somaling m uppar kawalga

somaling m uppar kawalga
Somaling Sulubai uppar

ಗುರುವಾರ, ಮೇ 27, 2021

Scheme government

🌲"ಕೇಂದ್ರ" ಮತ್ತು "ರಾಜ್ಯ ಸರ್ಕಾರದ" ಪ್ರಮುಖ ಯೋಜನೆಗಳು, ಹಾಗೂ ಉದ್ದೇಶಗಳು....

☘ ಧನಶ್ರೀ ಯೋಜನೆ 
 -  HIV ಸೋಂಕಿತ ಮಹಿಳೆಯರಿಗೆ ಪುನರ್ವಸತಿ.

☘ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ  
-  ಅನಿಲ ಒಲೆ, ಮತ್ತು ಎರಡು ಬರ್ತಿ ಸಿಲೆಂಡರ್ ನೀಡಿಕೆ.

☘ ಮಾತೃಪೂರ್ಣ ಯೋಜನೆ 
-  ಗರ್ಭಿಣಿ ಮಹಿಳೆ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿ ಉಪಾರ

☘ ಉಜ್ವಲ ಯೋಜನೆ  
-  ಬಿಪಿಎಲ್  ಮಹಿಳಾ ಕುಟುಂಬಗಳಿಗೆ ಉಚಿತ ಎಲ್ ಪಿ ಜಿ  ಸಂಪರ್ಕ.

☘ ವಜ್ರ ಯೋಜನೆ  
-  ವಿದೇಶದ ವಿಜ್ಞಾನಿಗಳಿಂದ ಭಾರತೀಯ ಸುಯೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

☘ ಸಕ್ಷಮ್ ಯೋಜನೆ  
-  ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಂಧನದ ಮಿತ ಬಳಕೆ

☘ ದೀನದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ  
-  ಗ್ರಾಮೀಣ ಪ್ರದೇಶಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು.

☘ ಸೂರ್ಯ ಜ್ಯೋತಿ ಯೋಜನೆ  
-   ಕೃತಕ ಕೊಳವೆಬಾವಿಗಳಿಗೆ ಸೌರಶಕ್ತಿ ಚಾಲಿತ ಪಂಪ್ಸೆಟ್ಗಳ ಅಳವಡಿಕೆ ಉತ್ತೇಜನ.

☘ ರಾಷ್ಟ್ರೀಯ ಜೀವ ಔಷಧಿ  
-  ಜಾಗತಿಕ ಜೀವಕೋಶದ ಮಾರುಕಟ್ಟೆಯಲ್ಲಿ ಭಾರತದ ಪಾಲನ್ನು 2.8 ರಿಂದ 5% ಹೆಚ್ಚಿಸುವುದು.

☘ ಮಿಷನ್ ಫಿಂಗರಿಂಗ್ ಯೋಜನೆ 
 -  ಮೀನಿನ ಉತ್ಪನ್ನದ ಹೆಚ್ಚಳ.

☘ ಹೃದಯ್ ಯೋಜನೆ  
-   ಪುಣ್ಯಕ್ಷೇತ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮತ್ತು ಶೌಚಾಲಯ, ಚರಂಡಿ ವ್ಯವಸ್ಥೆ ನಿರ್ಮಿಸುವುದು.

☘ ಜನೌಷಧಿ ಯೋಜನೆ 
 -   ಅಗ್ಗದ ದರದಲ್ಲಿ ಔಷಧ ಪೂರೈಕೆ.

☘ ಪಹಲ್ ಯೋಜನೆ  
-  ಎಲ್ಪಿಜಿ ಸಿಲಿಂಡರ್ ಸಬ್ಸಿಡಿ ಹಣ ನೇರ ಗ್ರಹಕರ ಖಾತೆಗೆ ವರ್ಗಾವಣೆ.

☘ ಸೌರ ಬೆಳಕು
 - ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸೌರ ಬೀದಿ ದೀಪ"

☘ ಕುಸುಮ ಯೋಜನೆ 
 -  ಸೌರ ಚಾಲಿತ ಕೃಷಿ ಅಭಿವೃದ್ಧಿ

☘ ಉಜ್ವಲ for L P G 

☘  ಉಜಾಲ for L E D bulb.
✍💐✍💐✍💐✍💐✍💐

Karnataka

*🌹 ಕರ್ನಾಟಕಕ್ಕೆ ಸಂಬದಿಸಿದ ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು🌷

# ಕರ್ನಾಟಕದ ರಾಜಧಾನಿ? ?
*ಬೆಂಗಳೂರು*

*# ಬೆಂಗಳೂರಿನ ಹಳೆಯ ಹೆಸರು?*
*ಬೆಂದಕಾಳೂರು*

# ಕರ್ನಾಟಕದ ಒಟ್ಟು ವಿಸ್ತೀರ್ಣ?
*1,91,791 ಚ.ಕಿ.ಮೀ*

# ಕರ್ನಾಟಕದ ಒಟ್ಟು ಜನಸಂಖ್ಯೆ?
*6,11,30,704*
*(2011 ಜನಗಣತಿ )*

# ಕರ್ನಾಟಕದ ಒಟ್ಟು ಜಿಲ್ಲೆಗಳು? *31*

*# ಕರ್ನಾಟಕದ ಒಟ್ಟು ವಿಧಾನಸಭಾ ಸ್ಥಾನಗಳು ?* *224 + 1ಆಂಗ್ಲೊ ಇಂಡಿಯನ್*

# ಕರ್ನಾಟಕದ ಒಟ್ಟು ವಿಧಾನಪರಿಷತ್ತು *ಸ್ಥಾನಗಳು- 75*

# ಕರ್ನಾಟಕದ ಲೋಕಸಭಾಸ್ಥಾನಗಳು -*28*
# ರಾಜ್ಯಸಭಾ ಸ್ಥಾನಗಳು. *12*

# ಹೆಚ್ಚು ವಿಸ್ತೀರ್ಣ ಹೊಂದಿದ ಜಿಲ್ಲೆ?
*ಬೆಳಗಾವಿ*
 *(ರಾಜ್ಯ - ರಾಜಸ್ಥಾನದ)*

*# ಕರ್ನಾಟಕದ ಕಡಿಮೆ ವಿಸ್ತೀರ್ಣ ಜಿಲ್ಲೆ?*
*ಬೆಂಗಳೂರು ನಗರ*
*( ಭಾರತದ ಕಡಿಮೆ ವಿಸ್ತೀರ್ಣ ಹೊಂದಿದ ರಾಜ್ಯ - ಗೋವಾ )*

# ಕರ್ನಾಟಕದ ಜನಸಾಂದ್ರತೆ
*319*
*(ಭಾರತ 382)*

* ವಿಶಾಲ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದದ್ದು ಯಾವಾಗ? ?
*1956 November 1*

# ಏಕೀಕೃತ ವಿಶಾಲ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿ?
*ಎಸ್.ನಿಜಲಿಂಗಪ್

# ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದ್ದು ಯಾವಾಗ ಮತ್ತು ಆಗ ಇದ್ದ ಮುಖ್ಯಮಂತ್ರಿ?

*1973 November 1 ಡಿ.ದೇವರಾಜು ಅರಸು*

*# ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿ : ಬಿ. ಎಸ್. ಯಡಿಯೂರಪ್ಪ*

# ಕರ್ನಾಟಕದ ಉತ್ತರದ ತುದಿ?
*ಬೀದರ್*

# ಕರ್ನಾಟಕದ ದಕ್ಷಿಣ ತುದಿ?
*ಚಾಮರಾಜನಗರ*

# ಪಶ್ಚಿಮದ ತುದಿ? ?
*ಕಾರವಾರ (ಉ.ಕ)*

# ಕರ್ನಾಟಕದ ಪೂರ್ವದ ತುದಿ?
*ಕೋಲಾರ ಮುಳಬಾಗಿಲು*

*# ಕರ್ನಾಟಕವು

ಉತ್ತರಕ್ಕೆ - ಮಹಾರಾಷ್ಟ್ರ
ಪೂರ್ವಕ್ಕೆ- ಆಂಧ್ರಪ್ರದೇಶ
ನೈರುತ್ಯಕ್ಜೆ- ಕೇರಳ
ವಾಯುಕ್ಜ್ - ಗೋವಾ

ದಕ್ಷಿಣ&ಆಗ್ನೇಯಕ್ಕೆ - ತ.ನಾಡಿನೊಂದಿಗೆ ಗಡಿ ರೇಖೆ ಹಂಚಿಕೊಂಡಿದೆ.*

# ಅತಿ ಹೆಚ್ಚು ಜನಸಾಂದ್ರತೆ ಹೊಂದಿದ ಕರ್ನಾಟಕದ ಜಿಲ್ಲೆ? *ಬೆಂಗಳೂರ ನಗರ*
*(ರಾಜ್ಯ ಬಿಹಾರ)*

# ಅತಿ ಕಡಿಮೆ ಜನಸಾಂದ್ರತೆ ಹೊಂದಿದ ಕರ್ನಾಟಕದ ಜಿಲ್ಲೆಯ? *ಕೊಡಗು*
*(ಭಾರತ ರಾಜ್ಯ- ಅರುಣಾಚಲಪ್ರದೇಶ)*

# ರಾಜ್ಯದ ಅತಿ ಹೆಚ್ಚು ಸಾಕ್ಷರತೆ ಜಿಲ್ಲೆ?
*ದ.ಕನ್ನಡ*

# ಕರ್ನಾಟಕದ ಮೊದಲ ಪತ್ರಿಕೆ?
*ಮಂಗಳೂರು ಸಮಾಚರ*

*# ಕರ್ನಾಟಕದಲ್ಲಿ ಕರಾವಳಿಯನ್ನು - ಕೆನರಾ ಎಂದು ಕರೆಯುತ್ತಾರೆ*

*# ಕರ್ನಾಟಕದ ಅತಿ ದೊಡ್ಡ ಬಂದರು?
ನವಮಂಗಳೂರ ಬಂದರು

ನವಮಂಗಳೂರ ಬಂದರನ್ನು ಕರ್ನಾಟಕದ ಹೆಬ್ಬಾಗಿಲು ಎನ್ನುವರು.*

*# ಕರ್ನಾಟಕದ ಅತ್ಯಂತ ಎತ್ತರದ ಶಿಖರ ಮುಳ್ಳಯ್ಯನಗಿರಿ ಚಿಕ್ಕಮಗಳೂರು ಜಿಲ್ಲೆಯಲ್ಲಿದೆ*

*# ಚಿಕ್ಕ ಮಗಳೂರನ್ನು ಕಾಫಿಯನಾಡು ಎಂದು ಕರೆಯುತ್ತಾರೆ.*

*# ಕೊಡಗನ್ನು ಕಿತ್ತಳೆ ನಾಡು ಎಂದು ಕರೆಯುತ್ತಾರೆ*

*# ತುಮಕೂರು ಜಿಲ್ಲೆ ಮಧುಗಿರಿ ಬೆಟ್ಟ ಏಷ್ಯಾ ಖಂಡದಲ್ಲೆ ಅತಿ ಎತ್ತರವಾದ ಏಕಶಿಲಾ ಬೆಟ್ಟವಾಗಿದೆ*

*# ಕರ್ನಾಟಕದ ಗೋಕಾಕ  ಜಲಪಾತವನ್ನು ಭಾರತದ ನಯಾಗರ ಎಂದು ಕರೆಯುತ್ತಾರೆ.*

# ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಪಡೆಯುವ ಪ್ರದೇಶ? *ಹುಲಿಕಲ್ಲು*

*ಮೊದಲು ಆಗುಂಬೆ ಇತ್ತು*
*(ದಕ್ಷಿಣದ ಚಿರಾಪುಂಜಿ ಎನ್ನುತ್ತಿದ್ದರು)*

# ಅತಿ ಕಡಿಮೆ ಮಳೆ ಪಡೆಯುವ ಕರ್ನಾಟಕದ ಪ್ರದೇಶ? *ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ*

*# ಕರ್ನಾಟಕದ ಕಾಶ್ಮೀರ ಎಂದು ಕೊಡಗು ಜಿಲ್ಲೆಯನ್ನು ಕರೆಯುತ್ತಾರೆ .*

*# ಕರ್ನಾಟಕದ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ?* *ಉತ್ತರ ಕನ್ನಡ*

*ಕಡಿಮೆ ಅರಣ್ಯ ಪ್ರದೇಶ ಹೊಂದಿದ ಕರ್ನಾಟಕದ *ಜಿಲ್ಲೆ - ವಿಜಯಪುರ*

*# ಬೆಂಗಳೂರು ಸಮೀಪ ರಾಮೋಹಳ್ಳಿಯಲ್ಲಿ ಅತಿದೊಡ್ಡ ಆಲದ ಮರವಿದೆ.*

# ಅತಿದೊಡ್ಡ ಬೇವಿನ ಮರ - ಶಿಡ್ಲಘಟ್ಟದ *ಟಿ.ವೆಂಕಟಾಪುರದ ಬಳಿ ಇದೆ.*

*# ಸವಣೂರನಲ್ಲಿ ಅತಿ ದೊಡ್ಡ ಹುಣಸೆ ಮರವಿದೆ*

# ಕೃಷ್ಣನದಿಯು ಕರ್ನಾಟಕದಲ್ಲಿ ಹರಿಯುವ *ಅತಿ ಉದ್ದವಾದ ನದಿಯಾಗಿದೆ.*

# ಕರ್ನಾಟಕದ ಮೊಟ್ಟ-ಮೊದಲ *ಜಲಾಶಯ - ವಾಣಿವಿಲಾಸ ಸಾಗರ*

*# ಕಾವೇರಿ ನದಿಯ ಉಗಮಸ್ಥಾನ -* *ತಲಕಾವೇರಿ/ ತಲಕಾಡು*

*# ಭಾರತದ ಎತ್ತರವಾದ ಜಲಪಾತ - ಕರ್ನಾಟಕದ* *ಜೊಗ ಜಲಪಾತ*
✍💥✍💥✍💥✍💥✍💥

ಶುಕ್ರವಾರ, ಮೇ 21, 2021

ಬಂದರು

🛥️ಭಾರತದ ಪ್ರಮುಖ *ಬಂದರುಗಳ* ಬಗ್ಗೆ ಸಂಕ್ಷಿಪ್ತ ಮಾಹಿತಿ👇

🔹ಭಾರತದಲ್ಲಿ 12 ಪ್ರಮುಖ ಬಂದರುಗಳು ಹಾಗೂ 185 ಸಣ್ಣ ಬಂದರುಗಳಿವೆ.

*● ಮಹಾರಾಷ್ಟ್ರವು ಅತಿ ಹೆಚ್ಚು ಬಂದರುಗಳನ್ನೊಳಗೊಂಡಿರುವ ರಾಜ್ಯ.*

🔹 *ಮುಂಬಯಿ ಬಂದರು*

# ಸ್ಥಾಪನೆ= *1869*

#ರಾಜ್ಯ: *ಮಹಾರಾಷ್ಟ್ರ*

#ವಿಶೇಷ: ಇದು ಸ್ವಾಭಾವಿಕ ಬಂದರಾಗಿದ್ದು *ದೇಶದಲ್ಲೇ ಅತಿ ದೊಡ್ಡದು.*( ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ.

#ರಪ್ತು: *ಕಚ್ಚಾ ಹತ್ತಿ, ಬಟ್ಟೆ, ಯಂತ್ರೋಪಕರಣಗಳು*

#ಆಮದು: *ಪೆಟ್ರೋಲಿಯಂ ಮತ್ತು ಅದರ ಉತ್ಪನ್ನಗಳು, ರಸಗೊಬ್ಬರ, ರಾಸಾಯನಿಕ ವಸ್ತು, ಕಚ್ಚಾ ಹತ್ತಿ, ಕಾಗದ ಲೋಹ ಮತ್ತು ಕಚ್ಚಾ ಸಾಮಗ್ರಿಗಳು*
=====================

🔹 *ಚೆನ್ನೈ ಬಂದರು*

🔅 ಸ್ಥಾಪನೆ= *1875*

🔅ರಾಜ್ಯ : *ತಮಿಳುನಾಡು*

🔅ವಿಶೇಷ : *ಪೂರ್ವ ಕರಾವಳಿಯ ಕೃತಕ ಬಂದರು.*

🔅ರಫ್ತು: *ಕಬ್ಬಿಣದ ಅದಿರು, ಚರ್ಮ ಹಾಗೂ ಚರ್ಮ ಉತ್ಪನ್ನ, ಅರಿಶಿಣ, ತಂಬಾಕು, ಆಭ್ರಕ ಮತ್ತು ಬಟ್ಟೆ.*

🔅ಆಮದು: *ಪೆಟ್ರೋಲಿಯಂ, ಅಡುಗೆ ಎಣ್ಣೆ, ಲೋಹ, ಮರದ ದಿಮ್ಮಿಗಳು, ಯಂತ್ರೋಪಕರಣ ಮತ್ತು ರಾಸಾಯನಿಕ ವಸ್ತು.*
=====================

🔸 *ಕೊಲ್ಕತ್ತ ಬಂದರು*

💥ರಾಜ್ಯ : *ಪಶ್ಚಿಮ ಬಂಗಾಳ*

💥ವಿಶೇಷ: *ಹೂಗ್ಲಿ ನದಿಯ ದಂಡೆಯ ಬಂದರಾಗಿದೆ. ನೌಕಾಯಾನಕ್ಕೆ ಗಂಗಾ ನದಿಯ ಫರಕ್ಕಾ ಬ್ಯಾರೇಜ್‍ನಿಂದ ನೀರನ್ನು ಹರಿಸಲಾಗುತ್ತದೆ.*
( ಇತ್ತೀಚಿಗೆ ಈ ಬಂದರಿಗೆ *ಶ್ಯಾಂ ಪ್ರಸಾದ್ ಮುಖರ್ಜಿ* ಬಂದರಾಗಿ ಮರುನಾಮಕರಣ ಮಾಡಲಾಗಿದೆ)

💥ರಫ್ತು : *ಸೆಣಬು ಉತ್ಪನ್ನ, ಕಲ್ಲಿದ್ದಲು, ಟೀ ಸಕ್ಕರೆ, ಚರ್ಮ ಉತ್ಪನ್ನ, ಆಭ್ರಕ, ಕಬ್ಬಿಣದ ಅದಿರು,*

💥ಆಮದು: *ಲೋಹಗಳು, ರಾಸಾಯನಿಕ ವಸ್ತುಗಳು, ಅಡುಗೆ ಎಣ್ಣೆ, ರಸಗೊಬ್ಬರ, ಪೆಟ್ರೋಲ್ ಉತ್ಪನ್ನ.*
=====================

🔹 *ವಿಶಾಖಪಟ್ಟಣ ಬಂದರು*

☀️ ಸ್ಥಾಪನೆ= *1933*

☀️ರಾಜ್ಯ : *ಆಂಧ್ರಪ್ರದೇಶ*

☀️ವಿಶೇಷ : *ಅತಿ ಆಳವಾದ ಭೂಮಿಯಿಂದ ಸುತ್ತುವರಿದ ಬಂದರು*

☀️ರಫ್ತು : *ಕಬ್ಬಿಣದ ಅದಿರು, ಆಹಾರ ಧಾನ್ಯ, ಮರದ ದಿಮ್ಮಿ, ಚರ್ಮ ಉತ್ಪನ್ನ,*

☀️ಆಮದು : *ಪೆಟ್ರೋಲಿಯಂ, ರಾಸಾಯನಿಕಗಳು, ರಸಗೊಬ್ಬರ ಮತ್ತು ಯಂತ್ರೋಪಕರಣ*
=====================

🔸 *ಮರ್ಮಗೋವಾ*

🌟ರಾಜ್ಯ : *ಗೋವಾ*

🌟ವಿಶೇಷ: *ಸ್ವಾಭಾವಿಕ ಬಂದರಾಗಿದೆ.*

🌟ರಫ್ತು : *ಕಬ್ಬಿಣದ ಅದಿರು, ಮ್ಯಾಂಗನೀಸ್ ಅದಿರು, ಗೋಡಂಬಿ, ಉಪ್ಪು,*

🌟ಆಮದು: *ತೈಲ, ಸಿಮೆಂಟ್, ರಸಗೊಬ್ಬರ ಮತ್ತು ಆಹಾರ ಧಾನ್ಯ*
=====================

🔸 *ಕೊಚ್ಚಿನ್*

🌻 ಸ್ಥಾಪನೆ= *1972*

🌻ರಾಜ್ಯ: *ಕೇರಳ*

🌻ವಿಶೇಷ: *ಹಡಗುಕಟ್ಟೆಯ ಬಂದರು, ಸ್ವಾಭಾವಿಕ ಬಂದರು.*

🌻ರಫ್ತು : *ನಾರು ಉತ್ಪನ್ನ, ಕೊಬ್ಬರಿ, ತೆಂಗಿನಕಾಯಿ, ರಬ್ಬರ್, ಟೀ ಮತ್ತು ಗೋಡಂಬಿ.*

🌻ಆಮದು : *ಪೆಟ್ರೋಲಿಯಂ, ಲೋಹಗಳು, ರಾಸಾಯನಿಕ ರಸಗೊಬ್ಬರ ಹಾಗೂ ಅಡುಗೆ ಎಣ್ಣೆ.*
=====================

🔹 *ಕಾಂಡ್ಲಾ ಬಂದರು*

♦️ ಸ್ಥಾಪನೆ= *1955*

♦️ರಾಜ್ಯ : *ಗುಜರಾತ್*

♦️ವಿಶೇಷ : *ಸ್ವಾತಂತ್ರ್ಯಾನಂತರ ಅಭಿವೃದ್ಧಿ ಪಡಿಸಿದ ಪ್ರಥಮ ಬಂದರು.*

♦️ರಫ್ತು : *ಉಪ್ಪು, ಹತ್ತಿ, ಮೂಳೆ, ನ್ಯಾಫ್ತ, ನುಣುಪು ಕಲ್ಲು ಹಾಗೂ ಕೈಗಾರಿಕಾ ವಸ್ತು.*

♦️ಆಮದು: *ಪೆಟ್ರೋಲಿಯಂ, ರಸಗೊಬ್ಬರ, ಫಾಸ್ಫೇಟ್, ಗಂಧಕ ಮತ್ತು ಯಂತ್ರೋಪಕರಣ.*
=====================
🔹 *ಪಾರಾದೀಪ*

🔺 ಸ್ಥಾಪನೆ= *1966*

🔺ರಾಜ್ಯ: *ಒರಿಸ್ಸಾ*

🔺ವಿಶೇಷ : *ಕಬ್ಬಿಣದ ಅದಿರು ಹಾಗೂ ಕಲ್ಲಿದ್ದಲು ರಫ್ತಿನ ಪ್ರಮುಖ ಬಂದರು.*

🔺ರಫ್ತು : *ಕಬ್ಬಿಣದ ಅದಿರು, ಮ್ಯಾಂಗನೀಸ್ ಅದಿರು, ಆಭ್ರಕ ಮತ್ತು ಕಲ್ಲಿದ್ದಲು*

🔺ಆಮದು: *ಯಂತ್ರಗಳು*,
=====================

🔸 *ನವ ಮಂಗಳೂರು*

💠ರಾಜ್ಯ: *ಕರ್ನಾಟಕ*

💠ವಿಶೇಷ : *ಕಬ್ಬಿಣದ ಅದಿರಿನ ರಫ್ತಿನ ಪ್ರಮುಖ ಬಂದರು.*( "ಕರ್ನಾಟಕದ ಹೆಬ್ಬಾಗಿಲು" ಎಂದು ಕರೆಯುತ್ತಾರೆ)

💠ರಫ್ತು : *ಕಬ್ಬಿಣದ ಅದಿರು, ಕಾಫಿ, ಗಂಧದ ಮರ, ರಬ್ಬರ್, ಸಾಂಬಾರ ಪದಾರ್ಥಗಳು.*

💠ಆಮದು : *ಯಂತ್ರಗಳು, ರಸಗೊಬ್ಬರ, ಪೆಟ್ರೋಲಿಯಂ ಉತ್ಪನ್ನ ಹಾಗೂ ಅಡುಗೆ ಅನಿಲ.*
=====================

⭕️ *ಟುಟಿಕಾರಿನ್*

⭕️ರಾಜ್ಯ: *ತಮಿಳುನಾಡು*

⭕️ವಿಶೇಷ : *ಭಾರತದ ದಕ್ಷಿಣದ ತುದಿಯ ಪ್ರಮುಖ ಬಂದರು.* (ಭಾರತದ ದಕ್ಷಿಣ ಭಾಗದ ಕೊನೆಯ ಬಂದರು)

⭕️ರಫ್ತು : *ಹತ್ತಿ ಬಟ್ಟೆಗಳು, ಟೀ ಮತ್ತು ಸಾಂಬಾರ ಪದಾರ್ಥಗಳು*

⭕️ಆಮದು: *ಯಂತ್ರಗಳು, ರಸಗೊಬ್ಬರ, ಪೆಟ್ರೋಲಿಯಂ ಉತ್ಪನ್ನಗಳು*
=====================

🌹 *ನವಶೇವಾ* (ಜವಾಹರ್ ಲಾಲ್ ನೆಹರು ಬಂದರು)

🌹ರಾಜ್ಯ: *ಮಹಾರಾಷ್ಟ್ರ*

🌹ವಿಶೇಷ : *ಮುಂಬೈ ಬಂದರಿನ ಒತ್ತಡವನ್ನು ತಪ್ಪಿಸಲು ನಿರ್ಮಿಸಿದ ಬಂದರು*. 

✍️ ವಿಶೇಷ ಅಂಶಗಳು👇

1) ಭಾರತದ ಅತಿ ದೊಡ್ಡ ಬಂದರು= *ಮುಂಬೈ ಬಂದರು*

2) ಭಾರತದಲ್ಲಿ ಹಾಡು ಹೊಳೆಯುವ ಬಂದರು= *ಅಲಾಂಗ್*( ಗುಜರಾತ್)

3) ಭಾರತದ ಅತ್ಯಂತ ಹಳೆಯ ಬಂದರು= *ಕಲ್ಕತ್ತಾ ಬಂದರು*

4) ಭಾರತ ಕೃತಕ ಬಂದರು= *ಎನ್ನೋರು ಅಥವಾ ಕಾಮರಾಜು ಬಂದರು*

5) ಭಾರತದ ಅತಿ ಆಳವಾದ ಬಂದರು= *ಗಂಗಾವರಂ*( ಆಂಧ್ರ ಪ್ರದೇಶ್)

6) ಸೀಬರ್ಡ್ ನೌಕಾನೆಲೆ= *ಕರ್ನಾಟಕದ ಕಾರವಾರದಲ್ಲಿ*

7) ಭಾರತದ ಏಕೈಕ ನದಿ ತೀರದ ಬಂದರು= *ಕೊಲ್ಕತ್ತಾ ಬಂದರು*( ಹೂಗ್ಲಿ ನದಿ)

8) ಕರ್ನಾಟಕದ ಹೆಬ್ಬಾಗಿಲು= *ನವ ಮಂಗಳೂರು*

9) ಭಾರತದ ಹೆಬ್ಬಾಗಿಲು= *ಮುಂಬೈ ಬಂದರು*

10) ಅರೇಬಿಯನ್ ಸಮುದ್ರದ ರಾಣಿ= *ಕೊಚ್ಚಿನ್*( ಕೇರಳ)

11) ಭಾರತದ ಹೈಟೆಕ್ ಬಂದರು= *ನವ ಸೇವಾ ಬಂದರು*

12) ಪೋರ್ಚುಗೀಸರು ಸ್ಥಾಪಿಸಿದ ಬಂದರು= *ಮರ್ಮಗೋವಾ*

13) ದ್ವೀಪದಲ್ಲಿರುವ ಬಂದರು= *ಪೋರ್ಟ್ ಬ್ಲೇರ್*

14) ಜಗತ್ತಿನಲ್ಲಿ ಕಲ್ಲಿದ್ದಲು ಆಮದು ಮಾಡಿಕೊಳ್ಳುವ ಬಂದರು= *ಮಾಂಡ್ರಾ ಬಂದರು*
=====================

Science

🔰★ಸಾಮಾನ್ಯ ವಿಜ್ಞಾನ ಪ್ರಶೆಗಳು🔰
✍ವಿಷಯ : ಸಾಮಾನ್ಯ ವಿಜ್ಞಾನ ✍
🌷🌷🌷🌷🌷🌷🌷🌷🌷🌷🌷
1) ವಿಶ್ವದಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಜಲಜನಕ.* 

2) ಅತಿ ಹಗುರವಾದ ಲೋಹ ಯಾವುದು?
* *ಲಿಥಿಯಂ.*

3) ಅತಿ ಭಾರವಾದ ಲೋಹ ಯಾವುದು?
* *ಒಸ್ಮೆನೆಯಂ.*

4) ಚಿನ್ನವನ್ನು ಶುದ್ಧೀಕರಿಸುವ ವಿಧಾನ
ಯಾವುದು?
* *ಸೈನೈಡೇಶನ್.*

5) ಅತಿ ಹಗುರವಾದ ಮೂಲವಸ್ತು ಯಾವುದು?
* *ಜಲಜನಕ.*

6) ಭೂಮಿಯ ವಾತಾವರಣದಲ್ಲಿ ಅತಿಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಸಾರಜನಕ.*

7) ಪ್ರೋಟಾನ್ ಕಂಡು ಹಿಡಿದವರು ಯಾರು?
* *ರುದರ್ ಫರ್ಡ್.*

8) ಭೂಮಿಯ ಮೇಲ್ಪದರಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಆಮ್ಲಜನಕ.*

9) ನ್ಯೂಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೇಮ್ಸ್ ಚಾಡ್ ವಿಕ್.*

10) ಎಲೆಕ್ಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೆ.ಜೆ.ಥಾಮ್ಸನ್.*

11) ಒಂದು ಪರಮಾಣುವಿನಲ್ಲಿರುವ
ಪ್ರೋಟಾನ್ ಅಥವಾ ಎಲೆಕ್ಟ್ರಾನ್ ಗಳ
ಸಂಖ್ಯೆಯೇ -----?
* *ಪರಮಾಣು ಸಂಖ್ಯೆ.*

12) ವಿಶ್ವದಲ್ಲಿ ಅತಿ ಹೆಚ್ಚು ದೊರೆಯುವ 2 ನೇ
ಮೂಲವಸ್ತು ಯಾವುದು?
* *ಹಿಲಿಯಂ.*

13) ಮೂರ್ಖರ ಚಿನ್ನ ಎಂದು ಯಾವುದನ್ನು
ಕರೆಯುತ್ತಾರೆ?
* *ಕಬ್ಬಿಣದ ಪೈರೆಟ್ಸ್.*

14) ಪೌಂಟೆನ್ ಪೇನ್ ನ ನಿಬ್ ತಯಾರಿಸಲು -----
ಬಳಸುತ್ತಾರೆ?
* *ಒಸ್ಮೆನಿಯಂ.*

15) ಪ್ರಾಚೀನ ಕಾಲದ ಮಾನವ ಮೊದಲ
ಬಳಸಿದ ಲೋಹ ಯಾವುದು?
* *ತಾಮ್ರ.*

16) ಉದು ಕುಲುಮೆಯಿಂದ ಪಡೆದ ಕಬ್ಬಿಣ
ಯಾವುದು?
* *ಬೀಡು ಕಬ್ಬಿಣ.*

17) ಚಾಲ್ಕೋಪೈರೇಟ್ ಎಂಬುದು ------- ದ
ಅದಿರು.
* *ತಾಮ್ರದ.*

18) ಟಮೋಟದಲ್ಲಿರುವ ಆಮ್ಲ ಯಾವುದು?
* *ಅಕ್ಸಾಲಿಕ್.*

20) "ಆಮ್ಲಗಳ ರಾಜ" ಎಂದು ಯಾವ
ಆಮ್ಲವನ್ನು ಕರೆಯುವರು?
* *ಸಲ್ಫೂರಿಕ್ ಆಮ್ಲ.*

21) ಕಾಸ್ಟಿಕ್ ಸೋಡದ ರಾಸಾಯನಿಕ
ಹೆಸರೇನು?
* *ಸೋಡಿಯಂ ಹೈಡ್ರಾಕ್ಸೈಡ್.*

22) "ಮಿಲ್ಖ್ ಆಫ್ ಮೆಗ್ನಿಷಿಯಂ" ಎಂದು
ಯಾವುದನ್ನು ಕರೆಯುವರು?
* *ಮೆಗ್ನಿಷಿಯಂ ಹೈಡ್ರಾಕ್ಸೈಡ್.*

23) ಅಡುಗೆ ಉಪ್ಪುವಿನ ರಾಸಾಯನಿಕ
ಹೆಸರೇನು?
* *ಸೋಡಿಯಂ ಕ್ಲೋರೈಡ್.*

24) ಗಡಸು ನೀರನ್ನು ಮೃದು ಮಾಡಲು -----
ಬಳಸುತ್ತಾರೆ?
* *ಸೋಡಿಯಂ ಕಾರ್ಬೋನೆಟ್.*

25) ಕೆಂಪು ಇರುವೆ ಕಚ್ಚಿದಾಗ ಉರಿಯಲು
ಕಾರಣವೇನು?
* *ಪಾರ್ಮಿಕ್ ಆಮ್ಲ.*

26) ಗೋಧಿಯಲ್ಲಿರುವ ಆಮ್ಲ ಯಾವುದು?
* *ಗ್ಲುಮಟಿಕ್.*

27) ಪಾಲಾಕ್ ಸೊಪ್ಪುವಿನಲ್ಲಿರುವ ಆಮ್ಲ
ಯಾವುದು?
* *ಪೋಲಿಕ್.*

28) ಸಾರಜನಕ ಕಂಡು ಹಿಡಿದವರು ಯಾರು?
* *ರುದರ್ ಪೊರ್ಡ್.*

29) ಆಮ್ಲಜನಕ ಕಂಡು ಹಿಡಿದವರು ಯಾರು?
* *ಪ್ರಿಸ್ಟೆ.*

30) ಗಾಳಿಯ ಆರ್ದತೆ ಅಳೆಯಲು ----
ಬಳಸುತ್ತಾರೆ?
* *ಹೈಗ್ರೋಮೀಟರ್.*

31) ಹೈಗ್ರೋಮೀಟರ್ ಅನ್ನು ----- ಎಂದು
ಕರೆಯುತ್ತಾರೆ?
* *ಸೈಕೋಮೀಟರ್.*

32) ಯಾವುದರ ವಯಸ್ಸು ಪತ್ತೆಗೆ ಸಿ-14
ಪರೀಕ್ಷೆ ನಡೆಸುತ್ತಾರೆ?
* *ಪಳೆಯುಳಿಕೆಗಳ.*

33) ಕೋಬಾಲ್ಟ್ 60 ಯನ್ನು ಯಾವ
ಚಿಕಿತ್ಸೆಯಲ್ಲಿ ಬಳಸುತ್ತಾರೆ?
* *ಕ್ಯಾನ್ಸರ್.*

34) ಡುರಾಲು ಮಿನಿಯಂ ಲೋಹವನ್ನು
ಯಾವುದರ ತಯಾರಿಕೆಯಲ್ಲಿ ಬಳಸುತ್ತಾರೆ?
* *ವಿಮಾನ.*

35) ನೀರಿನಲ್ಲಿ ಕರಗುವ ವಿಟಮಿನ್ ಗಳು
ಯಾವುವು?
* *ಬಿ & ಸಿ.*

36) ರಿಕೆಟ್ಸ್ ರೋಗ ಯಾರಲ್ಲಿ ಕಂಡು
ಬರುವುದು?
* *ಮಕ್ಕಳಲ್ಲಿ.*

37) ಕಾಮನ ಬಿಲ್ಲಿನಲ್ಲಿ ಅತಿ ಹೆಚ್ಚು
ಬಾಗಿರುವ ಬಣ್ಣ ಯಾವುದು?
* *ನೇರಳೆ.*

38) ಕಾಮನ ಬಿಲ್ಲಿನಲ್ಲಿ ಅತಿ ಕಡಿಮೆ ಬಾಗಿರುವ
ಬಣ್ಣ ಯಾವುದು?
* *ಕೆಂಪು.*

39) ಆಲೂಗಡ್ಡೆ ಯಾವುದರ
ರೂಪಾಂತರವಾಗಿದೆ?
* *ಬೇರು.*

40) ಮಾನವನ ದೇಹದ ಉದ್ದವಾದ ಮೂಳೆ
ಯಾವುದು?
* *ತೊಡೆಮೂಳೆ(ಫೀಮರ್).*

41) ವಯಸ್ಕರಲ್ಲಿ ಕೆಂಪು ರಕ್ತಕಣಗಳು
ಹುಟ್ಟುವ ಸ್ಥಳ ಯಾವುದು?
* *ಅಸ್ಥಿಮಜ್ಜೆ.*

42) ಲಿವರ್(ಯಕೃತ್)ನಲ್ಲಿ ಸಂಗ್ರಹವಾಗುವ
ವಿಟಮಿನ್ ಯಾವು?
* *ಎ & ಡಿ.*

43) ರಿಕೆಟ್ಸ್ ರೋಗ ತಗುಲುವ ಅಂಗ
ಯಾವುದು?
* *ಮೂಳೆ.*

44) ವೈರಸ್ ಗಳು ----- ಯಿಂದ
ರೂಪಗೊಂಡಿರುತ್ತವೆ?
* *ಆರ್.ಎನ್.ಎ.*

45) ತಾಮ್ರ & ತವರದ ಮಿಶ್ರಣ ಯಾವುದು?
* *ಕಂಚು.*

46) ತಾಮ್ರ & ಸತುಗಳ ಮಿಶ್ರಣ ಯಾವುದು?
* *ಹಿತ್ತಾಳೆ.*

47) ಎಲ್ ಪಿ ಜಿ ಯಲ್ಲಿರುವ ಪ್ರಮುಖ ಅನಿಲಗಳು
ಯಾವುವು?
* *ಬ್ಯೂಟೆನ್ & ಪ್ರೋಫೆನ್.*

48) ಚೆಲುವೆ ಪುಡಿಯ ರಾಸಾಯನಿಕ ಹೆಸರೇನು?
* *ಕ್ಯಾಲ್ಸಿಯಂ ಆಕ್ಸಿಕ್ಲೋರೈಡ್.*

49) ವನಸ್ಪತಿ ತುಪ್ಪ ತಯಾರಿಕೆಯಲ್ಲಿ
ಬಳಸುವ ಅನಿಲ ಯಾವುದು?
* *ಜಲಜನಕ.*

50) ಕಾಯಿಗಳನ್ನು ಹಣ್ಣು ಮಾಡಲು ಬಳಸುವ
ರಾಸಾಯನಿಕ ಯಾವುದು?
* *ಎಥಲಿನ್.*

51) ಆಳಸಾಗರದಲ್ಲಿ ಉಸಿರಾಟಕ್ಕೆ
ಆಮ್ಲಜನಕದೊಂದಿಗೆ ಬಳಸುವ ಅನಿಲ
ಯಾವುದು?
* *ಸಾರಜನಕ.*

52) ಭೂ ಚಿಪ್ಪಿನಲ್ಲಿ ಅಧಿಕವಾಗಿರುವ ಲೋಹ
ಯಾವುದು?
* *ಅಲ್ಯೂಮೀನಿಯಂ.*

53) ಹಾರುವ ಬಲೂನ್ ಗಳಲ್ಲಿ ಬಳಸುವ ಅನಿಲ
ಯಾವುದು?
* *ಹೀಲಿಯಂ.*

54) ಪರಿಶುದ್ಧವಾದ ಕಬ್ಬಿಣ ಯಾವುದು?
* *ಮ್ಯಾಗ್ನಟೈಟ್.*

55) ಅಗ್ನಿಶಾಮಕಗಳಲ್ಲಿ ಬಳಸುವ ಅನಿಲ
ಯಾವುದು?
* *ಕಾರ್ಬನ್ ಡೈ ಆಕ್ಸೈಡ್.*

56) ಮೃದು ಪಾನಿಯಗಳಲ್ಲಿ ಬಳಸುವ ಅನಿಲ
ಯಾವುದು?
*ಕಾರ್ಬೋನಿಕ್ ಆಮ್ಲ.*

57) ಹಣ್ಣಿನ ರಸ ಸಂರಕ್ಷಿಸಲು ಬಳಸುವ
ರಾಸಾಯನಿಕ ಯಾವುದು?
*ಸೋಡಿಯಂ ಬೆಂಜೋಯಿಟ್.*

58) "ಆತ್ಮಹತ್ಯಾ ಚೀಲ"ಗಳೆಂದು ------
ಗಳನ್ನು ಕರೆಯುತ್ತಾರೆ?
* *ಲೈಸೋಜೋಮ್*

59) ವಿಟಮಿನ್ ಎ ಕೊರತೆಯಿಂದ ----
ಬರುತ್ತದೆ?
*ಇರುಳು ಕುರುಡುತನ*

60) ಐಯೋಡಿನ್ ಕೊರತೆಯಿಂದ ಬರುವ ರೋಗ
ಯಾವುದು?
*ಗಳಗಂಡ (ಗಾಯಿಟರ್)*
💐✍💐✍💐✍💐✍💐✍

ಕೈಗಾರಿಕೆ

🔹 ಇವರ ಕಾಲದ ಚಿನ್ನದ ಗಣಿ= *ರಾಯಚೂರಿನ ಹಟ್ಟಿಚಿನ್ನದಗಣಿ*

🔸 ಕಾಗದ ಕೈಗಾರಿಕೆ= *ವಿಜಯಪುರ*

🔹 ಇವರ ಪ್ರಮುಖ ರಫ್ತು ಪದಾರ್ಥ= *ಮೆಣಸು*

🔸 ಇವರ ಕಾಲದ ಕಲಿಕಾ ಕೇಂದ್ರಗಳು= *ಮಕ್ತಬ್ ಮತ್ತು ಮದರಸಾ*

☀️ *ಫಿಕಾರ್ ನಾಮಾ ಕೃತಿಯ ಕರ್ತೃ* - ಬಂದೇ ನವಾಜ್

☀️ 1 ನೇ ಮಹಮ್ಮದ್ ಷಾ ನಿರ್ಮಿಸಿದ ಜುಮ್ಮಾ ಮಸೀದಿಯ ಶಿಲ್ಪಿ - *ರಫಿ ಕ್ಷಾಜಿನ್*

✍️ *ವಿಶೇಷ ಅಂಶಗಳು* 👇👇👇

🔹ಇವರ ಕಾಲದ ಶೈಲಿಯನ್ನು *ಇಂಡೊ ಸಾರ್ಸನಿಕ್ ಶೈಲಿ”* ಎಂದು ಕರೆಯಲಾಗಿದೆ.

 ⚜️ಇವರ ವಾಸ್ತುಶಿಲ್ಪದ ಲಕ್ಷಣಗಳು👇

1) *ಎತ್ತರವಾದ ಮಿನಾರುಗಳು*

2) *ಬಲಿಷ್ಠ ಕಮಾನುಗಳು*

3) *ಬ್ರಹದಾಕಾರದ ಗುಮ್ಮಟಗಳು*

4) *ವಿಶಾಲವಾದ ಹಜಾರಗಳು*

5) *ಕಟ್ಟಡಗಳ ಮೇಲ್ಭಾಗದ ಬಾಲಚಂದ್ರ ಕೃತಿ*

6) ಗೋಡೆಗಳ ಮೇಲೆ ಅಲಂಕಾರಾಕ್ಷರ= *ಕ್ಯಾಲಿಗ್ರಫಿ*
🔹 ವಾಸ್ತುಶಿಲ್ಪ ಕೇಂದ್ರಗಳು= *ಕಲ್ಬುರ್ಗಿ, ಬೀದರ್*

🔸 *ಗುಲ್ಬರ್ಗದ ಕೋಟೆಯನ್ನು* ಮೊದಲೇ ಅಲ್ಲಾವುದ್ದೀನನ ಕಾಲದಲ್ಲಿಲ ನಿರ್ಮಿಸಲಾಯಿತು.

🔹ಗುಲ್ಬರ್ಗಾದ ಸಮಾಧಿಗಳಲ್ಲಿ ಪ್ರಸಿದ್ದವಾದುದು - *ಬಂದೇ ನವಾಜ್ ದರ್ಗಾ*

🔸ಮಹಮ್ಮದ್ ಗವಾನ್ ನು 1461 ರಲ್ಲಿ ನಿರ್ಮಿಸಿದ ಮದ್ರಸಾ ಕಾಲೇಜು ಭಾರತೀಯ ಮತ್ತು ಸರ್ಸಾನಿಕ್ ಶೈಲಿಯ ಸಂಗಮವಾಗಿದೆ

🔹ಮಹಮ್ಮದ್ ಗವಾನ್ ನ ಕಾಲದಲ್ಲಿ ಆರಂಭಿಸಿಲಾದ ಮಿಶ್ರ ಲೋಹದ ಕಲೆ - *ಬೀದರಿ ಕಲೆ*✍️

🔸ಬೀದರಿ ಕಲೆಯಲ್ಲಿ ಅನುಸರಿಸಲಾದ ಬೆಳ್ಳಿಯ ರೇಖೆಗಳನ್ನು - *ಟೆಹ್ನಿಷಾನ್* ಎಂದು ಕರೆಯುವರು

🔹ಬೀದರಿ ಕಲೆಯಲ್ಲಿ ಉಬ್ಬಾದ ರೇಖೆಗಳನ್ನು - *ಜರ್ನಿಪಾನ್* ಎಂದು ಕರೆಯುವರು



🔹 *ಲಷ್ಕರ್* ಸೇನಾ ವಸತಿ ಪ್ರದೇಶಗಳನ್ನ ನೋಡುತ್ತಿದವನು

🔸 *ತೋಶಕ್ ಖಾನ್* - ಶಸ್ತ್ರಾಸ್ತ್ರ ಮತ್ತು ಸಮವಸ್ತ್ರ ಕಛೇರಿ

🔹 *ಫಿಕಾರ್ ಘರ್* - ಸುಲ್ತಾನನ ಬೇಟೆ ಸಲಕರಣಿ ಒದಗಿಸುವ ಕಛೇರಿ

🔸ಮೀರ್ ಭಕ್ಷಿ ಮತ್ತು ಸದ್ರುಷಾ ಶರೀಫ್ - *ಅರಬ್ಬಿ ಭಾಷೆಯ ಪಂಡಿತರು*

✍️ *ಜಾಮಿ ಮಸೀದಿ* ಬಗ್ಗೆ ಸಂಕ್ಷಿಪ್ತ ಮಾಹಿತಿ👇

🔹 ಇದು "ದಕ್ಷಿಣ ಭಾರತದಲ್ಲಿಯೇ ಅತಿ ದೊಡ್ಡ ಮಸೀದಿ"

🔸 ನಿರ್ಮಿಸಿದವರು= *ಒಂದನೇ ಮಹಮ್ಮದ್ ಷಾ*

🔹 ಶಿಲ್ಪಿ= *ರಫೀ ಖ್ವಾಜಿನ್*

✍️ ಇವರ ಆಡಳಿತ ಭಾಷೆ= *ಪರ್ಷಿಯನ್*
🌷🌷🌷🌷🌷🌷🌷🌷🌷🌷

Transport

🚔 ಪೊಲೀಸ್ ಪರೀಕ್ಷೆಗೆ ಉಪಯುಕ್ತವಾಗುವ ಪ್ರಮುಖ *ಪೋಲಿಸಿಗೆ ಸಂಬಂಧಿಸಿದ ಪ್ರಶ್ನೋತ್ತರಗಳು*👇

🔸 ಕರ್ನಾಟಕದ ಪೊಲೀಸ್ ಅಕಾಡೆಮಿ= *ಮೈಸೂರು*

🔹 ಪೊಲೀಸ್ ತರಬೇತಿ ಕಾಲೇಜು= *ಕಲಬುರ್ಗಿ*

🔸 ಕರ್ನಾಟಕದ ಮೊದಲ ಪೊಲೀಸ್ ತರಬೇತಿ ಶಾಲೆ= *ಚನ್ನಪಟ್ಟಣ*( ರಾಮನಗರ)

🔹 ನ್ಯಾಷನಲ್ ಪೊಲೀಸ್ ಅಕಾಡೆಮಿ= *ಹೈದರಾಬಾದ್*

🔸 ರಾಷ್ಟ್ರೀಯ ಪೊಲೀಸ್ ಸಂಸ್ಥೆ= *ನವದೆಹಲಿ*

🔹 ರಾಷ್ಟ್ರೀಯ ಪೊಲೀಸ್ ವಿಶ್ವವಿದ್ಯಾಲಯ= *ನೋಯಿಡಾ*

🔸 ಭಾರತದ ಮೊದಲ ಮಹಿಳಾ ಪೊಲೀಸ್ ಠಾಣೆ= *ಕೋಜಿಕೋಡೈ*( ಕೇರಳ)

🔹 ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಠಾಣೆ=
 *ಹಲಸೂರು ಗೇಟ್*

🔸 ಭಾರತದ ಮೊದಲ "ಸೈಬರ್ ಕ್ರೈಮ್" ಪೋಲಿಸ್ ಠಾಣೆ= *ಬೆಂಗಳೂರು*

🔹 ಭಾರತದ ಮೊದಲ ಪೊಲೀಸ್ ಮ್ಯೂಸಿಯಂ ಇರುವುದು= *ನವದೆಹಲಿ*

🔸 ಇಂಡಿಯನ್ ಮಿಲಿಟರಿ ಅಕಾಡೆಮಿ ಇರುವುದು= *ಡೆಹರಾಡೂನ್*

🔹 ಮಿಲಿಟರಿ ಸಿಬ್ಬಂದಿಗಳ ತರಬೇತಿ ಕಾಲೇಜ್ ಇರುವುದು= *ವೆಲ್ಲಿಂಗ್ಟನ್*

🔸 ಕರ್ನಾಟಕದಲ್ಲಿ ಒಟ್ಟು ಪೊಲೀಸ್ ಠಾಣೆಗಳ ಸಂಖ್ಯೆ= *923*

🔹 ಭಾರತದ ಮೊದಲ ಮಹಿಳಾ ಡಿ.ಜೆ ಮತ್ತು ಐ.ಜಿ.ಪಿ=
 *ಕಾಂಚನ ಚೌಧರಿ ಭಟ್ಟಾಚಾರ್ಯ*

🔸 ಕರ್ನಾಟಕದ ಮೊದಲ ಮಹಿಳಾ ಡಿ.ಜಿ ಮತ್ತು ಐ,.ಜಿ.ಪಿ
 *ನೀಲಮಣಿ ಎನ್ ರಾಜು*

🔹 ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ=
*ಕಿರಣ್ ಬೇಡಿ*

🔸 ಕರ್ನಾಟಕದಲ್ಲಿ ಮೊಟ್ಟಮೊದಲ ನೇರನೇಮಕಾತಿ ಹೊಂದಿದ ಮಹಿಳಾ ಐಪಿಎಸ್= *ಇಂದಿರಾ*

🔹 ಬೆಂಗಳೂರಿನ ಮೊದಲ ಕಮಿಷನರ್= *ಸಿ ಚಾಂಡಿ*

🔸 ಕರ್ನಾಟಕದ ಮೊದಲ ಐ.ಜಿ.ಪಿ= *ಎಲ್ ರಿಕೆಟ್ಸ್*

🔹 ಕರ್ನಾಟಕದ ಪ್ರಸ್ತುತ ಗೃಹ ಮಂತ್ರಿ= *ಬಸವರಾಜ್ ಬೊಮ್ಮಾಯಿ*

🔸 ಪೊಲೀಸ್ ಸುಧಾರಣೆಗೆ ಅತಿ ಹೆಚ್ಚು ಒತ್ತು ಕೊಟ್ಟ ಬ್ರಿಟಿಷ್ ಗೌರ್ನರ್= *ಲಾರ್ಡ್ ಕಾರ್ನವಾಲಿಸ್*

🔹 ಪೊಲೀಸ್ ಧ್ವಜ ದಿನ= *ಏಪ್ರಿಲ್-2*
( ಆಚರಿಸಲು ಕಾರಣ= *1965 ಎಪ್ರಿಲ್ 2* ರಂದು ಕರ್ನಾಟಕದ ಪೊಲೀಸ್ ಕಾಯ್ದೆ ಜಾರಿಗೆ ಬಂದ ಪ್ರಯುಕ್ತ ಆಚರಿಸಲಾಗುತ್ತದೆ.)


 🔸ಪೊಲೀಸ್ ಹುತಾತ್ಮರ ದಿನ= *ಅಕ್ಟೋಬರ್ -21*
( ಆಚರಿಸಲು ಕಾರಣ= *1959 ಅಕ್ಟೋಬರ್ 21ರಂದು ಸಿ.ಆರ.ಪಿ.ಎಫ್ ನ ಸಿಬ್ಬಂದಿಯವರು ಚೀನಾ ಸೈನಿಕರ ವಿರುದ್ಧ ಹೋರಾಡಿ ವೀರಮರಣ ಹೊಂದಿದ ಪ್ರಯುಕ್ತ* ಆಚರಿಸಲಾಗುತ್ತದೆ,)

🔹 "ಡಿ.ವೈ.ಎಸ್ಪಿ" ಮತ್ತು "ಸಿ.ಪಿ.ಐ" ಗೆ *3 ನಕ್ಷತ್ರಗಳು* ( star)ಇರುತ್ತವೆ, 

🔸 ಪಿ.ಎಸ್.ಐ ಗೆ 
*2 ನಕ್ಷತ್ರಗಳು*( star) ಇರುತ್ತವೆ, 

🔹 ಪಿ.ಎಸ್.ಐ ಯನ್ನು *ವಾಕಿ* ಎಂದು ಕರೆಯುತ್ತಾರೆ, 

🔸 ಸಿ.ಪಿ.ಐ ಯನ್ನು *ಚಾರ್ಲಿ* ಎಂದು ಕರೆಯುತ್ತಾರೆ, 

🔹 ಡಿ.ವೈ.ಎಸ್ಪಿ ಯನ್ನು *ಎಬಲ್* ಎಂದು ಕರೆಯುತ್ತಾರೆ, 

🔸 ಪೊಲೀಸ್ *ರಾಜ್ಯ ಪಟ್ಟಿಯಲ್ಲಿ* ಬರುತ್ತದೆ, 

🔹 ಕರ್ನಾಟಕ ಪೊಲೀಸ್ ಕಾಯ್ದೆ ಜಾರಿಯಾದ ವರ್ಷ=
 *1965 ಏಪ್ರಿಲ್ 2* 

🔸 ಕರ್ನಾಟಕ ಪೊಲೀಸ್ ಇಲಾಖೆಗೆ *ಗಂಡಬೇರುಂಡ* ಎಂಬ ಲಾಂಛನವನ್ನು ಸೇರಿಸಿದ ವರ್ಷ= *1935*

🔹 ಪೊಲೀಸ್ ಇಲಾಖೆಗೆ *ಶ್ವಾನದಳವನ್ನು* ಸೇರಿಸಿದ ವರ್ಷ= *1968*

🔸 ಸಿ.ಆರ್.ಪಿ.ಸಿ ಜಾರಿಯಾದ ವರ್ಷ= *1974* 

🔹 ಐ.ಪಿ.ಸಿ ಜಾರಿಯಾದ ವರ್ಷ= *1860*

🔸 ಎನ್.ಸಿ.ಸಿ ಸ್ಥಾಪನೆಯಾದ ವರ್ಷ= *1948*

🔹 ಎನ್.ಎಸ್.ಎಸ್ ಸ್ಥಾಪನೆಯಾದ ವರ್ಷ= *1948*

🔸 ಹೋಂಗಾರ್ಡ್ ಸ್ಥಾಪನೆಯಾದ ವರ್ಷ= *1946*

🔹BSF ಸ್ಥಾಪನೆಯಾದ ವರ್ಷ= *1965*

🔸CRPF ಸ್ಥಾಪನೆಯಾದ ವರ್ಷ= *1939*

🔹CISF ಸ್ಥಾಪನೆಯಾದ ವರ್ಷ= *1969*

🔸 ಭೂಸೇನೆ ಸ್ಥಾಪನೆಯಾದ ವರ್ಷ= *1948*

🔹 ವಾಯುಸೇನೆ ಸ್ಥಾಪನೆ ಯಾದ ವರ್ಷ= *1932*

🔸 ನೌಕಾಪಡೆ ಸ್ಥಾಪನೆ ಯಾದ ವರ್ಷ= *1971*

🔹 ಪೊಲೀಸ್ ಇಲಾಖೆಯಲ್ಲಿ ವಲಯದ ಮುಖ್ಯಸ್ಥರು= *ಐ.ಜಿ.ಪಿ ದರ್ಜಿ*

 🚔ಕರ್ನಾಟಕದಲ್ಲಿರುವ ಒಟ್ಟು ಪೊಲೀಸ್ ವಲಯಗಳು- *7*

1) ಉತ್ತರ ವಲಯ= *ಬೆಳಗಾವಿ*

2) ದಕ್ಷಿಣ ವಲಯ= *ಮೈಸೂರು*

3) ಪೂರ್ವ ವಲಯ= *ದಾವಣಗೆರೆ*

4) ಪಶ್ಚಿಮ ವಲಯ= *ಮಂಗಳೂರು*

5) ಈಶಾನ್ಯ ವಲಯ= *ಕಲಬುರಗಿ*

6) ಕೇಂದ್ರೀಯ ವಲಯ= *ಬೆಂಗಳೂರು*

7) ಬಳ್ಳಾರಿ ವಲಯ= *ಬಳ್ಳಾರಿ*

 🚔ಕರ್ನಾಟಕದಲ್ಲಿ ಒಟ್ಟು *12 KSRP ಬೆಟಾಲಿಯನ್* ಗಳು ಇವೆ,

1) ಬೆಂಗಳೂರು= *4* ಬೆಟಾಲಿಯನ್ ಗಳು, 

2) ಮಂಗಳೂರು= *1* 

3) ಮೈಸೂರು= *1*

4) ಕಲಬುರಗಿ= *1*

5) ಶಿವಮೊಗ್ಗ= *1*

6) ಹಾಸನ= *1*

7) ತುಮಕೂರು= *1*

8) ಬೆಳಗಾವಿ= *1*

9) ಶಿಗ್ಗಾವಿ= *1*

ಸಂವಿಧಾನ

📖ಭಾರತ ಸಂವಿಧಾನದ ಬಗ್ಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೇಳಿರುವ "ಪ್ರಮುಖ 50" ಪ್ರಶ್ನೋತ್ತರಗಳು 👇

1)ಸ್ವತಂತ್ರ ಭಾರತಕ್ಕೆ ಸಂವಿಧಾನವೊಂದು ಬೇಕೆಂಬ ವಿಚಾರವನ್ನು ಮೊದಲ ಬಾರಿಗೆ ಪ್ರತಿಪಾದಿಸಿದವರು?
📖ಎಂ.ಎನ್.ರಾಯ್

2)1929 ಜನವರಿ 26ರ ಲಾಹೋರ್ ಕಾಂಗ್ರೇಸ್ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ಯ ಪರಿಕಲ್ಪನೆಯನ್ನು ಘೋಷಿಸಿದವರು?
📖ಜವಹಾರ್ ಲಾಲ್ ನೆಹರು

3)1949ರ ನವೆಂಬರ್ 26 ರಂದೆ ಸಂವಿಧಾನ ಸಿದ್ದಗೊಂಡಿದ್ದರು 1950 ಜನವರಿ 26 ರಂದು ಅಧಿಕೃತವಾಗಿ ಜಾರಿಗೆ ಬರಲು ಕಾರಣವೇನು?
📖1929 ರ ಜನವರಿ 26 ರಂದು "ಜವಹಾರ್ ಲಾಲ್ ನೆಹರೂ" ಪೂರ್ಣ ಸ್ವರಾಜ್ಯ ಘೋಷಿಸಿದ ದಿನಕ್ಕೆ ಸರಿ ಹೊಂದಲಿ ಎಂಬ ದೃಷ್ಟಿಯಿಂದ

4)ಆರಂಭದಲ್ಲಿ ಮೂಲ ಸಂವಿಧಾನದಲ್ಲಿದ್ದ ಭಾಗಗಳು.ಅನುಚ್ಛೇದಗಳು.ಅನುಸೂಚಿಗಳೆಷ್ಟು?
📖ಸಂವಿಧಾನದ ಭಾಗಗಳು - 22
ಸಂವಿಧಾನದ ಅನುಚ್ಛೇದಗಳು- 395
ಸಂವಿಧಾನದ ಅನುಸೂಚಿಗಳು- 8

5)ಜಗತ್ತಿನ ಅತಿ ದೊಡ್ಠ ಲಿಖಿತ ಸಂವಿಧಾನ ಹೊಂದಿದ ದೇಶ ಯಾವುದು?
📖ಭಾರತ ಸಂವಿಧಾನ

6)ದೇಶಗಳನ್ನು ಹೊರತುಪಡಿಸಿ ಜಗತ್ತಿನಲ್ಲಿಯೆ ಅತಿ ದೊಡ್ಡ ಸಂವಿಧಾನವನ್ನು ಹೊಂದಿದ ಪ್ರಾಂತ್ಯ ಯಾವುದು?
📖"ಅಲಬಾಮ" ಎಂಬ ಅಮೇರಿಕ ಸಂಯುಕ್ತ ಸಂಸ್ಥಾನದ ಒಂದು ಪ್ರಾಂತ್ಯ

7)ಕಲ್ಕತ್ತಾದ ಪೋರ್ಟ್ ವಿಲಿಯಂನಲ್ಲಿ ಸುಪ್ರೀಂ ಕೋರ್ಟ್ ಸ್ಥಾಪನೆಗೆ ಅನುಪತಿ ನೀಡಿದ ಆಕ್ಟ್ ಯಾವುದು?
📖1773 ರ ರೆಗ್ಯುಲೇಟಿಂಗ್ ಆಕ್ಟ್

8)ಭಾರತೀಯ ನಾಗರೀಕ ಸೇವೆ (ICS) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯರಿಗೆ ಅವಕಾಶ ನೀಡಿದ ಆಕ್ಟ್ ಯಾವುದು?
📖1853ರ ಚಾರ್ಟರ್ ಆಕ್ಟ್

9) ಭಾರತದ ಸ್ವಾತಂತ್ರ್ಯದ ಮಹಾಸನ್ನದು ಎಂದು ಯಾವದನ್ನು ಕರೆಯುತ್ತಾರೆ?
📖1858 ರ ಮ್ಯಾಗ್ನಕಾರ್ಟ ನ್ನು.

10)ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯು.ಕೊನೆಗೊಂಡಿದ್ದು ಯಾವ ಕಾಯಿದೆಯ ಮೂಲಕ?
📖1858ರ ಭಾರತ ಸರ್ಕಾರ ಕಾಯಿದೆ

11)ಸೆಕ್ರೆಟರಿ ಆಫ್ ಸ್ಟೇಟ್(ರಾಜ್ಯ ಕಾರ್ಯದರ್ಶಿ)ಕಚೇರಿ ಹಾಗೂಕೌನ್ಸಿಲ್ ಆಷ್ ಇಂಡಿಯಾ ಸ್ಥಾಪನೆಯಾದದ್ದು?
📖ಭಾರತ ಸರ್ಕಾರ ಕಾಯಿದೆಯ ಮೂಲಕ

12)"ಇಂಡಿಯನ್ ಕೌನ್ಸಿಲ್ ಆಕ್ಟ್ 1909"ನ್ನು "ಮಾರ್ಲೆ ಮಿಂಟೊ ಸುಧಾರಣೆ" ಎಂದು ಕರೆಯಲು ಕಾರಣವೇನು?
📖ಮಾರ್ಲೆ(ಸೆಕ್ರೆಟರಿ ಆಫ್ ಸ್ಟೇಟ್ ಫಾರ್ ಇಂಡಿಯಾ)
ಮಿಂಟೊ(ವೈಸ್ ರಾಯ್)ಸೇರಿ ಈ ಕಾಯಿದೆಯನ್ನು ಜಾರಿಗೆ ತಂದಿದ್ದರಿಂದ

13)ಮುಸ್ಲಿಂರಿಗೆ ಪ್ರತ್ಯೇಕ ಚುನಾವಣೆಯ ಕಲ್ಪಿಸಿದ ಕಾಯ್ದೆ ಯಾವುದು?
📖1909 ರ ಮಿಂಟೋ ಮ
ಮಾರ್ಲೇ ಸುಧಾರಣೆ ಕಾಯ್ದೆ

14) ಮಾಂಟೇಗ್ ಹಾಗೂ ಚೆಮ್ಸ್ ಪೋರ್ಡ್ ನೇತೃತ್ವದ ಸಮಿತಿರಚಿಸಿದ್ದು ಯಾವಾಗ?
📖1919.

15)ಒಂದು ದೇಶವು ಅನುಸರಿಸುವ ಮೂಲಭೂತ ಕಾನೂನನ್ನು ---- ಎನ್ನುವರು?
📖ಸಂವಿಧಾನ.

16)ಸಂವಿಧಾನವು ಯಾರ ಹಕ್ಕುಗಳನ್ನು ರಕ್ಷಿಸುತ್ತದೆ?
📖ಪ್ರಜೆಗಳ.

17)ಸಂವಿಧಾನದ ಹೃದಯ ಯಾವುದು?
📖ಪ್ರಸ್ತಾವನೆ.
(32ನೇ ವಿಧಿಯನ್ನು ಸಂವಿಧಾನ ಹೃದಯ &ಆತ್ಮ ಎಂದು ಸಹ ಕರೆಯುತ್ತಾರೆ,)

18) ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಯಾವುದು?
📖ಭಾರತ.

19) ಭಾರತದ ಸಂವಿಧಾನದ ಆದರ್ಶವೇನು?
📖 ಸುಖೀ ರಾಜ್ಯವನ್ನು ಸ್ಥಾಪಿಸುವುದು.

20) "ಸಂವಿಧಾನ ದಿನ"ವನ್ನು ಯಾವಾಗ ಆಚರಿಸಲಾಗುತ್ತದೆ?
📖ನವೆಂಬರ್ 26.

21)ಭಾರತ ಸಂವಿಧಾನದ ರಚನ ಸಮಿತಿಯನ್ನು ಈ ಕೆಳಗಿನ ಯಾವ ಸಮಿತಿಯ ಶಿಫಾರಸ್ಸಿನ ಮೇಲೆ ಸ್ಥಾಪಿಸಲಾಯಿತು?
📖ಕ್ಯಾಬಿನೆಟ್ ಆಯೋಗ

22)ಸಂವಿಧಾನ ರಚನಾ ಸಭೆಯ ಪ್ರಥಮ ಅಧಿವೇಶನ ನಡೆದದ್ದು ಯಾವಾಗ?
📖 1946 ರಲ್ಲಿ.

23)ಭಾರತ ಸಂವಿಧಾನದ ರಚನ ಸಮಿತಿಯ ಅಧ್ಯಕ್ಷರು ಯಾರು?
📖ಡಾ.ಬಾಬು ರಾಜೇಂದ್ರ ಪ್ರಸಾದ್

24)ಸಂವಿಧಾನ ರಚನಾ ಸಭೆಯ ಮೊದಲ ಸಭೆ ನಡೆದದ್ದು ಯಾವಾಗ?
📖 1946, ಡಿಸೆಂಬರ್ 9.

25) ಸಂವಿಧಾನ ರಚನಾ ಸಭೆಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದವರು ಯಾರು?
📖ಡಾ.ಸಚ್ಚಿದಾನಂದ ಸಿನ್ಹಾ.

26) ಭಾರತದ ಸಂವಿಧಾನದ ರಚನಾ ಸಭೆಯ ಸಲಹೆಗಾರರು ಯಾರು?
📖ಬಿ.ಎನ್.ರಾಯ್.

27) ಸಂವಿಧಾನ ರಚನಾ ಸಮಿತಿಯ ಕಾನೂನು ಸಲಹೆಗಾರರಾದ ಬಿ.ಎನ್.ರಾವ್ ಅವರ ಪೂರ್ಣ ಹೆಸರೇನು?
📖ಬೆನಗಲ್ ನರಸಿಂಹರಾವ್.

28) ಭಾರತದ ಸಂವಿಧಾನದ ರಚನಾ ಸಭೆಯ ಉಪಾಧ್ಯಕ್ಷರು ಯಾರು?
📖 ಪ್ರೊ.ಎಚ್.ಸಿ. ಮುಖರ್ಜಿ.

29) ಭಾರತದ ಸಂವಿಧಾನ ರಚನಾ ಸಭೆಯು ಒಟ್ಟು ಎಷ್ಟು ಸಮಿತಿಗಳನ್ನು ಒಳಗೊಂಡಿತ್ತು?
📖 22.

30)ಯಾರನ್ನು ಸಂವಿಧಾನದ ಪಿತಾಮಹ ಎಂದು ಕರೆಯುತ್ತಾರೆ?
📖ಡಾ.ಬಿ.ಆರ್.ಅಂಬೇಡ್ಕರ್ ರವರನ್ನು

31)ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರು?
📖ಡಾ.ಬಿ.ಆರ್.ಅಂಬೇಡ್ಕರ್

32) ಸಂಂವಿಧಾನದ ಪ್ರಿಯಾಂಬಲ್(ಪೀಠಿಕೆ) ಎಂದರೇನು?
📖ಸಂವಿಧಾನದ ಗುರಿ ಏನು ಎಂದು ಸೂಚಿಸುವ ಪರಿಚಯಾತ್ಮಕ ಮುನ್ನುಡಿಯೇ ಪ್ರಿಯಾಂಬಲ್

33)1976 ರ "42 ನೇ ತಿದ್ದುಪಡಿ" ಶಾಸನದ ಮೂಲಕ ಯಾವ ಪದಗಳನ್ನು ಸಂವಿಧಾನದ ಪೀಠಿಕೆಗೆ ಸೇರಿಸಲಾಯಿತು?
📖ಸಮಾಜವಾದಿ,ಧರ್ಮ ನಿರಪೇಕ್ಷ,ಅಖಂಡತೆ.

34) ಭಾರತದ ಸಂವಿಧಾನ ರಚನೆಗೆ ತೆಗೆದುಕೊಂಡ ಕಾಲವೆಷ್ಟು?
📖 2 ವರ್ಷ 11 ತಿಂಗಳು 18 ದಿನ.

35)ಮೊದಲ ಸಾರ್ವತ್ರಿಕ ಚುನಾವಣೆ ನಡೆದದ್ದು ಯಾವಾಗ?
📖1951 ರಲ್ಲಿ.

36) ಮೊದಲ ಸಾರ್ವತ್ರಿಕ ಚುನಾವಣೆಯ ಕಮಿಷನರ್ ಯಾರು?
📖ಸುಕುಮಾರ ಸೇನ್.

37) ಸಂವಿಧಾನ ದಿನವನ್ನು ಯಾವಾಗ ಮೊದಲ ಬಾರಿಗೆ ಆಚರಿಸಲಾಯಿತು?
📖 26 ನವೆಂಬರ್ 2015.

38)ಭಾರತದ ಸಂವಿಧಾನವು?
📖ದೀರ್ಘ ಕಾಲದ ಸಂವಿಧಾನ

39)ಭಾರತ ಸಂವಿಧಾನದ ಸ್ವರೂಪವು
📖ಸಂಸದೀಯ ಪದ್ದತಿ

40)ಭಾರತದ ಸಂವಿಧಾನವು ಒಂದು
📖ಭಾಗಶಃ ಕಠಿಣ.ಭಾಗಶಃ ಸರಳವಾದ ಸಂವಿಧಾನ

41)ಭಾರತ ಸಂವಿಧಾನವು ಈ ಕೆಳಕಂಡ ಸರಕಾರ ಸ್ಥಾಪಿಸಿದೆ?
📖ಸಂಯುಕ್ತ ಮತ್ತು ಏಕೀಕೃತ ಸರಕಾರಗಳ ಮಿಶ್ರಣ

42) ದೇಶದ ಅತ್ಯುನ್ನತ ನ್ಯಾಯಾಲಯ ಯಾವುದು?
📖ಸರ್ವೋಚ್ಚ ನ್ಯಾಯಾಲಯ.

43) ನ್ಯಾಯ ನಿರ್ಣಯ ಮಾಡುವ ಸಲುವಾಗಿ ----- ರಚನೆಯಾದವು?
📖 ಕಾನೂನುಗಳು.

44) ಭಾರತ ಸಂವಿಧಾನದ ಯಾವ ಭಾಗದಲ್ಲಿ ಮೂಲಭೂತ ಹಕ್ಕುಗಳನ್ನು ಒಳಗೊಂಡಿದೆ?
📖ಭಾಗ-3

45)ರಾಜ್ಯ ನಿರ್ದೇಶಕ ತತ್ವಗಳನ್ನು ಯಾವ ಸಂವಿಧಾನದಿಂದ ತೆಗೆದುಕೊಳ್ಳಲಾಗಿದೆ?
📖ಐರಿಷ್ ಸಂವಿಧಾನದಿಂದ

46) ರಾಜ್ಯ ನಿರ್ದೇಶಕ ತತ್ವಗಳು ಯಾವ ಗುರಿಗಳನ್ನು ಹೊಂದಿವೆ?
📖ಆರ್ಥಿಕ ಹಾಗೂ ಸಾಮಾಜಿಕ ನ್ಯಾಯ

1900 -1950

ವಿಷಯ*-- 1900--1950 ಅವದಿಯಲ್ಲಿ ನಡೆದ ಪ್ರಮುಖ ಘಟನೆಗಳು

1) *ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜಿಸಿದ ವರ್ಷ ಯಾವುದು*?

೧). 1904
೨). *1905*
೩). 1906
೪.) 1907

೨) *ಮಂದಗಾಮಿಗಳು ಮತ್ತು ತೀವ್ರಗಾಮಿಗಳು ನಡುವೆ ಒಡಕು ಉಂಟಾಗಿ ಎರಡು ಗುಂಪುಗಳು ಪ್ರತ್ಯೇಕಗೊಂಡ ವರ್ಷ*?

೧). *1907*
೨). 1910
೩). 1908
೪). 1909

3) *ಯಾವ ವರ್ಷ ಪೂರ್ಣ ಸ್ವರಾಜ್ಯದ ದಿನವನ್ನಾಗಿ ಆಚರಿಸಲಾಯಿತು*?

೧). *1930*
೨). 1929
೩). 1917
೪). 1918

4) *ಸುಭಾಷ್ಚಂದ್ರ ಬೋಸ್ ಅವರು 1943 ರಲ್ಲಿ ಪೋರ್ಟ್ ಬ್ಲೇರ್ ನಲ್ಲಿ ಕೆಳಗಿನ ಯಾವ ಸರಕಾರವನ್ನು ಸ್ಥಾಪಿಸಿದರು*

೧) *ಪ್ರೊ-ಜಪಾನಿ ಇಂಡಿಯಾ*
೨). ಅಜಾದ್ ಹಿಂದ ಸೇನ್
೩). ಮೇಲಿನ ಎರಡು 
೪). ಯಾವುದು ಅಲ್

೫) *ಸಿ.ಆರ್.ಸೂತ್ರವನ್ನು ಯಾವ ವರ್ಷ ರಚಿಸಲಾಯಿತು*?

೧) *1944*
೨). 1909
೩). 1945
೪). 1943

೫) *ರಾಜಧಾನಿಯನ್ನು ಕಲ್ಕತ್ತದಿಂದ ದೆಹಲಿಗೆ ಬದಲಾಯಿಸಿದ ವರ್ಷ*?

೧). 1909
೨) *1911*
೩). 1912
೪). 1908

೬) *82 1/2 ಪೂರ್ವ ರೇಖಾಂಶ ರೇಖೆಯನ್ನು ಭಾರತದ ಪ್ರಮಾಣಿಕೃತ ಕಾಲ ಮಾನವನನ್ನಾಗಿ ಯಾವ ವರ್ಷ ನಿಗದಿಪಡಿಸಲಾಯಿತು*?

೧) *1906 ಜನೆವರಿ 1*
೨). 1907 ಜನೆವರಿ 1
೩). 1935 ಡಿಸೆಂಬರ್ 30
೪). 1950 ಡಿಸೆಂಬರ್ 30

೭) *ರವೀಂದ್ರನಾಥ್ ಟ್ಯಾಗೋರ್ ಅವರು ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿಯನ್ನು ಪಡೆದ ವರ್ಷ*?

೧). 1915
೨). 1918
೩). 1914
೪) *1913*

೮) *ಕುಷ್ಠ ರೋಗ ನಿವಾರಣೆಗೆ ಶ್ರಮಿಸಿದ ಬಾಬಾ ಆಮ್ಟೆ ಅವರು ಎಂದು ಜನಿಸಿದರು*?

೧) *1914*
೨). 1918
೩). 1915
೪). 1917

೯) *ಭಾರತ ಚುನಾವಣಾ ಆಯೋಗ ಸ್ಥಾಪನೆಯಾದ ದಿನ*?

೧) *25 ಜನೆವರಿ 1950*
೨). 26 ಜನೆವರಿ 1950
೩). 25 ಜನೆವರಿ 1951
೪). 26 ಜನೆವರಿ 1951

೧೦) *ಸಿದ್ಧಗಂಗ ಶ್ರೀ ಶಿವಕುಮಾರ ಸ್ವಾಮಿಗಳು ಜನಿಸಿದ ವರ್ಷ*?

೧). 1906 ಏಪ್ರಿಲ್ 1
೨). 1905 ಏಪ್ರಿಲ್ 1
೩) *1907 ಏಪ್ರಿಲ್ 1*
೪). 1908 ಏಪ್ರಿಲ್ 1

೧೧) *ಯಾವ ಜನಗಣತಿಯಲ್ಲಿ ಭಾರತವು ಋಣಾತ್ಮಕ ಅಂಕಿ ಸಂಖ್ಯೆಗಳನ್ನು ಪಡೆಯಿತು*?

೧) 1911
೨) *1921*
೩) 1931
೪) 1901

೧೨) *ಸಂವಿಧಾನ ರಚನಾ ಸಭೆಯ ಮೊದಲ ಸಭೆ ಎಂದು ನಡೆಯಿತು*?

1) 1946 ಡಿಸೆಂಬರ್ 13
2) 1946 ಡಿಸೆಂಬರ್ 11
3) 1946 ಡಿಸೆಂಬರ್ 26
4) *ಯಾವುದು ಅಲ್ಲ*

೧೩) *ಬೆಳಗಾವಿಯಲ್ಲಿ ನಡೆದ ಮೊದಲ ಕರ್ನಾಟಕ ಏಕೀಕರಣ ಸಮ್ಮೇಳನದ ಅಧ್ಯಕ್ಷತೆ ಯಾರು ವಹಿಸಿದ್ದರು*? 

೧) ತಿಮ್ಮಣ್ಣ ಚಿಕ್ಕೋಡಿ 
೨) ಫ.ಗು.ಹಳಕಟ್ಟಿ 
೩) *ಸಿದ್ದಪ್ಪ ಕಂಬಳಿ*
೪) ರಂಗನಾಥ ಮೊದಲಿಯಾರ್

೧೪) *ಗಾಂಧೀಜಿ ದೀರ್ಘ ಕಾಲದ ವಿಶ್ರಾಂತಿಗಾಗಿ ನಂದಿ ಬೆಟ್ಟದಲ್ಲಿ ತಂಗಿದ್ದು ಯಾವ ವರ್ಷದಲ್ಲಿ*?

೧) 1934
೨) *1927*
೩) 1924
೪) 1937

೧೬) *ಗಾಂಧೀಜಿ ಅವರು ಕರ್ನಾಟಕಕ್ಕೆ ಮೊದಲ ಬಾರಿಗೆ 1915 ರಲ್ಲಿ ಭೇಟಿ ನೀಡಿದಾಗ ಯಾರ ಪುತ್ಥಳಿಯನ್ನು ಬಿಡುಗಡೆ ಮಾಡಿದರು*?

೧) ಲಾಲಾ ಲಜಪತ್ ರಾಯ
೨) *ಗೋಪಾಲಕೃಷ್ಣ ಗೋಕಲೆ*
೩) ಬಾಲಗಂಗಾಧರ ತಿಲಕ್
೪) ಸರ್ ಎಂ ವಿಶ್ವೇಶ್ವರಯ್ 

೧೮) *1938 ಏಪ್ರಿಲ್ 25 ರಲ್ಲಿ ನಡೆದ ವಿದುರಾಶ್ವತ ದುರಂತದ ಬಗ್ಗೆ ಅಧ್ಯಯನ ಮಾಡಲು ಗಾಂಧೀಜಿ ಯಾರನ್ನೂ ನೇಮಿಸಿದರು*

೧) *ಮಹಾದೇವ ದೇಸಾಯಿ*
೨) ವೇಪಾ ರಮೇಶನ್ ಸಮಿತಿ
೩) ಟಿ ಸಿದ್ದಲಿಂಗಯ್ಯ 
೪) ಎಸ್ ನಿಜಲಿಂಗಪ್

೧೯) *ಏಷ್ಯಾ ಖಂಡದ ಪ್ರಥಮ ಸಹಕಾರಿ ಸಂಘವನ್ನು ಎಷ್ಟರಲ್ಲಿ ಸ್ಥಾಪಿಸಲಾಯಿತು*?

೧) 1904
೨) *1905*
೩) 1906
೪) 1907

೨೦) *1930-32 ಲಂಡನ್ನಿನಲ್ಲಿ ನಡೆದ ಮೂರು ದುಂಡು ಮೇಜಿನ ಪರಿಷತ್ತಿನಲ್ಲಿ ಭಾಗವಹಿಸಿದ ಮೈಸೂರಿನ ದಿವಾನ ಯಾರು*?

೧) *ಸರ್ ಮಿರ್ಜಾ ಇಸ್ಮಾಯಿಲ್* 
೨) ಅಲ್ಬಿಯನ್ ಬ್ಯಾನರ್ಜಿ
೩) ಕಾಂತರಾಜ ಅರಸ್
೪) ಆನಂದ್ ರಾವ್

೨೧) *1900 ರಲ್ಲಿ ಲಾಹೋರಿನಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆಯಾದ ಪ್ರಥಮ ಕನ್ನಡಿಗ ಯಾರು*?

೧) *ನಾರಾಯಣ್ ಚಂದಾವರ್ಕರ್*
2) ಗೋವಿಂದ ಪೈ
3) ಸಿ ನಾರಾಯಣ್ ರಾವ್
4) ಯಾರೂ ಅಲ್

೨೨) *ಮಂದಗಾಮಿಗಳು ಯುಗ ಎಲ್ಲಿಂದ ಎಲ್ಲಿಯವರೆಗೆ ನಡೆಯಿತು*?

೧) 1905 -- 1919
೨) *1885 -- 1905*
೩) 1919 -- 1947
೪) ಯಾವುದು ಅಲ್

೨೩) *1906 ಡಿಸೆಂಬರ್ 30 ರಲ್ಲಿ ಸ್ಥಾಪನೆಯಾದ ಮುಸ್ಲಿಂ ಲೀಗ್ ನ ಸ್ಥಾಪಕರು ಯಾರು*?

೧) *ಸಲೀಂ ಮುಲ್ಲಾ ಖಾನ್*
೨) ಮಮ್ಮದಲಿ ಜಿನ್ನ 
೩) ಆಗಖಾನ
೪) ಯಾರೂ ಅಲ್

೨೪) *ಗಣೇಶ ಉತ್ಸವವನ್ನು ಬಾಲಗಂಗಾಧರ ತಿಲಕ್ ಅವರು ಯಾವ ವರ್ಷ ಆರಂಭಿಸಿದರು*?

೧) 1896
೨) *1893*
೩) 1897
೪) 1891

೨೫) *ಬಾಲಗಂಗಾಧರ ತಿಲಕ್ ಅವರು ಶಿವಾಜಿ ಉತ್ಸವವನ್ನು ಯಾವಾಗ ಪ್ರಾರಂಭಿಸಿದರು*?

೧) *1896*
೨) 1893
೩) 1897
೪) 1891

೨೬) *ಕಾಕೋರಿ ರೈಲು ದುರಂತ ಯಾವ ವರ್ಷ ನಡೆಯಿತು*?

೧) 1927
೨) 1926
೩) *1925*
೪) 1928

೨೭) *1906 ರಲ್ಲಿ ಗಾಂಧಿಯವರ ದಕ್ಷಿಣ ಆಫ್ರಿಕಾದಲ್ಲಿ ಯಾವ ಚಳುವಳಿಯನ್ನು ಪ್ರಾರಂಭಿಸಿದರು*?

೧) ನೇಟಲ್ ಇಂಡಿಯನ್ ಕಾಂಗ್ರೆಸ್ 
೨) *ನಾಗರಿಕ ಅವಿಧತೆಯ ಚಳುವಳಿ*
೩) ಕೈಸರ್ ಎ ಹಿಂದು ಚಳವಳಿ
೪) ಯಾವುದೂ ಅಲ್

೨೮) *ಭಾರತದ ಸಂವಿಧಾನ ಅಂಗೀಕಾರವಾದ ವರ್ಷ ಯಾವುದು*?

೧) *1949*
೨) 1950
೩) 1948
೪) 1946

೨೯) *ಭಾರತ ಸಂವಿಧಾನದ ರಚನಾ ಸಭೆಗೆ ಚುನಾವಣೆಗಳು ಯಾವ ವರ್ಷ ನಡೆದವು*?

೧) 1949
೨) 1950
೩) 1948
೪) *1946*

೩೦) *1908 ರಲ್ಲಿ ಬಾಲಗಂಗಾಧರ ತಿಲಕ್ ಅವರು ಯಾವ ಜೈಲಿನಲ್ಲಿ ಇದ್ದಾಗ "ಗೀತಾ ರಹಸ್ಯ" ಎಂಬ ಗ್ರಂಥವನ್ನೂ ಬರೆದರು*?

೧) *ಮಂಡೆಲೆ ಸೆರೆಮನೆ*
೨) ಅಂಡಮಾನ್ ಜೈಲ
೩) ಮುಂಬಯಿ ಜೈಲು
೪) ಯಾವುದೂ ಅಲ್

೩೧) *1919 ರಲ್ಲಿ ನಡೆದ ಖಿಲಾಫತ್ ಚಳವಳಿಯ ದೆಹಲಿಯಲ್ಲಿ ನಾಯಕತ್ವ ವಹಿಸಿದವರು ಯಾರು*?

೧) ಬಾಲಗಂಗಾಧರ ತಿಲಕ್
೨) ಕಮಲ್ ಭಾಷಾ
೩) *ಮಹಾತ್ಮ ಗಾಂಧೀಜಿ*
೪) ಯಾರೂ ಅಲ್

೩೨) *1946 ರಲ್ಲಿ ರಚನೆಯಾದ ಮಧ್ಯಂತರ ಸರ್ಕಾರದಲ್ಲಿ ಲಿಯಾಖತ ಅಲಿಖಾನ ಯಾವ ಖಾತೆಯನ್ನು ನಿರ್ವಹಿಸಿದ್ದರು*?

೧) ಗೃಹ ಖಾತೆ 
೨) ವಿದೇಶಾಂಗ ಖಾತೆ
೩) *ಹಣಕಾಸು ಖಾತೆ*
೪) ರಕ್ಷಣಾ ಖಾತೆ

೩೩) *1927 ರ ಸೈಮನ್ಆಯೋಗವನ್ನು ಬಹಿಷ್ಕರಿಸಲು ಕಾರಣವೆಂದರ*?

೧) *ಅದರಲ್ಲಿ ಭಾರತೀಯ ಸದಸ್ಯರು ಇಲ್ಲದಿದ್ದರಿಂದ*
೨)  ಅದು ಮುಸ್ಲಿಂ ಲೀಗನ್ನು ಬೆಂಬಲಿಸಿತ್ತು 
೩)  ಕಾಂಗ್ರೆಸ್ ಭಾರತೀಯ ಜನಕ್ಕೆ ಸ್ವಾತಂತ್ರ್ಯಕ್ಕೆ ಅಹ್ರತೆ ಭಾವಿಸಿದ್ದು 
೪)  ಯಾವುದು ಅಲ್

೩೪) *ಮುಸ್ಲಿಮರಿಗೆ ಪ್ರತ್ಯೇಕ ಮತದಾನದ ವ್ಯವಸ್ಥೆಯನ್ನು ಪ್ರಥಮ ಬಾರಿಗೆ ಜಾರಿಗೊಳಿಸಿದ್ದು*?

೧) 1947 ಇಂಡಿಯನ್ ಕೌನ್ಸಿಲ್ ಯಾಕ್ 
೨)  1935ಇಂಡಿಯಾ ಸರ್ಕಾರದ ಕಾಯ್ದೆ 
೩)  1919 ಮಾಂಟೆಗೋ-ಚೆಮ್ಸ ಫರ್ಡ ಸುಧಾರಣೆಗಳು
೪)  1909 ಮಿಂಟೋ ಮಾರ್ಲೆ ಸುಧಾರಣೆಗಳು 

35) *ಕೆಳಗಿನ ಯಾವ ಕಾಯ್ದೆಯಲ್ಲಿ ರಾಜಕೀಯ ಅಪರಾಧಿಗಳಿಗೆ ಚುನಾವಣಾ ಅನರ್ಹತೆಯನ್ನು ವಿಧಿಸಲಾಯಿತು*

೧)  1919 
೨)  1935
೩) *1909*
೪)  ಯಾವುದು ಅಲ್

೩೬) *1910 ರಲ್ಲಿ  ವೈಸರಾಯರ ಕಾರ್ಯಾಂಗೀಯ ಪರಿಷತ್ತಿಗೆ ನೇಮಕವಾದ ಪ್ರಥಮ ಭಾರತೀಯ ಯಾರು*?

೧)  ಸತ್ಯೇಂದ್ರನಾಥ್ ಟ್ಯಾಗೋರ್
೨) *ಸತ್ಯೇಂದ್ರ ಪ್ರಸಾದ್ ಸಿನ*
೩)  ರವೀಂದ್ರನಾಥ್ ಟ್ಯಾಗೋರ್ 
೪)  ದಾದಾಬಾಯಿ ನವರೋಜಿ

೩೭) *ಕೇಂದ್ರ ಲೋಕಸೇವಾ ಆಯೋಗದ ರಚನೆಗೆ ಅವಕಾಶ ಮಾಡಿಕೊಟ್ಟ ಕಾಯಿದೆ ಯಾವುದು*?

೧)  1935 ಭಾರತ ಸರ್ಕಾರ ಕಾಯ್ದೆ
೨)  1909 ಭಾರತ ಸರ್ಕಾರ ಕಾಯ್ದೆ
೩) *1919 ಭಾರತ ಸರ್ಕಾರ ಕಾಯ್ದೆ*
೪)   1900 ಭಾರತ ಸರ್ಕಾರ ಕಾಯ್ದೆ

38) *ಗಾಂಧೀಜಿ ಅವರು ಯಾವ ಸಮಿತಿಯನ್ನು ಮುಳುಗುತ್ತಿರುವ ಬ್ಯಾಂಕಿನ ಪೋಸ್ಟ್ ಡೇಟೆಡ್ ಚೆಕ್ ಎಂದು ಕರೆದರು*?

೧)  ಕ್ಯಾಬಿನೆಟ್ ಮಿಷನ್
೨) *ಕ್ರಿಪ್ಸ್ ಆಯೋಗ*
೩)  ಸೈಮನ್ ಕಮಿಷನ್
೪)  ಯಾವುದೂ ಅಲ್

೩೯) *ಹೈದ್ರಾಬಾದ್  ಪ್ರಾಂತ್ಯ ಭಾರತದ ಒಕ್ಕೂಟಕ್ಕೆ ಸೇರಿದ ದಿನ*?

೧)  15  ಅಗಸ್ಟ್  1947
೨) *17  ಸೆಪ್ಟಂಬರ್ 1948*
೩)  18  ಅಗಸ್ಟ್  1948
೪)  26  ಜನವರಿ  1950

೪೦) *ಅಗಸ್ಟ್ 15 1947 ರಂದು ಮಧ್ಯರಾತ್ರಿ ಭಾರತವನ್ನು ಉದ್ದೇಶಿಸಿ "ಟ್ರಿಸ್ಟ್ ವಿಥ್  ಡೆಸ್ಟಿನಿ" ಎಂಬ ಭಾಷಣ ಮಾಡಿದವರು ಯಾರು*?

೧) *ಜವಹರ್ಲಾಲ್ ನೆಹರು*
೨)  ವಲ್ಲಭಬಾಯಿ ಪಟೇಲ್
೩)  ಮಹಾತ್ಮ ಗಾಂಧೀಜಿ 
೪)  ಯಾರೂ ಅಲ್

೪೧) *ನೆಹರು ನೇತೃತ್ವದಲ್ಲಿ ಮಧ್ಯಂತರ ಸರಕಾರ ರಚನೆಗೊಂಡ ದಿನ*?

೧) *1946 ಸೆಪ್ಟೆಂಬರ್   2*
೨)  1946 ಸೆಪ್ಟೆಂಬರ್   5
೩)  1948 ಸೆಪ್ಟೆಂಬರ್   2
೪)  1948 ಸೆಪ್ಟೆಂಬರ್   5

೪೨) *ಮಹಮ್ಮದ ಅಲಿ ಜಿನ್ನಾ ಅವರು ನೇರ "ಕಾರ್ಯಾಚರಣೆ ದಿನ" ವನ್ನು ಎಂದು ಘೋಷಿಸಿದರು*?

೧) *1946 ಅಗಸ್ಟ್  16*
೨)  1946 ಅಗಸ್ಟ್  15
೩)  1948 ಅಗಸ್ಟ್  16
೪)  1948 ಅಗಸ್ಟ್  16

೪೩) *ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಯಾವ ವರ್ಷ ಕರಡು ಸಮಿತಿ ರಚನೆಯಾಯಿತು*?
೧)  26  ಅಗಸ್ಟ್  1946
೨) *29  ಅಗಸ್ಟ್  1947*
೩)  15  ಅಗಸ್ಟ್  1948
೪)  29  ಅಗಸ್ಟ್  1948

೪೪) *ಎರಡನೇ ಮಹಾಯುದ್ಧ ನಡೆದ ಅವಧಿ ಯಾವುದು*?

೧)  1938 - 1945
೨)  1938 - 1944
೩) *1939 - 1945*
೪)  1919 - 1927

೪೫) *ಒಂದು ನೇ ಮಹಾಯುದ್ಧ ನಡೆದ ಅವಧಿ ಯಾವುದು*?

೧)  1915 - 1920
೨) *1914 - 1918*
೩)  1913 - 1918
೪)  1912 - 1920

೪೬) *ರಷ್ಯಾ ಕ್ರಾಂತಿ ಯಾವ ವರ್ಷದಲ್ಲಿ ನಡೆಯಿತು*?

೧)  1908
೨) *1917*
೩)  1907
೪)  1918

೪೭) *ವಿಶ್ವ ಸಂಸ್ಥೆ ಯಾವ ವರ್ಷ*?

೧) *1945  ಅಕ್ಟೋಬರ್  24*
೨)  1948  ಅಕ್ಟೋಬರ್  10
೩)  1945  ಅಕ್ಟೋಬರ್  26
೪)  1948  ಅಕ್ಟೋಬರ್  24

೪೮) *ವಿಶ್ವ ಸಂಸ್ಥೆಯ ಸದಸ್ಯ ರಾಷ್ಟ್ರವಾಗಿ ಭಾರತ ಸೇರಿದ ವರ್ಷ ಯಾವುದು*?

1)  1945 ಅಕ್ಟೋಬರ್  24
2)  1946 ಅಕ್ಟೋಬರ್  24
3)  1945 ಅಕ್ಟೋಬರ್  31
4) *1945 ಅಕ್ಟೋಬರ್  30*

೪೯) *ವಿಶ್ವ ಸಾರ್ವತ್ರಿಕ ಮಾನವ ಹಕ್ಕುಗಳು ಘೋಷಣೆಯಾದ ವರ್ಷ*?

1) *1948  ಡಿಸೆಂಬರ್  10*
2)  1948  ಡಿಸೆಂಬರ್  11
3)  1945  ಡಿಸೆಂಬರ್  20
4)  1945  ಡಿಸೆಂಬರ್  26

೫೦) *ಅಂಬೇಡ್ಕರ್ ಅವರು ಯಾವ ದಿನ ನಿಧನರಾದರು*?

೧ *1956   ಡಿಸೆಂಬರ್   6*
೨) 1956  ಡಿಸೆಂಬರ್   7
೩) 1955  ಡಿಸೆಂಬರ್   6
೪) 1953  ಡಿಸೆಂಬರ್   6
💥🌷💥🌷💥🌷💥🌷💥🌷

ಶಂಕರಾಚಾರ್ಯ

see now

Temple in india

✍The Most Famous Temples in India 

⭕️Badrinath Temple:- Chamoli district, Uttarakhand 

⭕️The Konark Sun Temple:- Puri district of Odisha 

⭕️Brihadeeswara Temple:- Thanjavur city of Tamil Nadu 

⭕️Somnath Temple:- Saurashtra (Gujarat) 

⭕️Kedarnath Temple:- Garhwal area (Uttarakhand) 

⭕️Sanchi Stupa:- Raisen district of Madhya Pradesh 

⭕️Ramanathaswamy Temple:- Tamil Nadu 

⭕️Vaishno Devi Mandir:- J&K, near Katra. 

⭕️Siddhivinayak Temple:- Prabha Devi, Mumbai

⭕️Gangotri Temple:- Uttarkashi district of Uttarakhand

⭕️Golden Temple or Sri Harmandir Sahib:- Amritsar

⭕️Kashi Vishwanath Temple:- Varanasi (Uttar Pradesh) 

⭕️Lord Jagannath Temple:- Puri (Orissa)

⭕️Yamunotri Temple:Uttarkashi district of Uttarakhand  

⭕️Meenakshi Temple:- Madurai (Tamil Nadu) 

⭕️Amarnath Cave Temple:-State of J&K 

⭕️Lingaraja Temple:- Orissa 

⭕️Tirupati Balaji:- Tirumala (Andhra Pradesh) 

⭕️Kanchipuram Temples:- Tamil Nadu 

⭕️Khajuraho Temple:- Madhya Pradesh 

⭕️Virupaksha Temple:- Hampi, Bellary, Karnataka 

⭕️Akshardham Temple:- Delhi 

⭕️Shri Digambar Jain Lal Mandir:- Oldest Jain temple in  
Delhi 

⭕️Gomateshwara Temple:- Shravanabelagola town of  
Karnataka 

⭕️Ranakpur Temple:- Pali district of Rajasthan 

⭕️Shirdi Sai Baba Temple:- Shirdi town of Maharashtra 

⭕️Sree Padmanabhaswamy Temple :- Thiruvananthapuram,  
the capital city of Kerala 

⭕️Dwarkadhish Temple:Dwarka city (Gujarat) 

⭕️ Laxminarayan Temple:- Delhi
🌷🌷🌷🌷🌷🌷🌷🌷🌷🌷

ಕನ್ನಡ ಸಾಹಿತ್ಯ

🌼🌼ಸಾಮಾನ್ಯ ಕನ್ನಡದ ಪ್ರಮುಖ ಪ್ರಶ್ನೆಗಳು :::


1. ಚಿಮಣ ಪಾತ್ರ ಇರುವ ಕಾದಂಬರಿ ಯಾವುದು?
✅ಗ್ರಾಮಾಯಣ 

2 . 'ಅರ್ಥಾಲಂಕಾರ ರಹಿತಾ ವಿಧವೇವ ಸರಸ್ವತೀ'ಈ ಹೇಳಿಕೆ ಇರುವುದು.
✅ಅಗ್ನಿ ಪುರಾಣ 

3 . ಶ್ರವಣ ಬೆಳಗೊಳದ ಶಾಸನದಲ್ಲಿ ಈ ಮುನಿಯ ಉಲ್ಲೇಖವಿದೆ.
✅ನಂದಿಸೇನ 

4 . ಏಕೈಕ ಹಸ್ತಪ್ರತಿ ಬಳಸಿ ಸಂಪಾದಿತವಾದ ಕೃತಿ ಯಾವುದು?
✅ನಾಗವರ್ಮನ ಕರ್ನಾಟಕ ಕಾದಂಬರಿ 

5 . ಭಾರತೀಯ ಶಾಸನ ಸಾಹಿತ್ಯ ಪಿತಾಮಹ
✅ಫ್ಲೀಟ್ 

6 ."ನಾನು ಯೊಚಿಸಬಲ್ಲೆ ಆದುದರಿಂದ ನಾನಿದ್ದೇನೆ"
✅ಡೆಕಾರ್ತ 

7 .ಮುದ್ದಣನ ರತ್ನಾವಳಿ ಎನ್ನುವುದು
✅ಯಕ್ಷಗಾನ 

8 . ಗೋಪಾಲಕೃಷ್ಣ ಅಡಿಗರ ಪಂಪ ಪ್ರಶಸ್ತಿ ಪಡೆದ ಕೃತಿ ಯಾವುದು?
✅ಸುವರ್ಣ ಪುತ್ಥಳಿ

9 . 'ವೈಶ್ರವಣ' ಅರಸನ ಬಗ್ಗೆ ಉಲ್ಲೇಖವಿರುವ ಕೃತಿ ಯಾವುದು?
✅ಮಲ್ಲಿನಾಥ ಪುರಾಣ 

10 . ಮಲುಹಣ ಮಲುಹಣಿಯ ರ ಪ್ರಣಯ ಜೀವನ ಕುರಿತು ಇರುವ ಹರಿಹರನ ರಗಳೆ ಯಾವುದು
✅ಕುಂಬಾರ ಗುಂಡಯ್ಯನ ರಗಳೆ 

11 . 'ಕಬ್ಬಿನಂತಿರಬೇಕು ಬಿದಿರಂತೆ ರಚಿಸಲೇ 
ಕಬ್ಬ ಹೇಳಲೇ ಸರಸ್ವತಿಯೇ'ಈ ಪಾದದಲ್ಲಿರುವ ಛಂದೋಬಂಧ
✅ಸಾಂಗತ್ಯ 

12 . ಸ್ತ್ರೀ ಕೇಂದ್ರಿತ ಚಿಂತನೆಗೆ ಅಭಿವ್ಯಕ್ತಿಯನ್ನು ಕೊಟ್ಟ ಲೇಖಕಿ ಯಾರು?
✅ಸಿಮೋನ ದ ಬೋವಾ 

13 . ಇದೊಂದು ರೂಪಾಂತರಿತ ಕವಿತೆಯಾಗಿದೆ.
✅ಅಣ್ಣನ ವಿಲಾಪ

14 .ಕಂದದಲ್ಲಿ ೧,೩,೫,೭ ನೇಯ ಸ್ಥಾನದಲ್ಲಿ ಈ ಗಣ ಬರಬಾರದು
✅U_U 

15 . 'ಓದುವ ಕಿವಿ, ಮನಸ್ಸಿಗೆ ಶುಭವಾದ ಹಿತವಾದ ಭಾವವನ್ನು ಸ್ಪುರಿಸುವಂತಹದು'
✅ಕಾಂತಿ 

16 . ಇದು ಶ್ರೀಕೃಷ್ಣ ಆಲನಹಳ್ಳಿಯವರ ಕಾವ್ಯ
✅ಮಣ್ಣಿನ ಹಾಡು

17 . "ನೀ ಪುಷ್ಪವತಿಯಾದಲ್ಲಿ ಫಲವತಿಯಾಗು ನಡೆ ರಾಜಭವನದಲ್ಲಿ" ಈ ಕಾವ್ಯದ ಸಾಲು
✅ಕುಮಾರವ್ಯಾಸ ಭಾರತ

18 .'ಅಪ್ರತಿಮ ವೀರ ಚರಿತೆ 'ಯ ಕತೃವಿನ ಆಶ್ರಯದಾತನಾರು?
✅ಚಿಕ್ಕದೇವರಾಯ 

19 . ಚಂದ್ರಹಾಸನ ಪ್ರಸಂಗ ವಿರುವ ಕಾವ್ಯ ಯಾವುದು?
✅ಜೈಮಿನಿ ಭಾರತ 

20 .' ಸಂಕೋಲೆಯೊಳಗಿಂದ 'ಇದು ಇವರ ಕಾದಂಬರಿಯಾಗಿದೆ
✅ಅನುಪಮ ನಿರಂಜನ್ 

21 . ಅತ್ತಿಮಬ್ಬೆ ಕುರಿತು ತಿಳಿಸುವ ಶಾಸನ ಇದು
✅ಲಕ್ಕುಂಡಿ ಶಾಸನ 

22 . "ಶೃಂಗಾರಮಂ ಕಾವ್ಯ ಬಂಧನದೊಳ್ ತಾಂ ಸೆರೆಗೆಯ್ದ ಮೆಯ್ಮೆಯೊಳಿವಂ ಶೃಂಗಾರಕಾರಾಗೃಹಂ"ಎಂದು ಈ ಕವಿ ಬಣ್ಣಿಸಿದ್ದಾನೆ?
✅ನೇಮಿಚಂದ್ರ 

23 . "ನೀನ್ಯಾಕೋ ನಿನ್ನ ಹಂಗ್ಯಾಕೊ ಕಾಮದ ನಿನ್ನ ನಾಮದ ಬಲವೊಂದಿದ್ದರೆ ಸಾಕೋ" ಇವರ ಕೀರ್ತನೆಯ ಸಾಲು
✅ಪುರಂದರದಾಸರು 

24 ."ಸಂಜೆಗಳಿಗೆ ಜಳಕ ಮಾಡಿಸೆ" ಇದು ಇವರ ಕವನ ಸಾಲು. ✅ಪುತಿನ 

25 . ವೀರಮ್ಮಾಜಿ ಪಾತ್ರ ಈ ಕಾದಂಬರಿಯಲ್ಲಿದೆ
✅ಚೆನ್ನಬಸವನಾಯಕ  

26 . ೨೪ ತೀರ್ಥಂಕರ ಮತ್ತು ೬೪ ಶಲಾಕಾ ಪುರುಷರ ಚರಿತತ ಇರುವ ಕೃತಿ
✅ಚಾವುಂಡರಾಯ ಪುರಾಣ 

27 .ಶ್ರೀಕೃಷ್ಣ ಪಾರಿಜಾತ ಈ ನಾಟಕದ ಕತೃ ಯಾರು?
✅ಅಪರಾಳ ತಮ್ಮಣ್ಣ 

28 .ಕಿಳ್ಳೆ ಕ್ಯಾತ ಜನಾಂಗದವರಿಂದ ಹುಟ್ಟಿಕೊಂಡ ಆಟ ಯಾವುದು?
✅ತೊಗಲುಗೊಂಬೆಯಾಟ 

29 ."ತದದೋಷೌ ಶಬ್ದಾರ್ಥೌ ಸಗುಣಾಲಂಕೃತೀ ಪುನಃ ಕ್ವಾಪಿ "ಇದು ಇವರ ಲಕ್ಷಣ
✅ತಿರುಮಲಾರ್ಯ 

30 .ವಿಭಾವ ಅನುಭಾವ ಸಂಚಾರಿ ಭಾವಗಳಿಂದ ಪುಷ್ಟಿಗೊಂಡ ಪ್ರಕರ್ಷಸ್ಥಿತಿಗೇರಿದ ಸ್ಥಾಯಿ ಭಾವವೇ ರಸ ಎಂದು ರಸ ಕಲ್ಪನೆ ಮಾಡಿಸಿದವರು ಯಾರು?
✅ಭಟ್ಟಲೊಲ್ಲಟ

31 .ಬಾಯೊಗ್ರಾಫಿಯಾ ಲಿಟರೇರಿಯಾ ಕೃತಿಯ ಲೇಖಕರು ಯಾರು?
✅ಕೋಲ್ರಿಜ್ 

32 .ಸಾಧಾರಣೀಕರಣಕ್ಕೆ ಸಂವಾದಿಯಾದ ಪಾಶ್ಚಾತ್ಯ ಪರಿಕಲ್ಪನೆ
✅ಮಾನಸೀಕ ದೂರ 

33 .ಕಬ್ಬುನದ ಶುನಕನ ತಂದು ಪರುಷವ ಮುಟ್ಟಿಸಲೊಡನೆ ಹೊನ್ನಶುನಕನಪ್ಪುದಲ್ಲದೆ ಪರುಷವಾಗಲರಿಯದು ನೋಡಾ ಎಂದು ಹೇಳಿದ ವಚನಕಾರಾನಾರು?
✅ಚೆನ್ನಬಸವಣ್ಣ 

34 .ಕವಿ ಕರ್ಣ ರಸಾಯನ ಎಂಬ ಅಲಂಕಾರ ಗ್ರಂಥವನ್ನು ರಚಿಸಿದವರು ಯಾರು?
✅ಷಡಕ್ಷರ 

35 .ಗೋಡೆ ಬೇಕೆ ಗೋಡೆ ? ನಾಟಕದ ಕತೃ
✅ಎನ್ ರತ್ನ 

36. ಜಯರಾಮ ಎಂಬ ದೇಶಭಕ್ತನ ಪಾತ್ರವಿರುವ ಕಾದಂಬರಿ ಯಾವುದು?
✅ಶೋಕಚಕ್ರ 

37. ಕನ್ನಡದ ಮೊದಲ ಸಾಮಾಜೀಕ ನಾಟಕ ಯಾವುದು? 
✅ಇಗ್ಗಪ್ಪ ಹೆಗ್ಗಡೆ ವಿವಾಹ ಪ್ರಹಸನ 

38.The heritage of karanataka ಈ ಕೃತಿಯ ಲೇಖಕರು ಯಾರು?
✅ರಂ.ಶ್ರೀ ಮುಗಳಿ 

39.ಇಬ್ಸನ್ ನ 'ದಿ ವಾರಿಯರ್ಸ ಆಪ್ ಹೆಲ್ಜಿಲೆಂಡ'ರ ಕನ್ನಡದಲ್ಲಿ ರೂಪಾಂತರಗೊಂಡು
✅ಆರ್ಯಕ 

40.ದೇನಾನಂ ಪ್ರಿಯ ಅಶೋಕ ಎಂಬ ಸಾಲಿನ ಶಾಸನ ಈ ಸ್ಥಳದಲ್ಲಿ ದೊರಕಿದೆ
✅ಮಸ್ಕೀ 

41.'ಅಭಿನವ ಶರ್ವ ವರ್ಮ' ಎಂಬ ಬಿರುದುಳ್ಳ ಕವಿ
✅೨ನೇ ನಾಗವರ್ಮ 

42.ಅಲ್ಲಮ ಪ್ರಭುವಿನೊಲ್ಮೆಯಿಂ ಈ ಕಮನೀಯ ಕಾವ್ಯಮಂ ಉಸಿರ್ದೆಂ ಎಂದು ಅಲ್ಲಮಪ್ರಭುವಿನ ಬಗ್ಗೆ ಹೇಳಿದವರು ಯಾರು?
✅ಸೋಮರಾಜ 

43.ಕಲೆಗಾಗಿ ಕಲೆ ಎಂಬ ನಿಲುವನ್ನು ಅಲ್ಲ ಗೆಳೆಯುವ ವಿಮರ್ಶಾ ಮಾರ್ಗ ಯಾವುದು?
✅ಸಮಾಜ ಶಾಸ್ತ್ರೀಯ ವಿಮರ್ಶೆ 

44.ಪಾಶ್ಚಾತ್ಯರಲ್ಲಿ ಸಾಹಿತ್ಯ ವಿಮರ್ಶೆ ಇವರಿಂದ ಪ್ರಾರಂಭವಾವಿತು?
✅ಡ್ರೈಡ್ರನ್ 

45.ರುದ್ರವೀಣೆ,ನರಬಲಿ ಕ್ರಾಂತಿಕಾರಿ ಕವನಗಳ ಲೇಖಕ
✅ದ.ರಾ.ಬೇಂದ್ರೆ 

46.ಜೀವನ ವಿಕಾಸವಿಲ್ಲದೆ ಸಾಹಿತ್ಯದ ಉದಯವೂ ಇಲ್ಲ,ವಿಕಾಸವೂ ಇಲ್ಲ ಎಂದು ಹೇಳಿದವರು
✅ರಂ.ಶ್ರೀ. ಮುಗಳಿ 

47.ರಾಮಾಯಾಣದ ಕತೃ ವಾಲ್ಮಿಕೀಯ ತಂದೆ ಯಾರು?
✅ಪ್ರಚೇತನ

48.ಕವಿರಾಜ ಮಾರ್ಗದಲ್ಲಿ ಹೇಳದಿರುವ ಪ್ರಾಸ ಯಾವುದು?
✅ಹಯಪ್ರಾಸ್ 

49.ಕನ್ನಡದ ಮೊದಲ ಮುಸ್ಲಿಂ ತತ್ವ ಪದಕಾರ
✅ಗುರು ಖಾದರಿ ಪೀರಾ 

50'.ಬಾಳ್ಗೆ ಮೆಚ್ಚುಗೊಟ್ಟರು 'ಎಂಬ ಮಾತು ಬರುವ ಶಾಸನ
✅ಆತ್ಕೂರು ಶಾಸನ
💐✍💐✍💐✍💐✍

Geography ಭೂಗೋಳಶಾಸ್ತ್ರ



1) ⛰️ ಎತ್ತರದ ಶಿಖರಗಳು

 ಪ್ರಪಂಚದ ಅತಿ ಎತ್ತರವಾದ ಶಿಖರ= ಮೌಂಟ್ ಎವರೆಸ್ಟ್ 8848.86* ಮೀಟರ್( ನೇಪಾಳ)

2) ಭಾರತದ ಎತ್ತರ ಶಿಖರ= ಕೆ2/ ಗಾಡ್ವಿನ್ ಆಸ್ಟಿನ್ 8611 ಮೀಟರ್( ಪಾಕ್ ಆಕ್ರಮಿತ ಕಾಶ್ಮೀರ)

3) ಕರ್ನಾಟಕದ ಎತ್ತರದ ಶಿಖರ= ಮುಳ್ಳಯ್ಯನಗಿರಿ 1913 ಮೀಟರ್ ( ಚಿಕ್ಕಮಗಳೂರು)

4) ಪಶ್ಚಿಮಘಟ್ಟ ಮತ್ತು ದಕ್ಷಿಣ ಭಾರತದಲ್ಲಿ= ಅನೈಮುಡಿ ( ಕೇರಳ)

5) ಪೂರ್ವ ಘಟ್ಟದ ಎತ್ತರದ ಶಿಖರ= ಅರ್ಮಕೊಂಡ ( ಆಂಧ್ರ ಪ್ರದೇಶ್)

6) ನಂದಿಬೆಟ್ಟ= ಚಿಕ್ಕಬಳ್ಳಾಪುರದಲ್ಲಿ ಕಡೆ ಬರುತ್ತೆ . 

7) ಅರಾವಳಿ ಪರ್ವತ ದಲ್ಲಿ ಗುರುಶಿಖರ ಕಂಡುಬರುತ್ತೆ , ( ಮೌಂಟ್ ಅಬು) ರಾಜಸ್ಥಾನ್
 ಅರವಳಿ ಪರ್ವತಗಳನ್ನು ಅತ್ಯಂತ ಹಳೆಯ ಪರ್ವತಗಳು ಎಂದು ಕರೆಯುತ್ತಾರೆ, 



1) ಭಾರತ ಮ್ಯಾಚ್ ಸ್ಟರ್- ಮುಂಬೈ

2) ಕರ್ನಾಟಕ ಮ್ಯಾಚ್ ಸ್ಟರ್= ದಾವಣಗೆರೆ

3) ದಕ್ಷಿಣ ಭಾರತದ ಮ್ಯಾಚ್ ಸ್ಟರ್= ಕೊಯಿಮುತ್ತೂರು

4) ಉತ್ತರ ಭಾರತ ಮ್ಯಾಚ್ ಸ್ಟರ್= ಕಾನ್ಪುರ್

 1)ಕಪ್ಪು ಮಣ್ಣಿಗೆ= ರೆಗೋರ್ ಮಣ್ಣು. ಎರೆ ಮಣ್ಣು, ಹತ್ತಿ ಮಣ್ಣು , ಎಂದು ಕರೆಯುತ್ತಾರೆ. 
 ಕಪ್ಪುಮಣ್ಣು ಅತಿ ಹೆಚ್ಚು ಮಹಾರಾಷ್ಟ್ರ ರಾಜ್ಯದಲ್ಲಿ ಕಂಡುಬರುತ್ತದೆ. 
 ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕಪ್ಪು ಮಣ್ಣು ಕಂಡುಬರುತ್ತದೆ.
 "ಕಪ್ಪು ಮಣ್ಣು" ಹತ್ತಿ ಬೆಳೆಗೆ ಅತಿ ಹೆಚ್ಚು ಸೂಕ್ತ ಮಣ್ಣಾಗಿದೆ,
(DAR-2020)

2) ಮೆಕ್ಕಲು ಮಣ್ಣನ್ನು = ಫಲವತ್ತಾದ ಮಣ್ಣು. ನೆರೆ ಮಣ್ಣು, ರೇವೆ ಮಣ್ಣು, ಎಂದು ಕರೆಯುತ್ತಾರೆ, 

 3)ಬೇಸಿಗೆಯಲ್ಲಿ ಶಿಲೆಯಾಗಿ ಮಳೆಗಾಲದಲ್ಲಿ ಮಣ್ಣಾಗುವ ಮಣ್ಣು= ಜೆಡಿ ಮಣ್ಣು

1) "ಪೂರ್ವಕ್ಕೆ ಹರಿಯುವ ನದಿಗಳು"= ಗಂಗಾ. ಕಾವೇರಿ. ಕೃಷ್ಣ. ಮಹಾನದಿ. ಭೀಮ. ತುಂಗಭದ್ರ. ಗೋದಾವರಿ. ಲಕ್ಷ್ಮಣ ತೀರ್ಥ , 

2) "ಪಶ್ಚಿಮಕ್ಕೆ ಹರಿಯುವ ನದಿಗಳು"= ಸಬರಮತಿ, ನರ್ಮದಾ, ತಪತಿ, ಮಹದಾಯಿ ಕಾಳಿ, ಶರಾವತಿ, ಲೋನಿ, ನೇತ್ರಾವತಿ,

3) ಭಾರತದ ಅತ್ಯಂತ ಉದ್ದವಾದ ನದಿ= ಗಂಗಾ ನದಿ (2525km) 

4) ಕರ್ನಾಟಕದಲ್ಲಿ ಹರಿಯುವ ಉದ್ದವಾದ ನದಿ= ಕೃಷ್ಣ ನದಿ

5) ಉತ್ತರ ಭಾರತ ಮತ್ತು ದಕ್ಷಿಣ ಭಾರತವನ್ನು ಇಬ್ಬಾಗ ಮಾಡುವ ನದಿ= ನರ್ಮದಾ ನದಿ ( ನದಿ ಮುಖಜ ಭೂಮಿಯನ್ನು ಸೃಷ್ಟಿಸುವ ಏಕೈಕ ನದಿ)

6) ದಕ್ಷಿಣ ಭಾರತದ ವೃದ್ಧ ಗಂಗೆ= ಗೋದಾವರಿ ನದಿ

7) ಕರ್ನಾಟಕದಲ್ಲಿ ಈಶಾನ್ಯ ಅಭಿಮುಖವಾಗಿ ಹರಿಯುವ ನದಿ= ತುಂಗಭದ್ರ ನದಿ ( ಹಂಪಿಯು ತುಂಗಭದ್ರ ನದಿಯ ದಡದ ಮೇಲಿದೆ,)(civil PC-2020)


1) ಖಾರೀಫ್ ಬೆಳೆಗಳು= ಜೋಳ, ಭತ್ತ ಹತ್ತಿ, ಸೆಣಬು, ಶೇಂಗಾ , 

2) ರಾಬಿ ಬೆಳೆಗಳು- ಸಜ್ಜೆ ಬಾಜ್ರ, ಗೋಧಿ, ಕಡಲೆ, ಬಾರ್ಲಿ ರಾಗಿ , 

3) ಜೈಡ ಬೆಳೆಗಳು= ಕಲ್ಲಂಗಡಿ(KAS-2020) ಖರ್ಜೂರ, ಸೌತೆಕಾಯಿ ,

1) ಭಾರತದ ಉದ್ದವಾದ ರಾಷ್ಟ್ರೀಯ ಹೆದ್ದಾರಿ= NH44 (NH-7) 

2) ಕರ್ನಾಟಕದ ಉದ್ದವಾದ ರಾಷ್ಟ್ರೀಯ ದಾರಿ= NH-13 (NH-50)
(civil PC-2020)

⭕ ಕರ್ನಾಟಕದ ವಿಶ್ವ ಪರಂಪರೆ ತಾಣಗಳು
1) ಹಂಪಿ=1986
2) ಪಟ್ಟದಕಲ್ಲು=1987
3) ಪಶ್ಚಿಮ ಘಟ್ಟಗಳು=2012

⭕ ಭಾರತ ಮೊದಲ ಜೈವಿಕ ಸಂರಕ್ಷಣಾ ತಾಣ= ನೀಲಗಿರಿ ( ತಮಿಳ್ ನಾಡು)1986
-------------------------------
⭕ ಭಾರತ ಮೊದಲ ಅಣು ವಿದ್ಯುತ್ ಸ್ಥಾವರ= ಮಹಾರಾಷ್ಟ್ರದ ತಾರಾಪುರ (1969)
(KSRP-2020)


----------------------------------
⭕ ಪ್ರಮುಖ ಸಿದ್ಧಾಂತಗಳು👇

1) ಮದ್ವಾಚಾರ್ಯರು= ದ್ವೈತ ಸಿದ್ಧಾಂತ

2) ಶಂಕರಾಚಾರ್ಯರು= ಅದ್ವೈತ ಸಿದ್ಧಾಂತ

3) ರಾಮಾನುಜಾಚಾರ್ಯರು= ವಿಶಿಷ್ಟಾದ್ವೈತ ಸಿದ್ಧಾಂತ

4) ಬಸವಣ್ಣನವರು= ಶಕ್ತಿ ವಿಶಿಷ್ಟಾದ್ವೈತ ಸಿದ್ಧಾಂತ

5) ವಲ್ಲಭಾಚಾರ್ಯ= ಶುದ್ಧ ಅದ್ವೈತ ಸಿದ್ಧಾಂತ

6) ನಿಂಬಾರಕಚರ್ಯ= ದ್ವೈತ ದ್ವೈತ ಸಿದ್ಧಾಂತ 

 ⭕ ಸಮಾಜ ಸುಧಾರಕರು

1) ಬ್ರಹ್ಮ ಸಮಾಜ= ರಾಜಾರಾಮ್ ಮೋಹನ್ ರಾಯ್ (1828)

2) ಆರ್ಯ ಸಮಾಜ= ದಯಾನಂದ್ ಸರಸ್ವತಿ (1875)

3) ಪ್ರಾರ್ಥನಾ ಸಮಾಜ= ಆತ್ಮರಾಮ್ ಪಾಂಡುರಂಗ (1867)

4) ಸತ್ಯಶೋಧಕ ಸಮಾಜ= ಜ್ಯೋತಿ ಬಾಪುಲೆ (1873)

5) ಥಿಯಾಸಫಿಕಲ್ ಸೋಸೈಟಿ= ಅನಿಬೆಸೆಂಟ್ (1875)

6) ರಾಮಕೃಷ್ಣ ಮಿಷನ್= ಸ್ವಾಮಿ ವಿವೇಕಾನಂದ (1897)

7) ಅಲಿಘರ್ ಚಳವಳಿ= ಸರ್ ಸಯ್ಯದ್ ಅಹಮದ್ ಖಾನ್

8) ಯುವ ಬಂಗಾಳ ಚಳುವಳಿ= ಹೆನ್ರಿ ಲೋಯಿಸ್ ವಿವಿಯನ್ ಡಿರೊಜಿಯೊ 
💐✍💐✍💐✍💐✍💐✍

Geography solar system

♦️🌻!!ಸಾಮಾನ್ಯ ಜ್ಞಾನ!!🌻♦️

🌅 _ಸೌರವ್ಯೂಹ_ 👇👇

🔹 _ಸೂರ್ಯ ಗ್ರಹಗಳು , ಉಪಗ್ರಹಗಳು , ಕುದ್ರ ಗ್ರಹಗಳು , ಧೂಮಕೇತುಗಳು ಮತ್ತು ಉಲ್ಲೆಗಳನ್ನು ಒಳಗೊಂಡ ಸಮೂಹವನ್ನು ಸೌರವ್ಯೂಹ ಎಂದು ಕರೆಯುವರು._ 

 🔸 _ಗುರುತ್ವಾಕರ್ಷಣೆಯ ನಿಯಮವನ್ನು ನೀಡಿದ ವ್ಯಕ್ತಿ_ - *ಐಸಾಕ್ ನ್ಯೂಟನ್* 

 🔹 _ಭೂಕೇಂದ್ರಿತ ಸಿದ್ದಾಂತವನ್ನು ಮಂಡಿಸಿದ ವ್ಯಕ್ತಿ_ *ಟಾಲೆಮಿ* 

 🌸 _ಸೂರ್ಯ ಕೇಂದ್ರಿತ ಸಿದ್ಧಾಂತವನ್ನು ಮಂಡಿಸಿದ ವ್ಯಕ್ತಿ_ - *ಕೋಪರ್ನಿಕಸ್* 

 🔹 _ಗ್ರಹಗಳ ಚಲನೆಯ ನಿಯಮವನ್ನು ಮತ್ತು ಗ್ರಹಗಳು ಸೂರ್ಯನನ್ನು ಕೇಂದ್ರವಾಗಿಟ್ಟುಕ್ಕೊಂಡು ದೀರ್ಘ ವೃತ್ತಾಕಾರವಾಗಿ ಅಥವಾ ಆಂಡಾ ಕಾರವಾಗಿ ಚಲಿಸುತ್ತವೆ ಎಂದು ಹೇಳಿದ ವ್ಯಕ್ತಿ-_ *ಕೆಪ್ಲರ್‌* 

🌺 _ದೊರದರ್ಶಕ ಯಂತ್ರವನ್ನು ಶೋಧಿಸಿ ಗ್ರಹಗಲಳ ಚಲನೆಯನ್ನು ವೀಕ್ಷಿಸಿದ ಮೊದಲ ವ್ಯಕ್ತಿ_ - *ಗೆಲಿಲಿಯೋ* 

 🔹 _ಭೂಮಿಯ ಉಗಮದ ಕುರಿತು ಮಂಡಿಸಲಾದ ಮೊಟ್ಟ ಮೊದಲ ಸಿದ್ಧಾಂತ_ - *ಜ್ಯೋತಿ ರ್ಮೇ ಸಿದ್ಧಾಂತ* 

 🔹 _ಈ ಸಿದ್ಧಾಂತವನ್ನು ಮಂಡಿಸಿದ ವ್ಯಕ್ತಿಗಳು_ - *ಇಮ್ಯಾನುಯಲ್ ಕ್ಯಾಂಟ್* ಮತ್ತು *ಲ್ಯಾಬ್ಲಿಸ್* 

🔹 _ಗ್ರಹ ಕಣ ಸಿದ್ಧಾಂತವನ್ನು ಮಂಡಿಸಿದ ವ್ಯಕ್ತಿಗಳು_ - *ಫಾರೆಸ್ಟಾಲ್* ಮತ್ತು *ಚೇರಬರ್ಲಿನ್* 

🔸 _ಉಬ್ಬರವಿಳಿತ ಸಿದ್ಧಾಂತವನ್ನು ಮಂಡಿಸಿದ ವ್ಯಕ್ತಿಗಳು-_ *ಪೇರಾಲ ಜಪ್ತಸಿ* ಮತ್ತು *ಜೀವ ಜೀನ್ಸ್* 

 🌸 _ಮಹಾಸ್ಫೋಟಿ ಸಿದ್ಧಾಂತವನ್ನು ( ಬಿಗ್ ಬ್ಯಾಂಗ್ ಥೆರಿ ) ಮಂಡಿಸಿದ ಮೊದಲ ವ್ಯಕ್ತಿ-_ *ಆಜ್ಞೆಜಾರ್ಜಸ್ ಲಿಮೈತ್ರಿ* 

 🔹 _ಕೋಟ್ಯಾಂತರ ನಕ್ಷತ್ರಗಳ ಸಮೂಹವನ್ನು ತಾರಾಮಂಡಲ ಎಂದು ಕರೆಯುವರು._ 

🌺 _ನಕ್ಷತ್ರ- ಸ್ವಯಂ ಪ್ರಕಾಶವನ್ನು ಹೊಂದಿರುವ ಆಕಾಶ ಕಾಯಗಳಿಗೆ ನಕ್ಷತ್ರಗಳೆಂದು ಕರೆಯುವರು_ 

💠 ನಮಗೆ ಸಮೀಪವಿರುವ ನಕ್ಷತ್ರ- *ಸೂರ್ಯ* 

 🔹ಸೂರ್ಯನಿಗೆ ಅತಿ ಸಮೀಪವಾಗಿರುವ ನಕ್ಷತ್ರ- *ಪ್ರಾಕ್ಸಿಮಾ ಸೆಂಟಾದಿ* 

 🔹ರಾತ್ರಿಯಲ್ಲಿ ಅತಿ ಪ್ರಕಾಶಮಾನವಾದ ನಕ್ಷತ್ರ *ಸಿರಿಯಸ್* 

 🔸ಆಕಾಶ ಕಾಯಗಳ ನಡುವಿನ ದೂರವನ್ನು *ಜ್ಯೋತಿರ್ ವರ್ಷದಲ್ಲಿ* ಅಳೆಯುವರು

💠 _ಒಂದು ಜ್ಯೋತಿರ್ವಷ್ರ ಎಂದರೆ- ಬೆಳಕು ಪ್ರತಿ ಸೆಕೆಂಡ್‌ಗೆ 3 ಲಕ್ಷ ಕಿ.ಮೀ ವೇಗದಲ್ಲಿ ಆಥವಾ 1,86,000 ಮೈಲಿ ವೇಗದಲ್ಲಿ ಚಲಿಸುವುದು . ಅದು 1 ವರ್ಷದಲ್ಲಿ ಚಲಿಸುವ ದೂರವನ್ನು ಜ್ಯೋತಿರ್‌ವರ್ಷವೆಂದು ಕರೆಯುವರು_ 

 🌸 ಕಣ್ಣಿಗೆ ಕಾಣದ ವಿಶ್ವದಲ್ಲಿನ ವಸ್ತುಗಳನ್ನು ವಿಜ್ಞಾನಿಗಳು *ಡಾರ್ಕ್ ಮ್ಯಾಟರ್ಸ್* ಎಂದು ಕರೆಯುತ್ತಾರೆ.
🌒🌓🌔🌒🌓🌔🌒🌓🌔

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

🔰. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು

01. ಛತ್ರಪತಿ ಶಿವಾಜಿ/ಸಾಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಮಹಾರಾಷ್ಟ್ರ (ಮುಂಬಯಿ).

02. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ದೆಹಲಿ (ಪಾಲಂ).

03.ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಗುಜರಾತ್(ಅಹ್ಮದಾಬಾದ್).

04. ಮೀನಂಬಾಕಂ/ಅಣ್ಣಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ತಮಿಳುನಾಡು (ಚೆನ್ನೈ) .

05. ನೇತಾಜಿ ಸುಭಾಸ ಚಂದ್ರ ಬೋಸ್/ಢಂ ಢಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಪಶ್ಚಿಮ ಬಂಗಾಳ (ಕೊಲ್ಕತ್ತಾ).

06. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಆಂಧ್ರಪ್ರದೇಶ (ಹೈದರಾಬಾದ್)

07. ಲೋಕಪ್ರಿಯ ಗೋಪಿನಾಥ್ ಬೊರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಅಸ್ಸಾಂ (ಗುವಾಹಟಿ).

08. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಮಹಾರಾಷ್ಟ್ರ (ನಾಗಪುರ).

09. ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಉತ್ತರ ಪ್ರದೇಶ (ಲಖನೌ).

10. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ. 
✔ ಕರ್ನಾಟಕ (ಬೆಂಗಳೂರು).

11. ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಕೇರಳ (ಕೊಚ್ಚಿ ).

12. ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಅಂಡಮಾನ್ ಮತ್ತು ನಿಕೋಬಾರ್ (ಪೋರ್ಟ್ ಬ್ಲೇರ್).

13. ಕ್ಯಾಲಿಕಟ್/ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ. 
✔ ಕೇರಳ (ಕೊಳಿಕೋಡ್ ).

14. ತ್ರಿವೇಂದ್ರಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಕೇರಳ (ತಿರುವನಂತಪುರಂ ).

15. ಗೋವಾ/ದಾಬೋಲಿಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಗೋವಾ (ಪಣಜಿ).

16. ಮಂಗಳೂರು/ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ಕರ್ನಾಟಕ (ಮಂಗಳೂರು).

17. ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ
ನಿಲ್ದಾಣ.
✔ ಒಡಿಶಾ (ಭುವನೇಶ್ವರ).

18. ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ತಮಿಳುನಾಡು (ತಿರುಚಿರಾಪಳ್ಳಿ).

19. ಕೊಯಮತ್ತೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.
✔ ತಮಿಳುನಾಡು (ಕೊಯಮತ್ತೂರು).
✍💐✍💐✍💐✍💐✍

Science

*⃣ ವಿಜ್ಞಾನದ ಪ್ರಮುಖ ಶಾಖೆಗಳ ಪಿತಾಮಹರು *⃣ 

 ❇️ ಪ್ರಾಣಿ ವಿಜ್ಞಾನ 👉🏻 ಅರಿಸ್ಟಾಟಲ್ 

 ❇️ ಜೆನೆಟಿಕ್ಸ್ 👉🏻 ಜಿ.  ಜೆ.  ವಲಯ 

 ❇️ವಿಕಿರಣ ಜೆನೆಟಿಕ್ಸ್ 👉🏻 ಎಚ್‌ಜೆ ಮುಲ್ಲರ್ 

 ❇️ ಆಧುನಿಕ ಜೆನೆಟಿಕ್ಸ್ 👉🏻 ಬ್ಯಾಟ್ಸನ್

❇️ಆಧುನಿಕ ಅಂಗರಚನಾಶಾಸ್ತ್ರ 👉🏻 ಆಂಡ್ರಿಯಾಸ್ ವಿಸೆಲಿಯಸ್ 

❇️ ರಕ್ತ ಪರಿಚಲನೆ 👉🏻 ವಿಲಿಯಂ ಹಾರ್ವೆ 

❇️ ವರ್ಗೀಕರಣ 👉🏻 ಕರೋಲಸ್ ಲಿನ್ನಿಯಸ್ 

❇️ ವೈದ್ಯಕೀಯ ವಿಜ್ಞಾನ 👉🏻ಹಿಪೊಕ್ರೆಟಿಸ್

❇️ ರೂಪಾಂತರವಾದ 👉🏻 ಹ್ಯೂಗೋ ಡಿ ಬ್ರೀಜ್ 

❇️ ಮೈಕ್ರೋಸ್ಕೋಪಿ 👉🏻 ಮಾರ್ಸೆಲ್ಲೊ ಮಾಲ್ಪಿಜಿ 

❇️ಬ್ಯಾಕ್ಟೀರಿಯಾಲಜಿ 👉🏻 ರಾಬರ್ಟ್ ಕೋಚ್ 

 ❇️ ಇಮ್ಯುನೊಲಾಜಿ 👉🏻 ಎಡ್ವರ್ಡ್ ಜೆನ್ನರ್ 

 ❇️ ಪ್ಯಾಲಿಯಂಟಾಲಜಿ 👉🏻 ಲಿಯೊನಾರ್ಡೊ ಡಿ ವಿನ್ಸಿ 

❇️ ಮೈಕ್ರೋಬಯಾಲಜಿ 👉🏻 ಲೂಯಿಸ್ ಪಾಶ್ಚರ್ 

 ❇️ ಜೆರೊಂಟಾಲಜಿ 👉🏻 ವ್ಲಾಡಿಮಿರ್ ಕೊರಂಚೆವ್ಸ್ಕಿ 

 ❇️ಅಂತಃಸ್ರಾವಶಾಸ್ತ್ರ 👉🏻 ಥಾಮಸ್ ಎಡಿಸನ್ 

❇️ ಆಧುನಿಕ ಭ್ರೂಣಶಾಸ್ತ್ರ 👉🏻 ಕಾರ್ಲ್ ಇ. ವಾನ್ ವೇರ್ 

❇️ ಸಸ್ಯಶಾಸ್ತ್ರ 👉🏻 ಥಿಯೋಫ್ರೆಸ್ಟಸ್ 

 ❇️ ಸಸ್ಯ ರೋಗಶಾಸ್ತ್ರ 👉🏻 ಎ.  ಜೆ.  ಬಟ್ಲರ್ 

 ❇️ ಸಸ್ಯ ವಿಜ್ಞಾನ 👉🏻 ಸ್ಟೀಫನ್ ಹೇಲ್ಸ್ 

 ❇️ ಬ್ಯಾಕ್ಟೀರಿಯೊಫೇಜ್ 👉🏻 ಟೋರ್ಟಾವ್ ಡಿಹೆರಿಲ್ 

 ❇️ ಶೃಜನನಶಾಸ್ತ್ರ 👉🏻 ಫ್ರಾನ್ಸಿಸ್ ಗಾಲ್ಟನ್

Science

 🍄 ಸಸ್ಯಗಳ ವೈಜ್ಞಾನಿಕ ಹೆಸರು
==============

1. ಭತ್ತ – ಒರೈಸಾ ಸಟೈವಾ
2. ರಾಗಿ – ಎಲುಸಿನ ಕೊರಕಾನ
3. ಗೋಧಿ – ಟ್ರಿಟಿಕಮ್ ಏಸ್ಟಿವಮಂ
4. ಹತ್ತಿ – ಗೋಸಿಪಿಯಂ
5. ಮುಸುಕಿನ ಜೋಳ – ಜಿಯಾ ಮೇಜ್
6. ತೆಂಗು – ಕಾಕಸ್ ನ್ಯೂಸಿಫೆರಾ
7. ಅಡಿಕೆ – ಅರೆಕಾ ಕಟಾಚು
8. ಮಾವು – ಮ್ಯಾಂಜಿಫರ್ ಇಂಡಿಕಾ
9. ಸೂರ್ಯಕಾಂತಿ – ಕಾರ್ತಮಸ್ ಟಿಂಕ್ಟೋರಿಯಸ್
10. ಕಿತ್ತಲೆ – ಸೆಟ್ರಸ್ ರೆಬಿಕ್ಯುಲೇಟಾ
11. ಈರುಳ್ಳಿ – ಆಲಿಯಂಸಿಪ
12. ಸೌತೆಕಾಯಿ – ಕುಕುಮಿಸ್ ಸಟೈವಸ್
13. ಬೆಳ್ಳುಳ್ಳಿ – ಆಲಿಯಂ ಸಟೈವ
14. ಶುಂಠಿ – ಜಿಂಜಿಬೆರಾ ಅಫಿಸಿನಾಲಿಸ್
15. ಆಲೂಗಡ್ಡೆ – ಸೋಲನಂ ಟ್ಯೂಬರೋಸಂ
16. ಕಾಫಿ –ಕಾಫಿಯೂ ಅರಾಬಿಕ್
17. ಶ್ರೀಗಂಧ -ಸ್ಯಾಂಟಾಲಂ ಇಂಡಿಕಾ
18. ಏಲಕ್ಕಿ – ಎಲಕ್ಯಾರಿಯಾ ಕಾರ್‍ಡಾಮೋಮಾ
19. ಲವಂಗ –ಯೂಜನಿಯಾ ಕಾರ್‍ಯೋಫಿಲ್ಲಾಟ
20. ದನಿಯಾ – ಕೋರಿಯಾಂಡರ್ ಸಟೈವಂ
21. ಪೈನ್‍ಆಫಲ್ – ಅನ್ನಾಸ್ ಕೊಮೋಸಸ್
22. ಮೂಲಂಗಿ – ರಫಾನಸ್ ಸಟೈವಸ್
23. ಸಾಸುವೆ -ಬ್ರಾಸಿಕಾ ನಿಗ್ರಾ
24. ಕರಿಬೇವು – ಮುರ್ರಾಯ ಯಾನಿಗಿ
25. ಬಿದಿರು -ಬ್ಯಾಂಬೂಸ
26. ಹುಣಸೆ –ಟ್ಯಾವರಿಂಡಾ ಇಂಡಿಕಾ
27. ಉದ್ದು – ಫಿಸಿಯೋಲಸ್ ಮುಂಗೋ
28. ಮೆಣಸಿನಕಾಯಿ – ಕ್ಯಾಪ್ಸಿಕಂ ಅನ್ನಂ
29. ಕಡಲೆ – ಸಿಸೆರ್ ಏರಿಯೇಟಿನಮ್
30. ಬಾಳೆ – ಮ್ಯೂಸ ಪ್ಯಾರಡಿಸಿಯಾಕಾ
✍💥✍💥✍💥✍💥✍💥

ಭಾನುವಾರ, ಮೇ 16, 2021

First in india

👩🏻‍⚖️ ಭಾರತದ ಪ್ರಥಮ ಮಹಿಳೆಯರು.

👇👇👇👇👇👇👇👇👇

👩🏻‍⚖️ ಭಾರತದ ಮೊದಲ ಮಹಿಳಾ ನ್ಯಾಯಾಧೀಶರು= ನ್ಯಾ // ಅನ್ನ ಚಾಂಡಿ

👩🏻‍⚖️ ಸುಪ್ರೀಂಕೋರ್ಟಿನ ಮೊದಲ ಮಹಿಳಾ ನ್ಯಾಯಾಧೀಶರು= ನ್ಯಾ// ಎಂ ಫಾತಿಮಾ ಬೀಬಿ

👩🏻‍⚖️ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ= ಶ್ರೀಮತಿ ಪ್ರತಿಭಾ ಪಾಟೀಲ್

👩🏻‍⚖️ ಭಾರತದ ಮೊದಲ ಮಹಿಳಾ ಮುಖ್ಯಮಂತ್ರಿ= ಸುಚೇತಾ ಕೃಪಲಾನಿ

👩🏻‍⚖️ ಭಾರತದ ಮೊದಲ ಮಹಿಳಾ ರಾಜ್ಯಪಾಲರು= ಸರೋಜಿನಿ ನಾಯ್ಡು

👩🏻‍⚖️ ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರು= ವಿ ಎಸ್ ರಮಾದೇವಿ

👩🏻‍⚖️ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ= ಶ್ರೀಮತಿ ಇಂದಿರಾಗಾಂಧಿ

👩🏻‍⚖️ ಮೌಂಟ್ ಎವರೆಸ್ಟ್ ಏರಿದ ಮೊದಲ ಮಹಿಳೆ= ಬಚೇಂದ್ರಿ ಪಾಲ್

👩🏻‍⚖️ ಭಾರತದ ಮೊದಲ ಮಹಿಳಾ ಗಗನಯಾತ್ರಿ= ಕಲ್ಪನಾ ಚಾವ್ಲಾ

👩🏻‍⚖️ ದೆಹಲಿಯನ್ನಾಳಿದ ಮೊದಲ ಮಹಿಳಾ ಸಾಮ್ರಾಜ್ಞೆ
 ರಜಿಯಾ ಸುಲ್ತಾನ್

👩🏻‍⚖️ ಭಾರತದ ಮೊದಲ ವಿಶ್ವ ಸುಂದರಿ= ರೀಟಾ ಫರಿಯಾ

👩🏻‍⚖️ ಭಾರತದ ಮೊದಲ ಮಹಿಳಾ ವಿದೇಶಾಂಗ ಸಚಿವರು= ಶ್ರೀಮತಿ ಸುಷ್ಮಾ ಸ್ವರಾಜ್

👩🏻‍⚖️ ಭಾರತದ ಮೊದಲ ಮಹಿಳಾ ರಕ್ಷಣಾ ಸಚಿವರು= ಶ್ರೀಮತಿ ಇಂದಿರಾಗಾಂಧಿ

👩🏻‍⚖️ ಭಾರತದ ಮೊದಲ ಮಹಿಳಾ ರೈಲ್ವೆ ಸಚಿವರು= ನಿರ್ಮಲಾ ಸೀತಾರಾಮನ್

👩🏻‍⚖️ ಎಸ್ ಬಿ ಐ ಬ್ಯಾಂಕಿನ ಮೊದಲ ಮಹಿಳಾ ಅಧ್ಯಕ್ಷರು= ಅರುಂಧತಿ ಭಟ್ಟಾಚಾರ್ಯ

👩🏻‍⚖️ ದೆಹಲಿ ಹೈಕೋರ್ಟಿನ ಮೊದಲ ಮಹಿಳಾ ನ್ಯಾಯಾಧೀಶರು=ನ್ಯಾ// ಲೀಲಾ ಸೇಠ್

👩🏻‍⚖️ ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ= ಕಿರಣ್ ಬೇಡಿ

👩🏻‍⚖️ ರಾಷ್ಟ್ರೀಯ ಕಾಂಗ್ರೆಸ್ಸಿನ ಮೊದಲ ಮಹಿಳಾ ಅಧ್ಯಕ್ಷರು= ಅನಿಬೆಸೆಂಟ್ ( ಐರ್ಲೆಂಡ್ ದೇಶದವರು)

👩🏻‍⚖️ ರಾಷ್ಟ್ರೀಯ ಕಾಂಗ್ರೆಸ್ಸಿನ ಭಾರತೀಯ ಮೊದಲ ಮಹಿಳಾ ಅಧ್ಯಕ್ಷರು= ಸರೋಜಿನಿ ನಾಯ್ಡು

👩🏻‍⚖️ ಪ್ರಪಂಚದ ಮೊದಲ ಮಹಿಳಾ ಪ್ರಧಾನ ಮಂತ್ರಿ= ಸಿರಿಮಾವೋ ಬಂಡಾರ ನಾಯಕ್ ( ಶ್ರೀಲಂಕಾ ದೇಶದವರು)

👩🏻‍⚖️ ಕೇಂದ್ರ ಮಾಹಿತಿ ಆಯೋಗದ ಮೊದಲ ಮಹಿಳಾ ಮುಖ್ಯ ಆಯುಕ್ತರು= ದೀಪಕ್ ಸಿಂದು

👩🏻‍⚖️ ಭಾರತದ ಮಹಿಳಾ ರಾಯಭಾರಿ= ಚೋನಿರ ಬೆಳ್ಯಪ್ಪ ಮುತ್ತಮ್ಮ

👩🏻‍⚖️ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮಹಿಳೆ= ಆಶಾಪೂರ್ಣ ದೇವಿ

👩🏻‍⚖️ ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್= ಶ್ರೀಮತಿ ಮೀರಾ ಕುಮಾರ್

👩🏻‍⚖️ ಲೋಕಸಭೆಯ ಎರಡನೇ ಮಹಿಳಾ ಸ್ಪೀಕರ್= ಶ್ರೀಮತಿ ಸುಮಿತ್ರ ಮಹಜನ್

👩🏻‍⚖️ ಭಾರತದಲ್ಲಿ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್= ಶನ್ನೋ ದೇವಿ ( ಹರಿಯಾಣ)

👩🏻‍⚖️ ಭಾರತದ ಮೊದಲ ಮಹಿಳಾ ಸಚಿವರು= ಅಮೃತ ಕವರ್ ( ಆರೋಗ್ಯ ಸಚಿವರು)

👩🏻‍⚖️ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ= ಮದರ್ ತೆರೇಸಾ ( ಶಾಂತಿಗಾಗಿ-1979)

👩🏻‍⚖️ ಭಾರತದ ಮೊದಲ ಮಹಿಳಾ ಡಿಜಿ ಮತ್ತು ಐಜಿಪಿ= ಕಾಂಚನ ಚೌದ್ರಿ ಭಟ್ಟಾಚಾರ್ಯ

👩🏻‍⚖️ ಕರ್ನಾಟಕದ ಮೊದಲ ಮಹಿಳಾ ಡಿಜಿ ಮತ್ತು ಐಜಿಪಿ= ಶ್ರೀಮತಿ ನೀಲಮಣಿ ಎನ್ ರಾಜು

👩🏻‍⚖️ ಇಂಗ್ಲೀಷ್ ಕಾಲುವೆಯನ್ನು ಈಜಿದ ಮೊದಲ ಭಾರತೀಯ ಮಹಿಳೆ= ಅರತಿ ಸಹಾ

👩🏻‍⚖️ ಕರ್ನಾಟಕ ಹೈಕೋರ್ಟಿನ ಮೊದಲ ಮಹಿಳಾ ನ್ಯಾಯಾಧೀಶರು= ನ್ಯಾ// ಮಂಜುಳಾ ಚೆಲ್ಲೂರ್

👩🏻‍⚖️ ಕರ್ನಾಟಕದ ವಿಧಾನ ಸಭೆಯ ಮೊದಲ ಮಹಿಳಾ ಸ್ಪೀಕರ್= ಕೆ ಎಸ್ ನಾಗರತ್ನಮ್ಮ

👩🏻‍⚖️ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯರಾದ ಮೊದಲ ಭಾರತೀಯ ಮಹಿಳೆ= ಶ್ರೀಮತಿ ಅನಿತಾ ಅಂಬಾನಿ

👩🏻‍⚖️ ಒಲಿಂಪಿಕ್ಸ್ ನಲ್ಲಿ ಪದಕ ಪಡೆದ ಮೊದಲ ಭಾರತೀಯ ಮಹಿಳೆ= ಕರ್ಣಂ ಮಲ್ಲೇಶ್ವರಿ ( ಭಾರ ಎತ್ತುವಿಕೆ)

👩🏻‍⚖️ ಭಾರತದ ಮೊದಲ ರಕ್ಷಣಾ ಮಂತ್ರಿ= ನಿರ್ಮಲಾ ಸೀತಾರಾಮನ್

👩🏻‍⚖️ ಸುಪ್ರಿಂಕೋರ್ಟಿಗೆ ನೇರವಾಗಿ ನ್ಯಾಯಾಧೀಶರಾಗಿ ಆಯ್ಕೆಯಾದ ಮೊದಲ ಮಹಿಳೆ= ನ್ಯಾ// ಇಂದು ಮಲ್ಹೊತ್ರ

👩🏻‍⚖️ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದ ಮೊದಲ ಮಹಿಳಾ ಪ್ಯಾರಾ ಅಥ್ಲೆಟಿಕ್ಸ್= ದೀಪಾ ಮಲ್ಲಿಕ್ ( ಶ್ಯಾಟ್ ಪುಟ್)

ವಿಶ್ವ ಪರಂಪರೆಯ ತಾಣಗಳು

🌻ವಿಶ್ವ ಪರಂಪರೆಯ ತಾಣಗಳು🌻
ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ 
☘🌺☘🌺☘🌺☘🌺☘🌺☘

1. ತಾಜ್ ಮಹಲ್ – ಉತ್ತರ ಪ್ರದೇಶ [1983]

2. ಆಗ್ರಾ ಕೋಟೆ – ಉತ್ತರ ಪ್ರದೇಶ [1983]

3.ಅಜಂತಾ ಗುಹೆಗಳು – ಮಹಾರಾಷ್ಟ್ರ [1983]

4. ಎಲ್ಲೋರಾ ಗುಹೆಗಳು – ಮಹಾರಾಷ್ಟ್ರ [1983]

5. ಕೊನಾರ್ಕ್ ಸೂರ್ಯ ದೇವಾಲಯ – ಒಡಿಶಾ [1984]

6. ಮಹಾಬಲಿಪುರಮ್-ತಮಿಳ್ ನಾಡು ಸ್ಮಾರಕ ಗುಂಪು [1984]

7. ಕಾಜಿರಂಗಾ ರಾಷ್ಟ್ರೀಯ ಉದ್ಯಾನ – ಅಸ್ಸಾಂ [1985]

8. ಮಾನಸ್ ವನ್ಯಜೀವಿ ಅಭಯಾರಣ್ಯ – ಅಸ್ಸಾಂ [1985]

9. ಕೆವಾಲಾ ದೇವ್ ರಾಷ್ಟ್ರೀಯ ಉದ್ಯಾನ – ರಾಜಸ್ಥಾನ [1985]

10. ಓಲ್ಡ್ ಗೋವಾದ ಚರ್ಚ್ ಮತ್ತು ಮಠ – ಗೋವಾ [1986]

11. ಮುಘಲ್ ನಗರ, ಫತೇಪುರ್ ಸಿಕ್ರಿ – ಉತ್ತರ ಪ್ರದೇಶ [1986]

12. ಹಂಪಿ ಸ್ಮಾರಕ ಗುಂಪು – ಕರ್ನಾಟಕ [1986]

13. ಖಜುರಾಹೊ ದೇವಸ್ಥಾನ – ಮಧ್ಯ ಪ್ರದೇಶ [1986]

14. ಎಲಿಫೆಂಟಾ ಗುಹೆಗಳು – ಮಹಾರಾಷ್ಟ್ರ [1987]

15. ಪತ್ತಕಲ್ ಸ್ಮಾರಕ ಗುಂಪು – ಕರ್ನಾಟಕ [1987]

16. ಸುಂದರ್ಬನ್ಸ್ ನ್ಯಾಷನಲ್ ಪಾರ್ಕ್ – ಡಬ್ಲ್ಯು. ಬಂಗಾಳ [1987]

17. ವಧೇಶ್ವರ ದೇವಾಲಯ ತಂಜಾವೂರು – ತಮಿಳುನಾಡು [1987]

18. ನಂದಾ ದೇವಿ ರಾಷ್ಟ್ರೀಯ ಉದ್ಯಾನ – ಉತ್ತರಾಖಂಡ್ [1988]

19. ಸಾಂಚಿ – ಮಧ್ಯ ಪ್ರದೇಶದ ಬೌದ್ಧ ಸ್ಮಾರಕ [1989]

21. ಹುಮಾಯೂನ್ ಸಮಾಧಿ – ದೆಹಲಿ [1993]

22. ಡಾರ್ಜಿಲಿಂಗ್ ಹಿಮಾಲಯನ್ ರೈಲ್ವೆ – ಪಶ್ಚಿಮ ಬಂಗಾಳ [1999]

23. ಮಹಾಬೋಧಿ ದೇವಾಲಯ, ಗಯಾ – ಬಿಹಾರ [2002]

24. ಭಿಂಬೆಟ್ಕಾ ಗುಹೆಗಳು – ಮಧ್ಯ ಪ್ರದೇಶ [2003]

25. ಗಂಗೈ ಕೋಡಾ ಚೋಳಪುರಂ ದೇವಾಲಯ – ತಮಿಳುನಾಡು [2004]

26. ಎರಾವತಿಶ್ವರ ದೇವಸ್ಥಾನ – ತಮಿಳುನಾಡು [2004]

27. ಛತ್ರಪತಿ ಶಿವಾಜಿ ಟರ್ಮಿನಲ್ – ಮಹಾರಾಷ್ಟ್ರ [2004]

28. ನೀಲಗಿರಿ ಪರ್ವತ ರೈಲುಮಾರ್ಗ – ತಮಿಳುನಾಡು [2005]

29. ಫ್ಲೋ ವ್ಯಾಲಿ ನ್ಯಾಷನಲ್ ಪಾರ್ಕ್ – ಉತ್ತರಾಖಂಡ್ [2005]

30. ದೆಹಲಿಯ ಕೆಂಪು ಕೋಟೆ – ದೆಹಲಿ [2007]

31. ಕಲ್ಕಾ ಶಿಮ್ಲಾ ರೈಲು – ಹಿಮಾಚಲ ಪ್ರದೇಶ [2008]

32. ಸಿಮ್ಲಿಪಾಲ್ ರಿಸರ್ವ್ – ಒಡಿಶಾ [2009]

33. ನೋಕ್ರೆಕ್ ರಿಸರ್ವ್ – ಮೇಘಾಲಯ [2009]

34. ಭಿತರ್ಕಾನಿಕ ಉದ್ಯಾನ – ಒಡಿಶಾ [2010]

35. ಜೈಪುರದ ಜಂತರ್-ಮಂತರ್ – ರಾಜಸ್ಥಾನ [2010]

36. ಪಶ್ಚಿಮ ಘಟ್ಟಗಳು [2012]

37. ಆಮೆರ್ ಕೋಟೆ – ರಾಜಸ್ಥಾನ [2013]

38. ರಣಥಂಬೋರ್ ಕೋಟೆ – ರಾಜಸ್ಥಾನ [2013]

39. ಕುಂಭಲ್ಗಡ್ ಕೋಟೆ – ರಾಜಸ್ಥಾನ [2013]

40. ಸೋನಾರ್ ಕೋಟೆ – ರಾಜಸ್ಥಾನ [2013]

41. ಚಿತ್ತೋರಗಢ ಕೋಟೆ – ರಾಜಸ್ಥಾನ [2013]

42. ಗಗರಾನ್ ಕೋಟೆ – ರಾಜಸ್ಥಾನ [2013]

43. ಕ್ವೀನ್ಸ್ ವೇವ್ – ಗುಜರಾತ್ [2014]

44. ಗ್ರೇಟ್ ಹಿಮಾಲಯನ್ ನ್ಯಾಷನಲ್ ಪಾರ್ಕ್ – ಹಿಮಾಚಲ ಪ್ರದೇಶ [2014]

Sports

🦋 ಪ್ರಸಿದ್ಧ ವ್ಯಕ್ತಿಗಳು ಮತ್ತುಅವರ ಬಿರುದುಗಳು 🦋
🐙🦕🐙🦕🐙🦕🐙🦕🐙🦕🐙

1.ಇಂದಿರಾ ಗಾಂಧಿ
=ಪ್ರಿಯದರ್ಶಿನಿ

2. ಬಾಲಗಂಗಾಧರ ತಿಲಕ್
=ಲೋಕಮಾನ್ಯ

3. ಸುಭಾಸ್ ಚಂದ್ರ ಬೋಸ್
=ನೇತಾಜಿ

4. ಲಾಲ ಬಹದ್ದೂರ್ ಶಾಸ್ತ್ರೀ
=ಶಾಂತಿದೂತ

5. ಸರದಾರ್ ವಲ್ಲಬಾಯಿ ಪಟೇಲ್
=ಉಕ್ಕಿನ ಮನುಷ್ಯ, ಸರದಾರ್

6.  ಜವಾಹರಲಾಲ ನೆಹರು
=ಚಾಚಾ

7.  ರವೀಂದ್ರನಾಥ ಟ್ಯಾಗೋರ್
=ಗುರುದೇವ

8.  ಎಂ. ಎಸ್. ಗೋಳಲ್ಕರ್
=ಗುರೂಜಿ

9.  M.K.ಗಾಂಧಿ
=ಮಹಾತ್ಮಾ, ಬಾಪೂಜಿ, ರಾಷ್ಟ್ರಪಿತ

10.  ಸರೋಜಿನಿ ನಾಯ್ಡು
=ಭಾರತದ ಕೋಗಿಲೆ.

11.  ಪ್ಲಾರೆನ್ಸ್ ನೈಟಿಂಗೇಲ್
=ದೀಪಧಾರಣಿ ಮಹಿಳೆ

12.ಖಾನ್ ಅಬ್ದುಲ್ ಗಫಾರ್ ಖಾನ್
=ಗಡಿನಾಡ ಗಾಂಧಿ

13.  ಜಯಪ್ರಕಾಶ ನಾರಾಯಣ
=ಲೋಕನಾಯಕ

14.  ಪಿ.ಟಿ.ಉಷಾ
=ಚಿನ್ನದ ಹುಡುಗಿ

15.  ಸುನೀಲ್ ಗವಾಸ್ಕರ್
=ಲಿಟಲ್ ಮಾಸ್ಟರ್

16.  ಲಾಲಾ ಲಜಪತರಾಯ
=ಪಂಜಾಬಿನ ಕೇಸರಿ

17.  ಷೇಕ್ ಮಹ್ಮದ್ ಅಬ್ಧುಲ್
=ಕಾಶ್ಮೀರ ಕೇಸರಿ

18.  ಸಿ. ರಾಜಗೋಪಾಲಾಚಾರಿ
=ರಾಜಾಜಿ

19.  ಸಿ. ಎಫ್. ಆಂಡ್ರೋಸ್
=ದೀನಬಂಧು

20.  ಟಿಪ್ಪು ಸುಲ್ತಾನ
=ಮೈಸೂರ ಹುಲಿ

21.  ದಾದಾಬಾಯಿ ನವರೋಜಿ
=ರಾಷ್ಟ್ರಪಿತಾಮಹ
(ಭಾರತದ ವಯೋವೃದ್ಧ)

22.  ರವೀಂದ್ರನಾಥ ಟ್ಯಾಗೋರ್ =ರಾಷ್ಟ್ರಕವಿ.

23. ಡಾ ಶ್ರೀಕೃಷ್ಣ ಸಿಂಗ್
=ಬಿಹಾರ ಕೇಸರಿ

24. ಟಿ ಪ್ರಕಾಶಂ
=ಆಂಧ್ರ ಕೇಸರಿ

25. ಚಿತ್ತರಂಜನ್ ದಾಸ್
=ದೇಶಬಂಧು

26. ಶೇಖ್ ಮುಜಿಬತ್ ರಹಮಾನ್
=ಬಂಗಬಂಧು

27. ಕರ್ಪೂರಿ ಠಾಕೂರ್
=ಜನ ನಾಯಕ

28. ಪುರುಷೋತ್ತಮ್ ದಾಸ್ ಟಂಡನ್
=ರಾಜಶ್ರೀ

29. ಡಾ. ರಾಜೇಂದ್ರ ಪ್ರಸಾದ್
=ದೇಶ ರತ್ನ ಮತ್ತು ಅಜಾತಶತ್ರು

30. ಮದನ ಮೋಹನ ಮಾಳವೀಯ
=ಮಹಾಮಾನ

31. ಮೇಜರ್ ಜನರಲ್ ರಾಜಿಂದರ್ ಸಿಂಗ್
=ಗುಬ್ಬಚ್ಚಿ(Sparrow)

32. ಚಂದ್ರಶೇಖರ್
=ಯುವ ಟರ್ಕ್ (Young Turk)

33. ಚೌಧರಿ ದೇವಿಲಾಲ
=ತೌ(Tau)

34. ಭಗತ್ ಸಿಂಗ್
=ಶಹೀದ್ ಇ ಅಜಾಮ್

35. ಮದರ್ ತೆರೇಸಾ
=ತಾಯಿ

36. ಅಮೀರ್ ಖುಸ್ರೋ
=ಹಿಂದುಸ್ಥಾನದ ಗಿಳಿ

37. ಲಾಲಾ ಲಜಪತ ರಾಯ್, ಬಾಲಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲ್
=ಲಾಲ್, ಬಾಲ್, ಪಾಲ್

38. ಡಾ ಅನುಗ್ರಹ ನಾರಾಯಣ ಸಿಂಗ್
=ಬಿಹಾರದ ವಿಭೂತಿ

39. ಜಗಜೀವನ್ ರಾಮ್
=ಬಾಬುಜಿ

40. ಸಮುದ್ರ ಗುಪ್ತ
=ಭಾರತದ ನೆಪೋಲಿಯನ್

41. ಮಹಾಕವಿ ಕಾಳಿದಾಸ
=ಭಾರತದ ಶೇಕ್ಸ್ಪಿಯರ್

42. ಚಾಣಕ್ಯ
=ಭಾರತದ ಮ್ಯಾಕೆವೇಲಿ

43.ಜೈನುಲ್ ಅಬ್ದಿನ್
=ಕಾಶ್ಮೀರದ ಅಕ್ಬರ್

44. ರವಿಶಂಕರ್ ಮಹಾರಾಜ್
=ಗುಜರಾತದ ಪಿತಾಮಹ

45. ದುಂಡಿರಾಜ್ ಗೋವಿಂದ ಫಾಲ್ಕೆ
=ಭಾರತೀಯ ಚಲನಚಿತ್ರದ ಪಿತಾಮಹ

46. ರಾಜಾರಾಮ್ ಮೋಹನ್ ರಾಯ್
=ಭಾರತದ ನವೋದಯದ ದೃವತಾರೆ

47. ಕಪಿಲ್ ದೇವ್
=ಹರಿಯಾಣದ ಸುಂಟರಗಾಳಿ (ಹರಿಕೇನ್)

48. ಧ್ಯಾನ್ ಚಂದ್
=ಹಾಕಿಯ ಜಾದೂಗಾರ (ಮಾಂತ್ರಿಕ)

49.ಕೆ.ವಿ. ಪುಟ್ಟಪ್ಪ
=ಕುವೆಂಪು

50. ದೇಶ ಪ್ರೀಯ
=ಯತೀಂದ್ರ ಮೋಹನ್ ಸೇನ್ ಗುಪ್ತ

Sports prize

🌀ಹಿಂದಿನ ಪರೀಕ್ಷೆಗಳಲ್ಲಿ ಕೇಳಿದ ಕ್ರೀಡೆಗಳಿಗೆ ಸಂಬಂಧಿಸಿದ ಪ್ನಶ್ನೆಗಳ ಸಂಗ್ರಹ🌀

1. ಒಲಂಪಿಕ್ ಕಿಈಡೆಗಳು ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತವೆ..?
ನಾಲ್ಕು ವರ್ಷಗಳು

2. ಕ್ರಿ.ಶ 1894 ರಲ್ಲಿ ಪುನರುತ್ಥಾನಗೊಂಡ ಒಲಂಪಿಕ್ ಕ್ರೀಡೆಗಳು 1896 ರಲ್ಲಿ ಮೊದಲ ಬಾರಿಗೆ ಎಲ್ಲಿ ನಡೆದವು..?
ಅಥೆನ್ಸ್

3. ಒಲಂಪಿಕ್ ಕ್ರೀಡೆಯ ಲಾಂಛನ ಯಾವುದು..?
 ಪರಸ್ಪರ ಹೆಣೆದುಕೊಂಡಿರುವ ನೀಲಿ, ಹಳದಿ, ಕಪ್ಪು, ಹಸಿರು, ಮತ್ತು ಕೆಂಪು ಬಣ್ಣದ ಸುರುಳಿಗಳು

4. ಒಲಂಪಿಕ್ ನಂತರ ಅತೀ ದೊಡ್ಡ ಕ್ರೀಡಾಕೂಟ ಯಾವುದು..?
  ಕಾಮನ್‍ವೆಲ್ತ್ ಕ್ರೀಡಾಕೂಟ

5. ಮೊದಲ  ಕಾಮನ್‍ವೆಲ್ತ್  ಕ್ರೀಡಾಕೂಟ ಯಾವಾಗ ನಡೆಯಿತು..?
1930

6. ಮೊದಲ ಏಶಿಯನ್ ಕ್ರೀಡಾಕೂಟವು ಯಾವಾಗ ನಡೆಯಿತು..?
1951

7. ಮೊದಲ ಏಶಿಯನ್ ಕ್ರೀಡಾಕೂಟವು ಎಲ್ಲಿ ನಡೆಯಿತು..?
 ನವದೆಹಲಿ 

8. ಭಾರತವು ಯಾವಾಗ ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿಯನ್ನು ಗೆದ್ದುಕೊಂಡಿತು..?
1983

9. 2004 ರಲ್ಲಿ ಎಸ್‍ಎಎಫ್ ಕ್ರೀಡಾಕೂಟಕ್ಕೆ ಏನೆಂದು ಮರು ನಾಮಕರಣ ಮಾಡಲಾಗಿದೆ..?
ಸೌತ್ ಏಶಿಯನ್ ಗೇಮ್ಸ್

10. ಮಹಾನ್ ಕ್ರಿಕೆಟಿಗ ಸರ್. ಡೊನಾಲ್ಡ್ ಬ್ರಾಡ್‍ಮನ್ ಯಾವ ದೇಶದವರು..?
 ಆಸ್ಟ್ರೇಲಿಯಾ

11. ಲವ್ ಮತ್ತು ಸ್ಮಾಶ್ ಎಂಬ ಪದಗಳು ಯಾವ ಆಟದಲ್ಲಿ ಬಳಸಲ್ಪಡುತ್ತವೆ..?
ಬ್ಯಾಡ್ಮಿಂಟನ್ ಮತ್ತು ಟೆನಿಸ್

12. ವಿಂಬಲ್ಡನ್ ಟ್ರೋಫಿಯು ಯಾವ ಕ್ರೀಡೆಗೆ ಸಂಬಂಧಿಸಿದೆ..?
 ಲಾನ್ ಟೆನಿಸ್

13. ಕ್ರಿಕೆಟ್ ಆಟಕ್ಕೆ ಹೆಸರಾದ ಲಾಡ್ರ್ಸ್ ಮತ್ತು ಲೀಡ್ಸ್ ಕ್ರೀಡಾಂಗಣಗಳು ಎಲ್ಲಿದೆ…?
 ಲಂಡನ್

14. ‘ ಬಟರ್ ಪ್ಲೈ ‘ ಎಂಬ ಪದವು ಯಾವ ಕ್ರೀಡೆಗೆ ಸಂಬಂಧಿಸಿದೆ..
 ಈಜು

15. ಬುಲ್ ಫೈಟಿಂಗ್ ( ಗೂಳಿ ಕಾಳಗ) ಯಾವ ದೇಶದ ರಾಷ್ಟ್ರೀಯ ಕ್ರೀಡೆಯಾಗಿದೆ..?
ಸ್ಪೇನ್

16. 1983 ರಲ್ಲಿ ವಿಶ್ವಕಪ್ ಗೆದ್ದ ಭಾರತಿಯ ಕ್ರಿಕೆಟ್ ತಂಡದ ನಾಯಕ ಯಾರಾಗಿದ್ದರು..?
ಕಪಿಲ್ ದೇವ್

17. ಒಲಂಪಿಕ್ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಯಾರು.? 
 ಕರ್ಣಂ ಮಲ್ಲೇಶ್ವರಿ

18. ರೂಕ್ ಎಂಬ ಪದವು ಯಾವ ಕ್ರೀಡೆಗೆ ಸಂಬಂಧಿಸಿದೆ..?
ಚೆಸ್

19. ‘ ಒನ್ ಮೋರ್ ಓವರ್’ ಎಂಬುದು ಯಾರ ಆತ್ಮಕಥೆಯಾಗಿದೆ..?
ಇ. ಪ್ರಸನ್ನ

20. ಅಮೇರಿಕಾ ಸಂಯುಕ್ತ ಸಂಸ್ಥಾನದ ಹೆಸರುವಾಸಿ ಆಟ ಯಾವುದು..?ಬೇಸ್‍ಬಾಲ್

21. ಒಲಂಪಿಕ್ ಕ್ರೀಡಾ ಇತಿಹಾಸದಲ್ಲೇ ವೈಯಕ್ತಿಕ ಚಿನ್ನದ ಪದಕವನ್ನು ಗಳಿಸಿದ ಮೊದಲ ಭಾರತೀಯ ಯಾರು..?
ಪಿ.ಟಿ ಉಷಾ

22. ಸ್ವಾತ್ಲಿಂಗ್ ಕಪ್ ಯಾವ ಕ್ರೀಡೆಗೆ ಸಂಬಂಧಿಸಿದೆ..?
 ಟೇಬಲ್ ಟೆನಿಸ್

23. ‘ ಬೀಮರ್’ ಎಂಬ ಪದವು ಯಾವ ಕ್ರೀಡೆಗೆ ಸಂಬಂಧಿಸಿದೆ..?
ಕ್ರಿಕೆಟ್

24. ‘ಡೇವಿಸ್ ಕಪ್’ ಯಾವ ಕ್ರೀಡೆಗೆ ಸಂಬಂಧಿಸಿದೆ..?
ಟೆನಿಸ್

25. ‘ಇಂದಿರಾಗಾಂಧಿ’ ಒಳಾಂಗಣ ಕ್ರೀಡಾಂಗಣ ಎಲ್ಲಿದೆ..?
ನವದೆಹಲಿ

Science

🌀ವಿಜ್ಞಾನ ಪ್ರಶ್ನೋತ್ತರಗಳು 
ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ🌀

 
1. ಲ್ಯೂಸರ್ನ್ ಎಂದರೆ ಏನು?
ಎಲೆಗಳಿಗಾಗಿ ಬೆಳಸಿದ ಬೆಳೆ

2. ವ್ಯಾಪಕ ಬಳಕೆಯಲ್ಲಿರುವ ಜೀವನಿರೋಧಕ ಪೆನ್ಸಿಲಿನ್ ಯಾವುದರಿಂದ ಉತ್ಪತ್ತಿಯಾಗುತ್ತದೆ?
ಒಂದು ಶೀಲಿಂಧ್ರ

3. ಹವಾಮಾನ ಮತ್ತು ವಾಯುಗುಣದ ಅಧ್ಯಯನ ಮಾಡುವ ಶಾಸ್ತ್ರ ಯಾವುದು?
ಪವನಶಾಸ್ತ್ರ

4. ಒಬ್ಬ ಮನುಷ್ಯ ಹುಟ್ಟಿದ ದಿನ ಮತ್ತು ವರ್ಷವನ್ನು ಆಧರಿಸಿ ಭವಿಷ್ಯ ಹೇಳುವ ಶಾಸ್ತ್ರ ಯಾವುದು?
 ಅಂಕಿಶಾಸ್ತ್ರ

5. ಪಾರಾಸಿಟಾಮಾಲ್….
ನೋವು ನಿವಾರಿಸುತ್ತದೆ.

6. ಜಿಯೋಲೈಟ್ ಉಪಯೋಗಿಸುವುದು…..
ಕಾಗದವನ್ನು ವಿವರ್ಣಿಕರಣಗೊಳಿಸಲು

7. ಶರ್ಬತಿ ಸೊನೋರ ಎಂಬುದು?
ಗೋಧಿಯ ಒಂದು ಮಾದರಿ

8. ಸಾರಜನೀಕರಣ ಎಂದರೆ ಏನು?
ಅಮೋನಿಯಾವನ್ನು ನೈಟ್ರೇಟ್ ಆಗಿ ಉತ್ಕರ್ಷಿಸುವುದು

9. ಅತಿ ಸೂಕ್ಷ್ಮ ಗಾತ್ರದ ಜೀವಕೋಶ
 ವೈರಸ್

10. ಬೀಜಗಳನ್ನು ಅತ್ಯುತ್ತಮ ರೀತಿಯಲ್ಲಿ ಶೇಖರಿಸಿಡಲು ಉಪಯೋಗಿಸುವ ಪದ್ಧತಿ..
ತಂಪಾದ ಶುಷ್ಕ ಪರಿಸ್ಥಿತಿ

11. ಕೀಟಗಳ ಮೂಲಕ ನಡೆಯುವ ಪರಾಗಸ್ಫರ್ಶ ಕ್ರಿಯೆಗೆ ಏನೆಂದು ಕರೆಯುತ್ತಾರೆ?
 ಎಂಟೆಮೋಫಿಲಿ

12.ರೋಗಗಳ ಬಗ್ಗೆ ಅಧ್ಯಯನ ಮಾಡುವ ಶಾಸ್ತ್ರ ಯಾವುದು?
ಪೆಥಾಲಜಿ

13. ಬೆಳಕಿನ ತೀವ್ರತೆಯನ್ನು ಅಳೆಯುವ ವಿಧಾನ ಯಾವುದು?
ದ್ಯುತಿ ಮಾಪನ

14. ‘ಪಾತ್ರೆಯಲ್ಲಿ ತುಂಬಿಟ್ಟ ಒಂದು ಬಿಂದುವಿನಲ್ಲಿ ಪ್ರಯೋಗಿಸಿದ ಒತ್ತಡ ಅದರ ಎಲ್ಲಾ ಬಿಂದುಗಳಿಗೂ ಸಮರೂಪದಲ್ಲಿ ಪ್ರಸರಣವಾಗುವುದು’ ಇದು ಯಾವ ನಿಯಮ?
 ಪ್ಯಾಸ್ಕಲ್ ನಿಯಮ

15. ವಸ್ತುವಿನ ಕಣಗಳ ಚಲನೆ ಇಲ್ಲದೆಯೇ ಒಂದು ಕಣದಿಂದ ಪಕ್ಕದ ಕಣಕ್ಕೆ ಶಾಖ ಪ್ರಸಾರವಾಗುವ ಕ್ರಿಯೆಗೆ…
ಉಷ್ಣವಹನ

16. ಎಲೆಕ್ಟ್ರಿಕ್ ಬಲ್ಬ್‍ನ ತಂತಿಯನ್ನು ಯಾವುದರಿಂದ ಮಾಡುತ್ತಾರೆ?
ಟಂಗ್‍ಸ್ಟನ್

17. ನೀರಿನ ಶಾಶ್ವತ ಗಡಸುತನವನ್ನು ನಿವಾರಿಸಲು…..
ವಾಷಿಂಗ್‍ಸೋಡಾ ಹಾಕುವುದರ ಮೂಲಕ ನಿವಾರಿಸಬಹುದು

18. ನೀರನ್ನು ಕ್ಲೋರಿಕರಣ ಮಾಡಲು ಕಾರಣ…
ರೋಗಾಣು ಮತ್ತು ಬ್ಯಾಕ್ಟೀರಿಯಾ ಕೊಲ್ಲಲು


19. ಟಿಂಚರು ಇದು….
ಅಲ್ಕೋಹಾಲಿನ ದ್ರವ

20. ಲೋಹಗಳನ್ನು ತಟ್ಟಿ ತಗಡುಗಳನ್ನಾಗಿ ಮಾಡಬಹುದು. ಲೋಹದ ಈ ಗುಣವೇ..
 ಪತ್ರಶೀಲತ್ವ

World award

🌷ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು🌷

🏅 ನೊಬೆಲ್ ಪ್ರಶಸ್ತಿ
ಈ ಪ್ರಶಸ್ತಿಯನ್ನು ಪ್ರತಿ ವರ್ಷವೂ ಡೈನಮೈಟ್ ಸಂಶೋಧಕ ‘ಸ್ವೀಡನ್’ ವಿಜ್ಞಾನಿ ‘ಆಲ್ಫ್ರೇಡ್ ನೊಬೆಲ್’ ಹೆಸರಿನಲ್ಲಿ ನೀಡಲಾಗುತ್ತದೆ.ಈ ಪ್ರಶಸ್ತಿಗಳನ್ನು ಪ್ರತಿವರ್ಷ ಔಷಧ, ವಿಶ್ವ ಶಾಂತಿ,ಭೌತಶಾಸ್ತ್ರ, ರಸಾಯನಶಾಸ್ತ್ರ, ಸಹಿತ್ಯ, ಅರ್ಥಶಾಸ್ತ್ರ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ವ್ಯಕ್ಕಿಗಳಿಗೆ ನೀಡಲಾಗುತ್ತದೆ.

🏅 ಮ್ಯಾನ್ ಬುಕರ್ ಪ್ರಶಸ್ತಿ
ಈ ಪ್ರಶಸ್ತಿಯನ್ನು 1968 ರಲ್ಲಿ ಬುಕರ್ ಕಂಪನಿ ಮತ್ತು ಬ್ರಿಟಿಷ್ ಪ್ರಕಾಶಕರ ಸಂಘದಿಂದ ಜಂಟಿಯಾಗಿ ಸ್ಥಾಪಿಸಲಾಯಿತು. ಇದೊಂದು ಪ್ರತಿಷ್ಠಿತ ಸಾಹಿತಿಕ ಪ್ರಶಸ್ತಿಯಾಗಿದೆ.

🏅 ಕಳಿಂಗ ಪ್ರಶಸ್ತಿ
ಈ ಪ್ರಶಸ್ತಯನ್ನು ವಿಶ್ವಸಂಸ್ಥೆಯ ಯುನೆಸ್ಕೋ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸಲು ಸ್ಥಾಪಿಸಿದೆ.ಈ ಪ್ರಶಸ್ತಿಯನ್ನು ವಿಜ್ಞಾನದ ಬರಹಗಾರರಿಗೆ ಅಥವಾ ಸಂಪಾದಕರಾಗಿ ಮಹತ್ತರ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಪ್ರತಿ ವರ್ಷವೂ ನೀಡಲಾಗುತ್ತದೆ.

🏅ಆಸ್ಕರ್ ಪ್ರಶಸ್ತಿ
ಈ ಪ್ರಶಸ್ತಿಗಳನ್ನು ಸಿನಿಮಾ ಕ್ಷೇತ್ರದ ಮಹತ್ತರ ಸಾಧನೆಗಾಗಿ ಪ್ರತಿ ವರ್ಷವೂ ನೀಡಲಾಗುತ್ತದೆ.ಇದು ಸಿನಿಮಾ ಕ್ಷೇತ್ರದ ಅತ್ಯಂತ ಶ್ರೇಷ್ಠ ಮಟ್ಟದ ಪ್ರಶಸ್ತಿಯಾಗಿದೆ.

🏅ರೈಟ್ ಲೈವ್ಲಿ ಹುಡ್ ಪ್ರಶಸ್ತಿ
ಈ ಪ್ರಶಸ್ತಿಯು 1980 ರಲ್ಲಿ ಸ್ವೀಡಿಸ್ – ಜರ್ಮನ್ ಬರಹಗಾರ ಜಾಕಬ್ ವೋನ್ ವೆಸ್ಕಲ್‍ರಿಂದ ಸ್ಥಾಪಿಸಲ್ಪಟ್ಟಿತು. ಇದು ಪರ್ಯಾಯ ನೊಬೆಲ್ ಪ್ರಶಸ್ತಿ ಎಂದು ಖ್ಯಾತವಾಗಿದ್ದು, ಇದನ್ನು ಇಂದಿನ ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಯೋಗಿಕವಾಗಿ ಮತ್ತು ನೇರವಾಗಿ ದುಡಿದು ಮಹತ್ತರ ಸಾಧನೆಗೈದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

🏅ರೇಮನ್ ಮ್ಯಾಗ್ಸೆಸೆ ಪ್ರಶಸ್ತಿ
ಈ ಪ್ರಶಸ್ತಿಯನ್ನು ಫಿಲಿಫೈನ್ಸ್ ಸರ್ಕಾರವು 1958 ರಲ್ಲಿ ಆ ದೇಶದ ದಿವಂಗತ ಅಧ್ಯಕ್ಷ ರೇಮನ್ ಮ್ಯಾಗ್ಸೆಸ್ಸೆಯವರ ಗೌರವಾರ್ಥ ಸ್ಥಾಪಿಸಿತು. ಈ ಪ್ರಶಸ್ತಿಯನ್ನು ಸಾರ್ವಜನಿಕ ಸೇವೆ, ಸಮುದಾಯ ನಾಯಕತ್ವ, ಪತ್ರಿಕೋದ್ಯಮ, ಸರ್ಕಾರಿಸೇವೆ, ಸಾಹಿತ್ಯ, ರಚನಾತ್ಮಕ ಕಲೆ, ಮತ್ತು ಅಂತರಾಷ್ಟ್ರೀಯ ಅರಿವು ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ನೀಡಿರುವ ಏಷ್ಯಾ ಖಂಡದ ದೇಶದ ವ್ಯಕ್ಕಿಗಳಿಗೆ ಅಥವಾ ಸಂಸ್ಥೆಗಳಿಗೆ ಪ್ರತಿ ವರ್ಷವೂ ನೀಡಲಾಗುತ್ತದೆ.

🏅ಸೈಮನ್ ಬೋಲಿವರ್ ಪ್ರಶಸ್ತಿ
ಈ ಪ್ರಶಸ್ತಿಯನ್ನು ವಿಶ್ವ ಸಂಸ್ಥೆಯ ಯುನೆಸ್ಕೋ ಸ್ಥಾಪಿಸಿದ್ದು, ಇದನ್ನು ಎರಡು ವರ್ಷಕ್ಕೋಮ್ಮೆ ಸ್ವಾತಂತ್ರ್ಯ, ಪ್ರಜೆಗಳ ಘನತೆ ಮತ್ತು ಹೊಸ ಅಂತರಾಷ್ಟ್ರೀಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕøತ ನೆಮ್ಮದಿಯನ್ನು ಬಲಗೊಳಿಸುವ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

🏅 ಟೆಂಪ್ಲಟನ್ ಫೌಂಡೇಷನ್ ಪ್ರಶಸ್ತಿ
ಈ ಪ್ರಶಸ್ತಿಯನ್ನು 1972 ರಲ್ಲಿ ಟೆಂಪ್ಲಟನ್ ಫೌಂಡೇಷನ್ ಸ್ಥಾಪಿಸಿದ್ದು, ಇದನ್ನು ಧಾರ್ಮಿಕ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಿದವರಿಗೆ ನೀಡಲಾಗುತ್ತದೆ

ಪ್ರಶಸ್ತಿ ಗೌರವಗಳು

🏅ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು🏅
ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ 

1. ಗ್ರಾಮಿ ಪ್ರಶಸ್ತಿ – ಸಂಗೀತ

2. ಟ್ಯಾನ್ಸೆನ್ ಪ್ರಶಸ್ತಿ – ಸಂಗೀತ

3. ಮ್ಯಾಗ್ಸೆಸೆ ಪ್ರಶಸ್ತಿ – ಸಾರ್ವಜನಿಕ ಸೇವೆ
4. ಮ್ಯಾನ್ ಬುಕರ್ ಪ್ರಶಸ್ತಿ – ಕಾದಂಬರಿಗಳ ಲೇಖಕರು

5. ಪುಲಿಟ್ಜರ್ – ಪತ್ರಿಕೋದ್ಯಮ ಮತ್ತು ಸಾಹಿತ್ಯ

6. ಭಾರತೀಯ ಜ್ಞಾನಪೀಠ ಪ್ರಶಸ್ತಿ – ಸಾಹಿತ್ಯ

7. ಭಾರತ್ ರತ್ನ- ಕಲೆ, ವಿಜ್ಞಾನ, ಸಾರ್ವಜನಿಕ ಸೇವೆಗಳು, ಕ್ರೀಡೆ

8. ಕಳಿಂಗ ಪ್ರಶಸ್ತಿ – ವಿಜ್ಞಾನ

9. ಧನ್ವಂತ್ರಿ ಪ್ರಶಸ್ತಿ – ವೈದ್ಯಕೀಯ ವಿಜ್ಞಾನ

10. ಭಟ್ನಾಗರ್ ಪ್ರಶಸ್ತಿ – ವಿಜ್ಞಾನ

11. ನೊಬೆಲ್ ಪ್ರಶಸ್ತಿ – ಶಾಂತಿ, ಸಾಹಿತ್ಯ, ಅರ್ಥಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ವಿಜ್ಞಾನ

12. ಶೌರ್ಯ ಚಕ್ರ – ನಾಗರಿಕ ಅಥವಾ ಮಿಲಿಟರಿ

13. ಅಶೋಕ್ ಚಕ್ರ – ನಾಗರಿಕರು

14. ಪರಮ ವೀರ ಚಕ್ರ – ಮಿಲಿಟರಿ

15. ಕಾಳಿದಾಸ ಸಮ್ಮಾನ್ – ಕ್ಲಾಸಿಕಲ್ ಮ್ಯೂಸಿಕ್

16. ವ್ಯಾಸ್ ಸಮ್ಮಾನ್ – ಸಾಹಿತ್ಯ

17. ಸಾಹಿತ್ಯ ಅಕಾಡೆಮಿ ಪ್ರಶಸ್ತಿ – ಸಾಹಿತ್ಯ
18. ಆರ್.ಡಿ.ಬಿರ್ಲಾ ಅವಾರ್ಡ್ – ಮೆಡಿಕಲ್ ಸೈನ್ಸ್

19. ಲೆನಿನ್ ಶಾಂತಿ ಪ್ರಶಸ್ತಿ – ಶಾಂತಿ ಮತ್ತು ಸ್ನೇಹ

20. ಜೂಲಿಯೆಟ್ ಕ್ಯೂರಿ ಪ್ರಶಸ್ತಿ: ಶಾಂತಿ

21. ಸಾಹಿತ್ಯ ಅಕಾಡೆಮಿ ಪ್ರಶಸ್ತಿ – ಭಾರತೀಯ ಭಾಷೆಗಳು ಮತ್ತು ಇಂಗ್ಲೀಷ್ ಪುಸ್ತಕಗಳು

22. ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ – ವಿಜ್ಞಾನ ಮತ್ತು ತಂತ್ರಜ್ಞಾನ

23. ಲಲಿತ್ ಕಲಾ ಅಕಾಡೆಮಿ ಪ್ರಶಸ್ತಿ – ಕಲೆ

24. ರಾಜೀವ್ ಗಾಂಧಿ ಖೇಲ್ ರತ್ನ – ಕ್ರೀಡೆ (ಆಟಗಾರರು)

25. ದ್ರೋಣಾಚಾರ್ಯ ಪ್ರಶಸ್ತಿ -ಕ್ರೀಡೆ ತರಬೇತುದಾರರು

26. ಧ್ಯಾನ್ ಚಂದ್ – ಕ್ರೀಡೆ

27. ಏಕಲವ್ಯ ಪ್ರಶಸ್ತಿ – ಕ್ರೀಡೆ

28. ಕೋಲಂಕಾ ಕಪ್ – ಕ್ರೀಡೆ

29. ಏಕಲವ್ಯ ಪ್ರಶಸ್ತಿ – ಕ್ರೀಡೆ

30. ಅರ್ಜುನ ಪ್ರಶಸ್ತಿ – ಕ್ರೀಡೆ

31. ಮಹಾರಾಜ ರಂಜಿತ್ ಸಿಂಗ್ ಪ್ರಶಸ್ತಿ – ಕ್ರೀಡೆ

32. ಆಸ್ಕರ್ – ಚಲನಚಿತ್ರ

33. ದಾದಾ ಸಾಹಿಬ್ ಫಾಲ್ಕೆ – ಚಲನಚಿತ್ರ

34. ನಂದಿ ಪ್ರಶಸ್ತಿಗಳು – ಸಿನಿಮಾ

35. ಸ್ಕ್ರೀನ್ ಪ್ರಶಸ್ತಿಗಳು – ಸಿನಿಮಾ

ಭಾರತ ರತ್ನ ಪ್ರಶಸ್ತಿ ಭಾಜನರಾದ ವರ್ಷ – ಪುರಸ್ಕೃತರ ಹೆಸರು ಮತ್ತು ಅವರ ರಾಜ್ಯ/ ದೇಶ

🌺ಭಾರತ ರತ್ನ ಪ್ರಶಸ್ತಿ ಭಾಜನರಾದ ವರ್ಷ – ಪುರಸ್ಕೃತರ ಹೆಸರು ಮತ್ತು ಅವರ ರಾಜ್ಯ/ ದೇಶ🌺
👇👇👇👇👇👇👇
ಇಂಪಾರ್ಟೆಂಟ್ 

1) 1954- ಎಸ್ ರಾಧಾಕೃಷ್ಣನ್ -ಆಂಧ್ರಪ್ರದೇಶ

2) 1954- ಸಿ.ರಾಜಗೋಪಾಲಚಾರಿ – ತಮಿಳುನಾಡು

3) 1954- ಡಾ.ಸಿ.ವ್ಹಿ.ರಾಮನ್ – ತಮಿಳುನಾಡು

4) 1955- ಭಗವಾನದಾಸ – ಉತ್ತರ ಪ್ರದೇಶ

5) 1955- ಸರ್.ಎಮ್.ವಿಶ್ವೇಶ್ವರಯ್ಯ – ಕರ್ನಾಟಕ

6) 1955- ಜವಾಹರಲಾಲ್ ನೆಹರು – ಉತ್ತರ ಪ್ರದೇಶ

7) 1957- ಪಂ.ಗೋ.ವಲ್ಲಭಿ ಪಂಥ – ಉತ್ತರ ಪ್ರದೇಶ

8) 1958- ಧೊಂಡೊ ಕೇಶವ ಕರ್ವೆ – ಮಹಾರಾಷ್ಟ್ರ

9)     1961- ಬಿಧಾನ್‌ ಚಂದ್ರ ರಾಯ್‌ – ಪಶ್ಚಿಮ ಬಂಗಾಳ

10) 1961- ಪುರುಷೋತ್ತಮದಾಸ ಟಂಡನ್ – ಉತ್ತರ ಪ್ರದೇಶ

11) 1962- ಡಾ.ರಾಜೇಂದ್ರ ಪ್ರಸಾದ್ – ಬಿಹಾರ

12) 1963- ಜಾಕೀರ್ ಹುಸೇನ್ – ಉತ್ತರ ಪ್ರದೇಶ

13) 1963- ಡಾ.ಪಾಂಡುರಂಗ ವಾಮನ ಕಾಣೆ – ಮಹಾರಾಷ್ಟ್ರ

14) 1966- ಲಾಲ್ ಬಹಾದ್ದೂರ ಶಾಸ್ತ್ರೀ – ಉತ್ತರ ಪ್ರದೇಶ

15) 1971- ಇಂದಿರಾಗಾಂಧಿ – ಉತ್ತರ ಪ್ರದೇಶ

16) 1975- ವ್ಹಿ.ವ್ಹಿ.ಗಿರಿ – ಒಡಿಶಾ

17) 1976- ಕೆ.ಕಾಮರಾಜ್ – ತಮಿಳುನಾಡು

18) 1980- ಮಧರ್ ಥೆರಿಸಾ -ಪಶ್ಚಿಮ ಬಂಗಾಳ (ಉತ್ತರ ಮ್ಯಾಸಿಡೋನಿಯಾ)

19) 1983- ವಿನೋಬಾ ಭಾವೆ – ಮಹಾರಾಷ್ಟ್ರ

20) 1987- ಖಾನ್ ಅಬ್ದಲ್ ಗಫಾರಖಾನ್ – ಪಾಕಿಸ್ತಾನ

21) 1988- ಎಂ.ಜಿ.ರಾಮಚಂದ್ರನ್ – ತಮಿಳುನಾಡು

22) 1990- ಡಾ.ಅಂಬೇಡ್ಕರ್ – ಮಹಾರಾಷ್ಟ್ರ

23) 1990- ನೆಲ್ಸನ್ ಮಂಡೇಲಾ – ದಕ್ಷಿಣ ಆಫ್ರಿಕಾ

24) 1991- ಮೊರಾರ್ಜಿ ದೇಸಾಯಿಯ – ಗುಜರಾತ್

25) 1991- ರಾಜೀವ್ ಗಾಂಧೀ – ಉತ್ತರ ಪ್ರದೇಶ

26) 1991- ಸರ್ದಾರ್ ಪಟೇಲ್ – ಗುಜರಾತ್

27) 1992- ಜೆ.ಆರ್.ಡಿ.ಟಾಟಾ – ಮಹಾರಾಷ್ಟ್ರ

28) 1992- ಮೌಲಾನಾ ಅಬ್ದುಲ್ ಕಲಾಂ ಆಜಾದ್ – ಪಶ್ಚಿಮ ಬಂಗಾಳ

29) 1992- ಸತ್ಯಜಿತ್ ರೇ – ಪಶ್ಚಿಮ ಬಂಗಾಳ

30) 1997- ಗುಲ್ಜಾರಿಲಾಲ್ ನಂದಾ – ಪಂಜಾಬ್

31) 1997- ಅರುಣಾ ಅಸಫ್ ಅಲಿ – ಪಶ್ಚಿಮ ಬಂಗಾಳ

32) 1997- ಎ.ಪಿ.ಜೆ.ಅಬ್ದುಲ್ ಕಲಾಂ – ತಮಿಳುನಾಡು

33) 1998- ಎಂ.ಎಸ್.ಸುಬ್ಬುಲಕ್ಷ್ಮಿ – ತಮಿಳುನಾಡು

34) 1998- ಸಿ. ಸುಬ್ರಹ್ಮಣ್ಯಂ – ತಮಿಳುನಾಡು

35) 1999- ಜಯಪ್ರಕಾಶ ನಾರಾಯಣ – ಬಿಹಾರ

36) 1999- ಅಮರ್ತ್ಯಸೇನ್ – ಪಶ್ಚಿಮ ಬಂಗಾಳ

37) 1999- ರವಿಶಂಕರ್ – ಶ್ಚಿಮ ಬಂಗಾಳ

38) 1999- ಗೋಪಿನಾಥ್ ಬೋರ್ಡೊಲೋಯಿ – ಅಸ್ಸಾಂ

39) 2001- ಉ.ಬಿಸ್ಮಲ್ಲಾಖಾನ್ -ಉತ್ತರ ಪ್ರದೇಶ

40) 2001- ಲತಾ ಮಂಗೇಶ್ಕರ್ -ಮಹಾರಾಷ್ಟ್ರ

41) 2008- ಭೀಮಸೇನ ಜೋಶಿ – ಕರ್ನಾಟಕ

42) 2013- ಸಚಿನ್ ತೆಂಡೂಲ್ಕರ್ – ಮಹಾರಾಷ್ಟ್ರ

43) 2013- ಸಿ.ಎನ್.ಆರ್.ರಾವ್ – ಕರ್ನಾಟಕ

44) 2015- ಮದನ ಮೋಹನ ಮಾಳ್ವೀಯಾ – ಉತ್ತರ ಪ್ರದೇಶ

45) 2015- ಅಟಲ ಬಿಹಾರಿ ವಾಜಪೇಯಿ – ಮಧ್ಯಪ್ರದೇಶ

46) 2019- ಪ್ರಣಬ್ ಮುಖರ್ಜಿ – ಪಶ್ಚಿಮ ಬಂಗಾಳ

47) 2019 – ಭೂಪೇನ್ ಹಜಾರಿಕಾ – ಅಸ್ಸಾಂ

48) 2019 – ನಾನಾಜಿ ದೇಶಮುಖ್ – ಮಹಾರಾಷ್ಟ್ರ

Economic

☘ಅರ್ಥಶಾಸ್ತ್ರ ಕುರಿತು ಹಿಂದಿನ ಅನೇಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೋತ್ತರಗಳು ☘
ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ 
👇👇👇👇👇👇👇👇
➤ ಸರ್ ಎಂ ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಬ್ಯಾಂಕ್..?
 – ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್

➤ SAARC ನ ಪ್ರಧಾನ ಕಚೇರಿ..? – ಕಟ್ಮಂಡು

➤  ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಕಚೇರಿ..?
- ಜಿನಿವಾ

➤ ಭಾರತದ ಹತ್ತು ರೂಪಾಯಿ ನೋಟಿನಲ್ಲಿ ಯಾರ ಸಹಿ ಇರುತ್ತದೆ..?
- RBI ಗವರ್ನರ್( “ಒಂದು ರೂಪಾಯಿ” ಮೇಲೆ ಹಣಕಾಸು ಕಾರ್ಯದರ್ಶಿ ಇಲಾಖೆ ಸಹಿ ಇರುತ್ತೆ,)

➤ಕಳಪೆ ಮಟ್ಟದ ವಸ್ತುಗಳು ಬೆಲೆ ಕುಸಿದರೆ ಅದರ ಬೇಡಿಕೆ..? 
– ಹೆಚ್ಚುತ್ತದೆ

➤ ನವರತ್ನ ವಿಭಾಗದಲ್ಲಿ ಎಷ್ಟು ಸಾರ್ವಜನಿಕ ವಲಯ ಕಟಕ ಗಳಿವೆ..? – 11

➤ ILO ಪ್ರಧಾನ ಕಛೇರಿ ಇರುವುದು..? – ಜಿನಿವಾ

➤ “Wall Street” ಎಂದರೆ ಯಾವುದನ್ನು ಅರ್ಥೈಸಬಹುದು..?
- ನ್ಯೂಯಾರ್ಕ್ ಷೇರು ಮಾರುಕಟ್ಟೆ ಇರುವ ರಸ್ತೆ

➤ ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಭಾರತಕ್ಕೆ ಮೊದಲು ಪರಿಚಯಿಸಿದವರು..? – ಜವಾಹರಲಾಲ್ ನೆಹರು

➤ಭಾರತದಲ್ಲಿ ನೋಟುಗಳ ಮುದ್ರಣ ಹಾಗೂ ಪೂರೈಕೆಯಾಗುವುದು..?
- ಭಾರತೀಯ ರಿಸರ್ವ್ ಬ್ಯಾಂಕ್

➤ಶೇರು ಸೂಚ್ಯಂಕದಲ್ಲಿ ಏರಿಕೆ ಎಂದರೆ..?
- ಮುಂಬೈ ಷೇರು ವಿನಿಮಯ ಕೇಂದ್ರದಲ್ಲಿ ದಾಖಲಾಗಿರುವ ಕಂಪನಿಗಳ ಷೇರು ಬೆಲೆಗಳ ಏರಿಕೆ

➤ 20ವರ್ಷಗಳ ಕಾರ್ಯಕ್ರಮವನ್ನು ಮೊದಲಿಗೆ ಜಾರಿಗೆ ತಂದವರು..?
-ಇಂದಿರಾಗಾಂಧಿಯವರು

➤ ಭಾರತೀಯ ಯೋಜನಾ ಆಯೋಗದ ಮೊದಲ ಅಧ್ಯಕ್ಷರಾಗಿದ್ದವರು..?
- ಜವಾಹರಲಾಲ್ ನೆಹರು

➤ “The Argumentative India” ಇದು ಯಾರ ಆತ್ಮಕಥನ..?
- ಅಮರ್ತ್ಯಸೇನ

➤  ಯಾರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯುತ್ತಾರೆ..?
- ಎಂ ಎಸ್ ಸ್ವಾಮಿನಾಥನ್

➤  “ಆಪರೇಷನ್ ಫಡ್” ಎಂಬುದು ಯಾವುದಕ್ಕೆ ಸಂಬಂಧಿಸಿದೆ..?
- ಹಾಲು ಉತ್ಪಾದನೆ

➤ ಹಣದ ಅಪಮೌಲ್ಯ ಎಂದರೆ..? – ಅಂತರಾಷ್ಟ್ರೀಯವಾಗಿ ಪ್ರಾಮುಖ್ಯತೆ ಹೊಂದಿ ಹಣದೊಂದಿಗೆ ಹೋಲಿಸಿದಾಗ ಹಣದ ಮೌಲ್ಯ ಕಡಿಮೆಯಾಗುವುದು

➤  ಯುನಿಸೆಫ್(UNICEF) ವಿಸ್ತರಣೆ..? – ಯುನೈಟೆಡ್ ನೇಷೆನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಎಮರ್ಜೆನ್ಸಿ ಫಂಡ್

➤ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರ ಸಂಖ್ಯೆ ಎಷ್ಟು..? 
– 5

➤  ಭಾಗ್ಯಲಕ್ಷ್ಮಿ ಯೋಜನೆ ಎಂದರೆ..? – ಹೆಣ್ಣುಮಕ್ಕಳಿಗೆ ವಿಮಾ ಸೌಲಭ್ಯ

➤ ನೀಲಿ ಕ್ರಾಂತಿ ಯಾವ ಪದಾರ್ಥದ ಉತ್ಪಾದನೆ ಬಗ್ಗೆ ಸೂಚಿಸುತ್ತದೆ..? – ಮೀನುಗಳು

➤  ಭಾರತೀಯ ಆರ್ಥಿಕ ವರ್ಷ ಆರಂಭವಾಗುವುದು..?
 – ಒಂದನೇ ಎಪ್ರಿಲ್

➤ ಜವಾಹರಲಾಲ್ ರೋಜಗಾರ್ ಯೋಜನೆ ಉದ್ದೇಶ..?
- ಗ್ರಾಮೀಣ ಜನರಿಗೆ ಕೆಲಸ ದೊರೆಯುವಂತೆ ಮಾಡುವುದು
➤ ವಿಶ್ವಸಂಸ್ಥೆ ಅಸ್ತಿತ್ವಕ್ಕೆ ಬಂದ ವರ್ಷ..?- 
1945 ಅಕ್ಟೋಬರ್ 24

➤ ಮಲೇಶಿಯಾ ದೇಶದ ಹಣದ ಹೆಸರು..? 
– ರಿಂಗಿಟನ್

➤ ಭಾರತದಲ್ಲಿ ಅತಿ ದೊಡ್ಡ ಸಾರ್ವಜನಿಕ ರಂಗದ ಬ್ಯಾಂಕ್ ಯಾವುದು..? –
 ಭಾರತೀಯ ಸ್ಟೇಟ್ ಬ್ಯಾಂಕ್

➤ ಬ್ಯಾಂಕುಗಳ ಬ್ಯಾಂಕ್ ಎಂದು ಯಾವುದಕ್ಕೆ ಕರೆಯುತ್ತಾರೆ..? 
– RBI

➤ ಶ್ವೇತ ಕ್ರಾಂತಿ ಹರಿಕಾರ..? – ವರ್ಗೀಸ್ ಕುರಿಯನ್

➤  “ಸಂಪತ್ತು ಬರಿದಾಗಿ ಸುವಿಕೆ” ಸಿದ್ಧಾಂತ ಮುಖ್ಯ ಪ್ರವರ್ತಕ ಯಾರು..? – ದಾದಾಬಾಯಿ ನವರೋಜಿ

➤ ವಿಶ್ವ ಅಭಿವೃದ್ಧಿ ವರದಿಯನ್ನು ಯಾವ ಸಂಸ್ಥೆಯು ಪ್ರಕಟಿಸುತ್ತದೆ..? – ವಿಶ್ವಬ್ಯಾಂಕ್

➤  ಯಾವ ಸಂಸ್ಥೆಯು ವಿಶ್ವಸಂಸ್ಥೆಯ ಪ್ರಮುಖ ಅಂಗವಲ್ಲ..? – ಅಂತರಾಷ್ಟ್ರೀಯ ಹಣಕಾಸು ನಿಧಿ

➤ ಯಾವುದು ರಾಜ್ಯಗಳ ಮುಖ್ಯ ಆದಾಯ..? – ಮಾರಾಟ ತೆರಿಗೆ

➤ ಭಾರತದ ಜನಗಳ ಮುಖ್ಯ ಉದ್ಯೋಗ..? – ಕೃಷಿ

➤ ಸ್ವಚ್ಛ ಭಾರತ ಅಭಿಯಾನ ಜಾರಿಗೊಳಿಸಿದ ದಿನಾಂಕ..? – ಅಕ್ಟೋಬರ್ 2, 2014

➤ “ಬುಲ್ ಮತ್ತು ಬೇರಸ್” ಯಾವುದಕ್ಕೆ ಸಂಬಂಧಿಸಿದೆ..? 
– ಷೆರು ಮಾರುಕಟ್ಟೆ

➤ “ಕರಡಿ” ಮತ್ತು “ಗೂಳಿ” ಎಂಬ ಪದಗಳು ಯಾವುದರಲ್ಲಿ ಬಳಸುತ್ತಾರೆ..? 
ಷೇರು ಮಾರುಕಟ್ಟೆ

➤ “ಜೀವ ನಿರೀಕ್ಷಿಸುವಿಕೆ” ಎಂದರೆ..?
- ಮನುಷ್ಯನ ಸರಾಸರಿ ಬದುಕಿವಿಕೆಯ ಕಾಲ

➤ ವಿಶ್ವ ವ್ಯಾಪಾರ ಸಂಘಟನೆಯ ಮುಖ್ಯ ಕಚೇರಿ..? 
– ಜಿನಿವಾ

➤ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಜಿಲ್ಲೆ..? 
– ದಕ್ಷಿಣ ಕನ್ನಡ

➤ “ವೆಲ್ತ್ ಆಫ್ ನೇಷನ್ಸ್” ಅರ್ಥಶಾಸ್ತ್ರ ಗ್ರಂಥ ಪುಸ್ತಕ ಕರ್ತೃ ಯಾರು..? – ಅಡಂಸ್ಮಿತ್

➤ ಭಾರತದ ರಿಜರ್ವ್ ಬ್ಯಾಂಕಿನ ಗವರ್ನರ್ ಗಳ ಅಧಿಕಾರವಧಿ..? – ಮೂರು ವರ್ಷಗಳು

➤ ಹೊಸ 2000 ರೂ ಕರೆನ್ಸಿಯ ನೋಟುಗಳ ಮೇಲೆ ಅದರ ಮೌಲ್ಯವನ್ನು ಎಷ್ಟು ಭಾಷೆಯಲ್ಲಿ ಬರೆದಿರುತ್ತಾರೆ..? – 15

➤ ಭಾರತೀಯ ಅರ್ಥವ್ಯವಸ್ಥೆಯಲ್ಲಿ ಕೃಷಿಯನ್ನು ಅವಲಕ್ಕಿ ಸೇರಿಸಲಾಗಿದೆ..? – ಪ್ರಾಥಮಿಕ ವಲಯ

➤ ಹಣದುಬ್ಬರ ವೆಂದರೆ..? – ಸಾಮಾನ್ಯ ಬೆಲೆ ಸೂಚಿಯಲ್ಲಿ ಏರಿಕೆ

➤ ಯಾವ ಬ್ಯಾಂಕು “ATM” ಅನ್ನು ಮೊದಲ ಬಾರಿಗೆ ಭಾರತಕ್ಕೆ ಪರಿಚಯಿಸಿತು..? – HSBC ಬ್ಯಾಂಕ್

➤ PAN ನ ವಿಸ್ತರ ರೂಪ..? ಪರ್ಮೆಂಟ್ ಅಕೌಂಟ್ ನಂಬರ್

➤ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ಇರುವ ನಾಮಂಕಿತ..? – one state Many world

➤ ಯಾವುದು ಬಂಡವಾಳ ಮಾರುಕಟ್ಟೆಯ ನಿಯಂತ್ರಕ ಆಗಿರುತ್ತದೆ..? – ಸಿಬಿ

ಎತ್ತಿತೋರಿಸಲಾದ ಪೋಸ್ಟ್

Horticulture Bidar