somaling m uppar kawalga

somaling m uppar kawalga
Somaling Sulubai uppar

ಸೋಮವಾರ, ಮಾರ್ಚ್ 29, 2021

G k



              ಸ್ಪರ್ಧಾತ್ಮಕದತ್ತ ಸಾಧನೆ
_________________________________________________________________

1) "ಭಾರತದ ಮೆಕವಲ್ಲಿ" ಎಂದು ಯಾರನ್ನು ಕರೆಯುತ್ತಾರೆ?
 * ಕೌಟಿಲ್ಯ/ಚಾಣಕ್ಯ.

2) ರಾಜಾರಾಮ್ ಮೋಹನರಾಯ್ ರನ್ನು "ಭಾರತದ ನವೋದಯದ ಪಿತಾಮಹ" ಎಂದು ಕರೆದವರು ಯಾರು?
 * ಮಹಾತ್ಮ ಗಾಂಧೀಜಿ.

3) ಹಿಟ್ಲರ್ ಸ್ಥಾಪಿಸಿದ ರಾಜಕೀಯ ಪಕ್ಷ ಯಾವುದು?
 *ನಾಜಿಪಕ್ಷ.

4) "ಭಾರತದ ಷೇಕ್ಸ್ ಪಿಯರ್" ಎಂದು ಯಾರನ್ನು ಕರೆಯುತ್ತಾರೆ?
 * ಕಾಳಿದಾಸ.

5) "ಭಾರತೀಯ ಪುನರುಜ್ಜೀವನದ ಪಿತಾಮಹ" ಯಾರು?
 * ರಾಜರಾಮ್ ಮೋಹನ್ ರಾಯ್.

6) "ಭಾರತದ ನೆಪೋಲಿಯನ್" ಎಂದು ಯಾರನ್ನು ಕರೆಯುತ್ತಾರೆ?
 * ಸಮುದ್ರಗುಪ್ತ.

7) ರಾಜಾರಾಮ್ ಮೋಹನ ರಾಯರಿಗೆ "ರಾಜಾ" ಎಂಬ ಬಿರುದು ನೀಡಿದವರು ಯಾರು?
 * ಮೊಗಲ್ ಬಾದ್ ಷಾಹ (1829 ರಲ್ಲಿ).

8) "ಭಾರತದ ಗಿಳಿ" ಎಂದು ಯಾರನ್ನು ಕರೆಯುತ್ತಾರೆ?
 * ಅಮೀರ್ ಖುಸ್ರು.

9) ಗಣೇಶ ಮತ್ತು ಶಿವಾಜಿ ಉತ್ಸವಗಳನ್ನು ಪರಿಚಯಿಸಿದವರು ಯಾರು?
 * ಬಾಲಗಂಗಾಧರ ತಿಲಕ್.

10) ಆರ್ಯ ಸಮಾಜವನ್ನು ಯಾವಾಗ ಸ್ದಾಪಿಸಲಾಯಿತು?
 * 1875 ರಲ್ಲಿ.(ಮುಂಬೈ).

11) ದಯಾನಂದ ಸರಸ್ವತಿಯವರ ಮೂಲ ಹೆಸರೇನು?
 * ಮೂಲಶಂಕರ.

12) ಗಾಂಧೀಜಿಯ ರಾಜಕೀಯ ಗುರು ಯಾರು?
 * ಗೋಪಾಲಕೃಷ್ಣ ಗೋಖಲೆ.

13) "ಸತ್ಯಾರ್ಥ ಪ್ರಕಾಶ" ಕೃತಿಯ ಕರ್ತೃ ಯಾರು?
 * ಸ್ವಾಮಿ ದಯಾನಂದ ಸರಸ್ವತಿ.

14) ಸಿಂಧೂ ಬಯಲಿನ ನಾಗರಿಕರಿಗೆ ಸಂಬಂಧಿಸಿದ "ಸಾರ್ವಜನಿಕ ಈಜುಕೊಳ" ಎಲ್ಲಿದೆ?
 * ಮೊಹೆಂಜೋದಾರೋ.

15) "ರೂಪಾರ್" ಯಾವ ರಾಜ್ಯದಲ್ಲಿದೆ?
 * ಪಂಜಾಬ್.

16) ಅಲಹಾಬಾದ್ ಒಪ್ಪಂದವಾದದ್ದು ಯಾವಾಗ?
 * 1765 ರಲ್ಲಿ.

17) "ಸೂಫಿ ಮಂದಿರ" ಎಲ್ಲಿದೆ?
 * ಅಜ್ಮೀರ್ ದಲ್ಲಿದೆ.(ರಾಜಸ್ಥಾನ).

18) "ಸೇಂಟ್ ಜಾರ್ಜ್ ಕೋಟೆ" ಎಲ್ಲಿದೆ?
 * ಮದ್ರಾಸ್.

19) ಗಾಂಧೀಜಿಯವರು "ಮಾಡು ಇಲ್ಲವೇ ಮಡಿ" ಎಂಬ ಕರೆಯನ್ನು ಎಲ್ಲಿ ನೀಡಿದರು?
 * ಮುಂಬೈನಲ್ಲಿ.

20) 3 ನೆಯ ತೀರ್ಥಂಕರ ಯಾರು?
 * ಅಜಿತನಾಥ.

21) "ವೈಹಾಂಡ್ ಕದನ" ಯಾರ ಯಾರ ನಡುವೆ ನಡೆಯಿತು?
 * ಆನಂದಪಾಲ ಮತ್ತು ಮಹಮ್ಮದ್ ಘಜ್ನಿ.

22) "ಚೌಸ ಕದನ" ಯಾರ ಯಾರ ನಡುವೆ ನಡೆಯಿತು?
 * ಹುಮಾಯುನ್ ಮತ್ತು ಶೇರ್ ಷಾ.

23) 'ಅಮೀರ್ ಖುಸ್ರು' ಯಾರ ಆಸ್ಥಾನ ಕವಿ?
 * ಅಲ್ಲಾವುದ್ದೀನ್ ಖಿಲ್ಜಿ.

24) 'ಮಹಾಬಲಿಪುರಂ ದೇವಾಲಯಗಳು' ಯಾರಿಗೆ ಸಂಬಂಧಿಸಿವೆ?
 * ಚೋಳರಿಗೆ.

25) ಬ್ರಿಟಿಷರು ಮೊದಲ ವ್ಯಾಪಾರ ಕೋಠಿಯನ್ನು ಎಲ್ಲಿ ಸ್ಥಾಪಿಸಿದರು?
 * ಸೂರತ್ ನಲ್ಲಿ.

26) ಭಾರತದಲ್ಲಿ ಫ್ರೇಂಚರ ಅಧಿಪತ್ಯ ಕೊನೆಗೊಂಡಿದ್ದು ಯಾವ ಯುದ್ಧದಿಂದ?
 * ವಾಂಡಿವಾಷ್.

27) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಸ್ಥಾಪಿಸಿದವನು ಯಾರು?
 * ಲಾರ್ಡ್ ಕರ್ಜನ್ (1904 ರಲ್ಲಿ).

28) ಕರ್ಜನ್ ವೈಲಿಯನ್ನು ಹತ್ಯೆ ಮಾಡಿದವನು ಯಾರು?
 * ಮದನ್ ಲಾಲ್ ಡಿಂಗ್ರ.

29) ಕಣ್ವ ಕಾಳಗ ನಡೆದದ್ದು ಯಾವಾಗ?
 * 1527 ರಲ್ಲಿ (ಬಾಬರ್ ಮತ್ತು ರಜಪೂತರ ನಡುವೆ).

30) ಬಾಬರ್ ಮತ್ತು ಇಬ್ರಾಹಿಂ ಲೋಧಿ ನಡುವೆ ನಡೆದ ಯುದ್ಧ ಯಾವುದು?
 * ಮೊದಲ ಪಾಣಿಪತ್ ಕಾಳಗ ( 1526).

31) 'ಮೈಕಲ್ ಓ ಡೈಯರ್' ನನ್ನು ಹತ್ಯೆ ಮಾಡಿದವನು ಯಾರು?
 * ಉದಂಸಿಂಗ್.

32) 'ಅಂಬರ್ ಕೋಟೆ' ಯಾವ ರಾಜ್ಯದಲ್ಲಿದೆ?
 * ರಾಜಸ್ಥಾನ.

33) ಕಾನೂನು ಭಂಗ ಚಳುವಳಿ ಪ್ರಾರಂಭವಾದಾಗ ಭಾರತದ ವೈಸರಾಯ ಯಾರಾಗಿದ್ದರು?
 * ಲಾರ್ಡ್ ಇರ್ವಿನ್.

34) ಚಿತ್ತಗಾಂವ್ ಸೇನಾ ಶಿಬಿರದ ಮೇಲೆ ದಾಳಿ ಮಾಡಿದವನು ಯಾರು?
 * ಸೂರ್ಯಸೇನ್.

35) ಫ್ರೇಂಚರಿಗೆ 'ಮಚಲೀಪಟ್ಟಣ' ನೀಡಿದವನು ಯಾರು?
 * ಮುಜಾಫರ್ ಜಂಗ್.

36) ಗಾಂಧಿ-ಇರ್ವಿನ್ ಒಪ್ಪಂದದ ಇನ್ನೊಂದು ಹೆಸರೇನು?
 * ದೆಹಲಿ ಒಪ್ಪಂದ (1931).

37) ಆಗ್ರಾದ ಮೋತಿ ಮಸೀದಿಯ ನಿರ್ಮಾಪಕರು ಯಾರು?
 * ಷಹಜಹಾನ್.

38) "ದಿವಾನ್-ಕಿ-ಖಾಸ್" ಎಲ್ಲಿದೆ?
 * ಫತೇಪುರ್ ಸಿಕ್ರಿಯಲ್ಲಿದೆ.

39) "ಭಾರತದ ಸ್ಥಳೀಯ ಸರ್ಕಾರಗಳ ಜನಕ" ಯಾರು?
 * ಲಾರ್ಡ್ ರಿಪ್ಪನ್.

40) ಕಾಳಿದಾಸ ಯಾರ ಆಸ್ಥಾನದಲ್ಲಿದ್ದನು?
 * ಎರಡನೇ ಚಂದ್ರಗುಪ್ತ.

41) 1857 ರ ದಂಗೆಯಲ್ಲಿ ಬಿಹಾರದ ಮುಂದಾಳತ್ವ ವಹಿಸಿದವನು ಯಾರು?
 * ಕುನ್ವರ್ ಸಿಂಗ್.

42) ಕಪ್ಪು ಕೋಣೆ ದುರಂತದಲ್ಲಿ ಮರಣ ಹೊಂದಿದವರ ಸಂಖ್ಯೆ ಎಷ್ಟು?
 * 123.

43) "ಅಹಂ ಬ್ರಹ್ಮಾಸ್ಮಿ" ಎಂದು ಪ್ರತಿಪಾದಿಸಿದವರು ಯಾರು?
 * ಶಂಕರಾಚಾರ್ಯರು.

44) 1757 ರ ಪ್ಲಾಸಿ ಕದನ ಯಾವ ತಿಂಗಳಿನಲ್ಲಿ ನಡೆಯಿತು?
 * ಜೂನ್.

45) ಸ್ವರಾಜ್ ಪಕ್ಷ ಸ್ಥಾಪನೆಯಾದದ್ದು ಯಾವಾಗ?
 * 1922 ರಲ್ಲಿ.

46) ಯಾವ ದೆಹಲಿ ಸುಲ್ತಾನನ್ನು "ವೈರುಧ್ಯಗಳ ಮಿಶ್ರಣ" ಎಂದು ಕರೆಯುತ್ತಾರೆ?
 * ಮಹಮ್ಮದ್ ಬಿನ್ ತುಘಲಕ್.

47) "ತೊಘಲಕ್ ಒಬ್ಬ ಪರಸ್ವರ ವಿರುದ್ಧ ಗುಣಗಳ ಮಿಶ್ರಣ" ಎಂದು ಹೇಳಿದವರು ಯಾರು?
 * ವಿ.ಎ.ಸ್ಮಿತ್.

48) "ಸಹಾಯಕ ಸೈನ್ಯ ಪದ್ದತಿ"ಯನ್ನು ಜಾರಿಗೆ ತಂದವನು ಯಾರು?
 * ಲಾರ್ಡ್ ವೆಲ್ಲೆಸ್ಲಿ.

49) ವಿದೇಶಿ ವಸ್ತುಗಳನ್ನು ಬಹಿಷ್ಕರಿಸಲು ಗಾಂಧೀಜಿ ಕರೆ ನೀಡಿದ್ದು ಯಾವ ಚಳುವಳಿಯಲ್ಲಿ?
 * ಅಸಹಕಾರ ಚಳುವಳಿ (1920-1922).

50) ಕನ್ನಡದ ಮೊದಲ ಪತ್ರಿಕೆ ಯಾವುದು?
 * ಮಂಗಳೂರು ಸಮಾಚಾರ ( 1843, ಮೋಗ್ಲಿಂಗ್).

51) ಹರ್ಷವರ್ಧನ ಮಗಧದ ರಾಜನೆಂದು ಕರೆದುಕೊಂಡದ್ದು ಯಾವಾಗ?
 * ಸಾ.ಶ. 641 ರಲ್ಲಿ.

ಕಾಮೆಂಟ್‌ಗಳಿಲ್ಲ:

ಎತ್ತಿತೋರಿಸಲಾದ ಪೋಸ್ಟ್

Horticulture Bidar