somaling m uppar kawalga

somaling m uppar kawalga
Somaling Sulubai uppar

ಗುರುವಾರ, ಏಪ್ರಿಲ್ 15, 2021

ಕನ್ನಡ

🌀ಸಾಮಾನ್ಯ ಜ್ಞಾನ ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ 🌀
🔹☘🔹☘🔹☘🔹☘🔹☘🔹

೧. ಕನ್ನಡದ ಮೊದಲ ರಾಷ್ಟ್ರಕವಿ ಯಾರು?
ಮಂಜೇಶ್ವರ ಗೋವಿಂದ ಪೈ

೨. ಕರ್ನಾಟಕಕ್ಕೆ ಕಾಫಿ ಬೀಜ ತಂದವರು ಯಾರು?
 ಬಾಬಾಬುಡನ್ 

೩. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು?
 ಜೆ.ಎಚ್.ಪಟೇಲ್

೪. ಕರ್ನಾಟಕದ ಮೊದಲ ಉಪ ಮುಖ್ಯಮಂತ್ರಿ ಯಾರು?
ಎಸ್.ಎಮ್.ಕೃಷ್ಣ

೫. ಕರ್ನಾಟಕದಲ್ಲಿ ಮೊದಲ ಸ್ವತಂತ್ರ ಘೋಶಿಸಿಕೊಂಡ ಗ್ರಾಮ ಯಾವುದು? 
ಈಸೂರು (ಶಿವಮೊಗ್ಗ ಜಿಲ್ಲೆ)

೬. ಸಾವಿರ ಹಾಡುಗಳ ಸರದಾರ ಯಾರು?
ಬಾಳಪ್ಪ ಹುಕ್ಕೇರಿ (ಬೆಳಗಾವಿ ಜಿಲ್ಲೆ)

೭. ಕರ್ನಾಟಕದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ?
ಹರ್ಡಿಕರ್ ಮಂಜಪ್ಪ 

೮. ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸಕ್ಕಾಗಿ ಮೊಟ್ಟ ಮೊದಲ ರಾಷ್ಟ್ರೀಯ ಪುರಸ್ಕಾರವನ್ನು ಪಡೆದ ಸಂಸ್ಥೆ ಯಾವುದು?
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್

೯. ಕಮಲಾದೇವಿ ಚಟ್ಟೋಪಾದ್ಯಾಯ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ಯಾರು?
ಗಿರೀಶ್ ಕಾರ್ನಾಡ್ 

೧೦. ದಕ್ಷಿಣ ಭಾರತದ ಮೊದಲನೆಯ ಸಾಮಾಜಿಕ ಚಲನಚಿತ್ರ ಯಾವುದು?
ಕನ್ನಡದ ಸಂಸಾರ ನೌಕೆ (೧೯೩೬)

೧೧. ಕನ್ನಡದ ಮೊದಲ ದಿನ ಪತ್ರಿಕೆ ಯಾವುದು?
ಮಂಗಳೂರು ಸಮಾಚಾರ 

೧೨. ಸಂಪೂರ್ಣ ಸಾಕ್ಷರತೆ ಸಾಧಿಸಿದ ಕರ್ನಾಟಕದ ಮೊದಲ ಜಿಲ್ಲೆ ಯಾವುದು?
ದಕ್ಷಿಣ ಕನ್ನಡ

೧೩. ’ತಿರುಕ’ ಇದು ಯಾರ ಕಾವ್ಯನಾಮ?
ಡಾ|| ಶ್ರೀ ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿ

೧೪. ಭಾರತದ ಪ್ರಧಾನಿಯಾಗಿದ್ದ ಮೊದಲ ಕನ್ನಡಿಗ ಯಾರು?
ಹೆಚ್.ಡಿ.ದೇವೆಗೌಡ

೧೫. ಕನ್ನಡದ ಮೊದಲ ಕೃತಿ ಯಾವುದು?
ಕವಿರಾಜ ಮಾರ್ಗ (ಕ್ರಿ.ಶ. ೯ನೇ ಶತಮಾನದ ಕೃತಿ)

೧೬. ಕರ್ನಾಟಕದಲ್ಲಿ ಮೊದಲ ಮಹಿಳಾ ರಾಜ್ಯಪಾಲರು ಯಾರು?
. ವಿ.ಎಸ್.ರಮಾದೇವಿ

೧೭. ಕರ್ನಾಟಕ ವಿಧಾನ ಸಭೆಯ ಮೊದಲ ಮಹಿಳಾ ಸ್ಪೀಕರ್ ಯಾರು?
 ಕೆ.ಎಸ್.ನಾಗರತ್ನಂ

೧೮. ೨೦೧೩ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರು?
ಕೋ.ಚನ್ನಬಸಪ್ಪ (ಬೀಜಾಪುರ)

೧೯. ಕನ್ನಡದ ಮೊದಲ ಕವಯತ್ರಿ ಯಾರು?
ಅಕ್ಕಮಹದೇವಿ

೨೦. ಕನ್ನಡದ ಮೊದಲ ಗದ್ಯ ಬರಹ ಯಾವುದು?
ವಡ್ಡಾರಾಧನೆ

೨೧. ಕರ್ನಾಟಕದ ಮೊದಲ ಬ್ಯಾಂಕ್ ಯಾವುದು?
 ಚಿತ್ರದುರ್ಗ ಬ್ಯಾಂಕ್ ಲಿಮಿಟೆಡ್ (೧೮೭೦)

೨೨. ಕನ್ನಡದ ಮೊದಲ ವರ್ಣ ಚಿತ್ರ ಯಾವುದು?
ಅಮರ ಶಿಲ್ಪಿ ಜಕಣಾಚಾರಿ

೨೩. ಕಾವ್ಯಾನಂದ ಇದು ಯಾರ ಕಾವ್ಯ ನಾಮ?
ಸಿದ್ದಯ್ಯ ಪುರಾಣಿಕ್

೨೪. ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹ ಎಲ್ಲಿ ನಡೆಯಿತು?
ಅಂಕೋಲಾ (ಉತ್ತರ ಕನ್ನಡ ಜಿಲ್ಲೆ)

೨೫. ಕಡಲ ತೀರದ ಕಾಳು ಮೆಣಸಿನ ರಾಣಿ ಎಂದು ಯಾರನ್ನು ಕರೆಯುತ್ತಾರೆ?
ರಾಣಿ ಅಬ್ಬಕ್ಕ

೨೬. ಕನ್ನಡದ ಮೊದಲ ಐತಿಹಾಸಿಕ ಚಲನಚಿತ್ರ ಯಾವುದು?
ರಣಧೀರ ಕಂಠೀರವ 

೨೭. ದಕ್ಷಿಣ ಏಷ್ಯಾದ ಮೊದಲ ಪಾಲಿಟೆಕ್ನಿಕ್ ಯಾವುದು?
 ಬೆಂಗಳೂರಿನ ಶ್ರೀ ಜಯ ಚಾಮರಾಜೇಂದ್ರ ಪಾಲಿಟೆಕ್ನಿಕ್ ಇನ್‌ಸ್ಟಿಟ್ಯೂಟ್

೨೮. ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಯಾರು?
ಡಾ|| ಕುವೆಂಪು

೨೯. ಕನ್ನಡದ ಪ್ರಥಮ ಮಹಮದೀಯ ಕವಿ ಯಾರು?
ಸಂತ ಶಿಶುನಾಳ ಷರೀಪರು

೩೦. ಕನ್ನಡ ಸಾಹಿತ್ಯ ಸಮ್ಮೇಳನವೊಂದರ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಕನ್ನಡತಿ ಯಾರು?
ಜಯದೇವಿತಾಯಿ ಲಿಗಾಡೆ (೧೯೭೪

ಕಾಮೆಂಟ್‌ಗಳಿಲ್ಲ:

ಎತ್ತಿತೋರಿಸಲಾದ ಪೋಸ್ಟ್

Horticulture Bidar