somaling m uppar kawalga

somaling m uppar kawalga
Somaling Sulubai uppar

ಭಾನುವಾರ, ಅಕ್ಟೋಬರ್ 03, 2021

kannada

೧. ಚಿಮಣ ಪಾತ್ರ ಇರುವ ಕಾದಂಬರಿ ಯಾವುದು?
✅ಗ್ರಾಮಾಯಣ 

೨. 'ಅರ್ಥಾಲಂಕಾರ ರಹಿತಾ ವಿಧವೇವ ಸರಸ್ವತೀ'ಈ ಹೇಳಿಕೆ ಇರುವುದು.
✅ಅಗ್ನಿ ಪುರಾಣ 

೩. ಶ್ರವಣ ಬೆಳಗೊಳದ ಶಾಸನದಲ್ಲಿ ಈ ಮುನಿಯ ಉಲ್ಲೇಖವಿದೆ.
✅ನಂದಿಸೇನ 

೪. ಏಕೈಕ ಹಸ್ತಪ್ರತಿ ಬಳಸಿ ಸಂಪಾದಿತವಾದ ಕೃತಿ ಯಾವುದು?
✅ನಾಗವರ್ಮನ ಕರ್ನಾಟಕ ಕಾದಂಬರಿ 

೫. ಭಾರತೀಯ ಶಾಸನ ಸಾಹಿತ್ಯ ಪಿತಾಮಹ
✅ಫ್ಲೀಟ್


೬.ಜೀವನ ವಿಕಾಸವಿಲ್ಲದೆ ಸಾಹಿತ್ಯದ ಉದಯವೂ ಇಲ್ಲ,ವಿಕಾಸವೂ ಇಲ್ಲ ಎಂದು ಹೇಳಿದವರು
✅ರಂ.ಶ್ರೀ. ಮುಗಳಿ 

೭.ರಾಮಾಯಾಣದ ಕತೃ ವಾಲ್ಮಿಕೀಯ ತಂದೆ ಯಾರು?
✅ಪ್ರಚೇತನ

೮.ಕವಿರಾಜ ಮಾರ್ಗದಲ್ಲಿ ಹೇಳದಿರುವ ಪ್ರಾಸ ಯಾವುದು?
✅ಹಯಪ್ರಾಸ್ 

೯.ಕನ್ನಡದ ಮೊದಲ ಮುಸ್ಲಿಂ ತತ್ವ ಪದಕಾರ
✅ಗುರು ಖಾದರಿ ಪೀರಾ 

೧೦'.ಬಾಳ್ಗೆ ಮೆಚ್ಚುಗೊಟ್ಟರು 'ಎಂಬ ಮಾತು ಬರುವ ಶಾಸನ
✅ಆತ್ಕೂರು ಶಾಸನ
💥✍💥✍💥✍💥✍💥✍

ಕಾಮೆಂಟ್‌ಗಳಿಲ್ಲ:

ಎತ್ತಿತೋರಿಸಲಾದ ಪೋಸ್ಟ್

Horticulture Bidar