somaling m uppar kawalga

somaling m uppar kawalga
Somaling Sulubai uppar

ಶುಕ್ರವಾರ, ಮಾರ್ಚ್ 19, 2021

PSI EXAMINATION

 🚔 ವಿವಿಧ ವರ್ಷಗಳಲ್ಲಿ PSI ಪರೀಕ್ಷಯಲ್ಲಿ ಕೇಳಿರುವ ಇತಿಹಾಸ ವಿಭಾಗದ ಪ್ರಶ್ನೋತ್ತರಗಳು 👇👇


1) ನರ್ಮದಾ ನದಿಯ ದಂಡೆಯ ಮೇಲೆ ನಡೆದ ಕದನದಲ್ಲಿ ರಾಜ ಹರ್ಷವರ್ಧನನನ್ನು ಸೋಲಿಸಿದ ಚಾಲುಕ್ಯ ದೊರೆ ಯಾರು? 

🔹 ಇಮ್ಮಡಿ ಪುಲಿಕೇಶಿ


2) ಕರ್ನಾಟಕ ರಾಜ್ಯ( ಮೈಸೂರು) ದ ಪ್ರಥಮ ಮುಖ್ಯಮಂತ್ರಿ ಯಾರು? 

🔸 ಕೆಸಿ ರೆಡ್ಡಿ


3) ಪ್ರಥಮ ಕನ್ನಡ ಶಾಸನ? 

🔹 ಹಲ್ಮಿಡಿ ಶಾಸನ


4) "ಇಲ್ಬರ್ಟ್ ಬಿಲ್' ವಿವಾದಕ್ಕೆ ಸಂಬಂಧಿಸಿದ ವೈಸರಾಯರು? 

🔸 ಲಾರ್ಡ್ ರಿಪ್ಪನ್


5) ಯಾವ ಕ್ರಾಂತಿಕಾರಿ ಓರ್ವ ತತ್ವಜ್ಞಾನಿಯಾಗಿ ಬದಲಾದರು? 

🔹 ಅರವಿಂದ್ ಘೋಷ್


6) 1922 ಫೆಬ್ರವರಿ 5ರಂದು ನಡೆದ ಚೌರಾ ಚೌರಿ ಘಟನೆ ನಡೆದ ಸ್ಥಳ? 

🔸 ಉತ್ತರಪ್ರದೇಶದ ಗೋರ್ಖಪೂರ್


7)---ಯನ್ನು ಅನೇಕ ವೇಳೆ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಉಲ್ಲೇಖಿಸಲಾಗಿದೆ? 

🔹 1857


8) ಗಡಿನಾಡಿನ ಗಾಂಧಿ ಎಂದು ಜನಪ್ರಿಯರಾದವರು ಯಾರು? 

🔸 ಖಾನ್ ಅಬ್ದುಲ್ ಗಫಾರ್ ಖಾನ್


9) ಚಿತ್ರಾಂಗ ಶಸ್ತ್ರಗಾರ ದಾಳಿಯ ಹಿಂದಿದ್ದ ಆಲೋಚನೆಯ ಕೂಸು ಯಾವುದಾಗಿತ್ತು? 

🔹 ಸೂರ್ಯ ಸೇನಾ


10)1929 ರ ಲಾಹೋರ್ ಕಾಂಗ್ರೆಸ್ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ಯವನ್ನು ಘೋಷಿಸಿದವರು? 

🔹 ಜವಾಹರಲಾಲ್ ನೆಹರು


11) ವಿಜಯಪುರದ ಆದಿಲ್ ಶಾಹಿ ವಂಶ ಸ್ಥಾಪಕ? 

🔸 ಯೂಸುಫ್ ಆದಿಲ್ ಶಾ


12) ಶಂಕರಾಚಾರ್ಯರು ಜನಪ್ರಿಯ ತತ್ವ? 

🔹 ಅದ್ವೈತವ


13) ಶ್ರೇಷ್ಠ ದೊರೆ ಕೃಷ್ಣದೇವರಾಯ ವಿಜಯನಗರ ಸಾಮ್ರಾಜ್ಯ ಆಳಿದ ಕಾಲ? 

🔸 1509-1529


14) ಬ್ರಿಟಿಷರು ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ನಿರ್ಮಾಣಮಾಡಿದ  ಮೊದಲ ಕೋಟೆ ಯಾವುದು? 

🔹 ಫೋರ್ಟ್ ಸೇಂಟ್ ಜಾರ್ಜ್


15) ಭಾರತದ ನವೋದಯ ಜನಕ ಎಂದು ಯಾರನ್ನು ಕರೆಯುತ್ತಾರೆ? 

🔸 ರಾಜಾರಾಮ್ ಮೋಹನ್ ರಾಯ್


16) ಕರ್ನಾಟಕದ ಶ್ರವಣಬೆಳಗೊಳದ ಪಟ್ಟಣದಲ್ಲಿ ನಡೆದ ಮಹಾಮಸ್ತಾಭಿಷೇಕ ಕಾರ್ಯಕ್ರಮ ಸಂಬಂಧಿಸಿರುವುದು? 

🔸 ಬಾಹುಬಲಿ


17) 1954 ರಲ್ಲಿ ಪಾಂಡಿಚೇರಿಯ ಸ್ವತಂತ್ರವಾಗುವ ಮೊದಲು ಯಾವ ಯುರೋಪಿಯನರ ಅಧಿಕಾರವು ಅದನ್ನು ಆಕ್ರಮಿಸಿಕೊಂಡಿತ್ತು? 

🔹 ಫ್ರೆಂಚರು


18) ಯಾವ ವೇದಗಳಲ್ಲಿ ಮಾಂತ್ರಿಕ ಯಂತ್ರಗಳ( ಮಾಟ ಮಂತ್ರ) ಬಗ್ಗೆ ಹೇಳುತ್ತದೆ? 

🔸 ಅಥರ್ವಣ ವೇದ


19) ಔರಂಗಜೇಬನಿಂದ ಮರಣದಂಡನೆಗೆ ಒಳಗಾದ ಸಿಖರ ಗುರು ಯಾರು? 

🔹 ತೇಜ್ ಬಹದ್ದೂರ್


20) ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಮೊದಲ ಮಹಿಳಾ ಅಧ್ಯಕ್ಷೆ ಯಾರು? 

 🔸 ಅನಿಬೆಸೆಂಟ್


21) ಒಬ್ಬಂಟಿಯಾಗಿ ಸತ್ಯಾಗ್ರಹ ಮಾಡುವುದಕ್ಕೆ ಆಯ್ಕೆಯಾದ ಮೊದಲ ಸತ್ಯಾಗ್ರಹಿ ಯಾರು? 

 🔹 ವಿನೋಬ ಬಾವೆ


22) 1857 ರಲ್ಲಿ ನಡೆದ ದಂಗೆಯಲ್ಲಿ ನಾನಾ ಸಾಹೇಬರು ಕೆಳಕಂಡ ಯಾವ ಸ್ಥಳದಿಂದ ಬಂದವರಾಗಿರುತ್ತಾರೆ? 

🔸 ಕಾನ್ಪುರ್


23) ಗೀತಗೋವಿಂದ ಪುಸ್ತಕವನ್ನು ಬರೆದವರು? 

 🔹 ಜಯದೇವ


24) ಪಟ್ಟದಕಲ್ಲು ಮತ್ತು ಐಹೊಳೆ ಸುಂದರ ದೇಗುಲಗಳು ನಿರ್ಮಿಸಿದವರು ಯಾರು 

 🔹 ಬಾದಾಮಿ ಚಾಲುಕ್ಯರು (DAR-2020)


25) ಕಲ್ಯಾಣಿ ಚಾಲುಕ್ಯರಲ್ಲಿ "ಜಗದೇಕ ಮಲ್ಲ" ಎಂಬ ಬಿರುದು ಪಡೆದವರು? 

🔸 ಜಯಸಿಂಹ=2


26) 1857 ರ ಪ್ರಥಮ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಭಾರತದ ಗವರ್ನರ್ ಜನರಲ್ ಯಾರಾಗಿದ್ದರು? 

🔹 ಲಾರ್ಡ್ ಕ್ಯಾನಿಂಗ್


27) ಸಂಗಮ ಸಾಹಿತ್ಯವು--- ಆಗಿದೆ? 

🔸 ದಕ್ಷಿಣ ಭಾರತದ ಪ್ರಾಚೀನ ಇತಿಹಾಸದ ಗುಣ ಲಕ್ಷಗಳನ್ನು ಹೇಳುವ ಮುಂಚಿನ ತಮಿಳು ಸಾಹಿತ್ಯ


28) ಬಾರ್ಡೋಲಿ ಸತ್ಯಾಗ್ರಹದ(1928) ನಾಯಕ ಯಾರಾಗಿದ್ದರು? 

🔹 ಸರ್ದಾರ್ ವಲ್ಲಬಾಯ್ ಪಟೇಲ್


29) ಅಜಂತಾ ಗುಹೆಗಳು ಎಲ್ಲಿವೆ? 

🔸 ಮಹಾರಾಷ್ಟ್ರ


30) 1946 ರಲ್ಲಿ ಭಾರತಕ್ಕೆ ಆಗಮಿಸಿದ ಕ್ಯಾಬಿನೆಟ್ ಮಿಷನ್ ಯಾರ  ಮುಂದಾಳತ್ವದಲ್ಲಿ ಇತ್ತು? 

🔹 ಲಾರ್ಡ್ ಫೆಥಿಕ್ ಲಾರೆನ್ಸ್


31) ಗ್ರಾಂಡ್ ಟ್ರಂಕ್ ರಸ್ತೆ ಯನ್ನು ಯಾವ ಅಧಿಕಾರಿಯ ಆಳ್ವಿಕೆಯಲ್ಲಿ ನಿರ್ಮಿಸಲ್ಪಟ್ಟಿತು? 

🔸 ಶೇರ್ ಷಾ ಸೂರಿ


32) ಮರಾಠ ಸಾಮ್ರಾಜ್ಯ ದಲ್ಲಿ ಮಂತ್ರಿಮಂಡಲದಲ್ಲಿ "ಪ್ರಧಾನಮಂತ್ರಿಯನ್ನು" ಎಂದು ಕರೆಯುತ್ತಿದ್ದರು? 

🔹 ಪೇಶ್ವೆಗಳು


33) ಬೀದರಿನಲ್ಲಿ ಪ್ರಸಿದ್ಧವಾದ "ಮದರಸ" ಸ್ಥಾಪಿಸಿದವರು? 

🔸 ಮಹಮ್ಮದ್ ಗವಾನ್


34) ಯಾರ ಅರಸರ ಕಾಲದಲ್ಲಿ ಚೀನಾದ ಬೌದ್ಧ ಯಾತ್ರಿಕ "ಹುಯೆನ್ ತ್ಸಾಂಗ್" ಕರ್ನಾಟಕ ಭೇಟಿ ನೀಡಿದ? 

🔹 ಚಾಲುಕ್ಯರ ಸಾಮ್ರಾಜ್ಯದ ಎರಡನೇ ಪುಲಿಕೇಶಿ


35) "ಮೃಚ್ಛಕಟಿಕ" ಅಥವಾ ಲಿಟ್ಟಲ ಕ್ಲೇ ಕಾರ್ಟ್ ಅನ್ನು ಬರೆದ ಕವಿ? 

 🔸 ಶೂದ್ರಕ


36) ಉತ್ತರ ಭಾರತದಲ್ಲಿ ರಾಷ್ಟ್ರಕೂಟ ಸಾಮ್ರಾಜ್ಯ ದೊಡನೆ ಸ್ಪರ್ಧಿಸಲು ಮತ್ತು ಪ್ರಬಲವಾಗಿದ್ದವರು? 

🔹 ಪಾಲರು ಮತ್ತು ಪ್ರತಿಹಾರರು


37) ಚಿತ್ತೋಡದ ಪ್ರಖ್ಯಾತ ವಿಜಯಸ್ಥಂಬ ಯಾರ ಕಾಲದಲ್ಲಿ ನಿರ್ಮಾಣವಾಯಿತು? 

🔹 ಗುಹಿಲರು (TET-2020)


38) "ಮಾಡು ಇಲ್ಲವೇ ಮಡಿ" ಎಂಬ ಸ್ಲೋಗನ್ ಹಿಡಿದವರು?

🔸 ಮಹಾತ್ಮ ಗಾಂಧೀಜಿ


39) ಹರಪ್ಪದ ಯಾವ ಸ್ಥಳದಲ್ಲಿ ಅಕ್ಕಿಯ ಉಳಿಮೆ ಇತ್ತು? 

🔹 ಲೋಥಾಲ್


40) ಕಾಳಿದಾಸನು ಯಾವ ರಾಜನ ಆಸ್ಥಾನದಲ್ಲಿದ್ದನು? 

🔸 ಎರಡನೇ ಚಂದ್ರಗುಪ್ತ


41) ಬ್ರಿಟಿಷರ ಭೂಕಂದಾಯ ನೀತಿಗಳಿಂದ ಭಾರತದ ರೈತರು "ಸಾಲದಲ್ಲೇ ಹುಟ್ಟಿ ಸಾಲದಲ್ಲೇ ಬದುಕಿ ಸಾಲದಲ್ಲಿ ಸತ್ತರು" ಎಂದು ಹೇಳಿದವರು? 

🔹 ಚಾರ್ಲ್ಸ್ ಮೇಕಾಪ್ (TET-2020)


42) ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಅಶೋಕನ ಶಾಸನವನ್ನು ಪತ್ತೆ ಮಾಡಿದವರು? 

🔸 ಚಾಲ್ಸ್ ಬೇಡನ್ (TET-2020)


43) ಮೊದಲೇ ಕರ್ನಾಟಿಕ್ ಯುದ್ಧ ಯಾವ ಒಪ್ಪಂದ ಮೂಲಕ ಕೊನೆಗೊಂಡಿತ್ತು? 

 🔹 ಎಕ್ಸ-ಲಾ-ಚಾಪೆಲ್ (TET-2020)


44) ರೈತವಾರಿ ಪದ್ಧತಿಯನ್ನು "ಬಾರಾಮಹಲ್" ಪ್ರಾಂತ್ಯದಲ್ಲಿ ಮೊದಲಿಗೆ ಜಾರಿಗೊಳಿಸಿದವರು? 

🔸 ಅಲೆಗ್ಸಾಂಡರ್ ರೀಡ್ (TET-2020)


45)1893 ರಲ್ಲಿ ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾದ ನಟಾಲಿಗೆ ಹೋಗಲು ಕಾರಣ? 

🔹 ದಾದಾ ಅಬ್ದುಲ್ ಮತ್ತು ಕಂಪನಿಯ ವಕಾಲತ್ತು ವಹಿಸಲು (TET-2020)

ಕಾಮೆಂಟ್‌ಗಳಿಲ್ಲ:

ಎತ್ತಿತೋರಿಸಲಾದ ಪೋಸ್ಟ್

Horticulture Bidar